nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026
    Facebook Twitter Instagram
    ಟ್ರೆಂಡಿಂಗ್
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೊಮ್ಮಟಗಿರಿ ಮಹಾ ಮಸ್ತಕಾಭಿಷೇಕ ಸಂಪನ್ನ
    ಜಿಲ್ಲಾ ಸುದ್ದಿ December 16, 2024

    ಗೊಮ್ಮಟಗಿರಿ ಮಹಾ ಮಸ್ತಕಾಭಿಷೇಕ ಸಂಪನ್ನ

    By adminDecember 16, 2024No Comments2 Mins Read
    gomateshwara

    ಮೈಸೂರು ಜಿಲ್ಲೆ , ಹುಣಸೂರು ತಾಲೂಕಿನ, ಬಿಳಿಕೆರೆ ಹೋಬಳಿಯ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಗೋಮ್ಮಟಗಿರಿಯ ಶ್ರೀ ಬಾಹುಬಲಿ ಮಹಾ ಮಸ್ತಕಾ ಭಿಷೇಕ ಡಿಸೆಂಬರ್ 12ರಿಂದ 15ರವರೆಗೆ ವೈಭವದಿಂದ ನಡೆದು ಸಂಪನ್ನಗೊಂಡಿತು.

    ಶ್ರೀ ಕ್ಷೇತ್ರ ಹೊಂಬುಜ ಪೀಠಾಧ್ಯಕ್ಷರಾದ  ಸ್ವಸ್ತಿ ಶ್ರೀ ಡಾ.ದೇವೇಂದ್ರ ಕೀರ್ತಿ ಭಟ್ಟರಕ ಭಟ್ಟಾಚಾರ್ಯ  ಮಹಾಸ್ವಾಮಿಗಳವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರು ಕೀರ್ತಿ  ಭಟ್ಟರಕ ಶ್ರೀಗಳು, ಶ್ರೀ ಕ್ಷೇತ್ರ ಕನಕಗಿರಿ ಜೈನ ಮಠ ದ ಸ್ವಸ್ತಿ ಶ್ರೀ  ಭುವನ ಕೀರ್ತಿ ಭಟ್ಟರಕ ಮಹಾಸ್ವಾಮಿಗಳು, ಕಂಬದಹಳ್ಳಿ ಜೈನಮಠದ ಸ್ವಸ್ತಿ ಶ್ರೀ ಭಾನುಕೀರ್ತಿ ಭಟ್ಟಾರಕ ಶ್ರೀಗಳು,  ಶ್ರೀ ಕ್ಷೇತ್ರ ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ದೇಶಕೇಂದ್ರಿ ಮಹಾಸ್ವಾಮಿಗಳು ಭಾಗವಹಿಸಿ ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.


    Provided by
    Provided by

    ನಾಲ್ಕು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ,ಮೇಘಾಲಯದ ರಾಜ್ಯಪಾಲರಾದ ಸಿ.ಎಚ್.ವಿಜಯ್ ಶಂಕರ್, ವಿಧಾನ ಪರಿಷತ್ ಸದಸ್ಯ ಗೋ ಮಧುಸೂಧನ್, ಹಳೇಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕ .ಎಸ್. ಶೃತಿ, ಮೈಸೂರು ಪದ್ಮಶ್ರೀ ಮಹಿಳಾ ಸಮಾಜದ ಅಧ್ಯಕ್ಷ ಲತಾ ಸುದರ್ಶನ್ , ಉಪಾಧ್ಯಕ್ಷರಾದ ಪದ್ಮಶ್ರೀ ದನಿಯಾ ಕುಮಾರ್, ವಂದನ ರಾಜೇಶ್, ಪ್ರಸನ್ನ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ  ಎಲ್. ಆರ್., ಮಹದೇವಸ್ವಾಮಿ  ಭಾರತೀಯ ಜೈನ್ ಮಿಲನ್ ಮೈಸೂರು ವಿಭಾಗದ ಎಂ.ರತ್ನರಾಜು, ಗೊಮ್ಮಟಗಿರಿ ಸೇವಾ ಸಮಿತಿಯ ಅಧ್ಯಕ್ಷರಾದ ಮನ್ಮಥರಾಜು, ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಹಾಗೂ ರತ್ನತ್ರೆಯ  ಕ್ರಿಯೇಷನ್   ನಿರ್ದೇಶಿಕ ಡಾ.ನೀರಜಾ ನಾಗೇಂದ್ರ ಕುಮಾರ್, ತಹಶೀಲ್ದಾರ್ ಮಂಜುನಾಥ್, ಉದ್ಯಮಿ ವಿನೋದ್ ಬಾಕ್ಲಿ ವಾಲಾ, ಮಂಗಳೂರಿನ ನಿರಂಜನ್ ಜೈನ್ ಕುದ್ಯಾಡಿ ಇನ್ನಿತರರು ಭಾಗವಹಿಸಿದ್ದರು.

    ಕಾರ್ಯಕ್ರಮದಲ್ಲಿ ಮಹಾ ಮಸ್ತಕಾಭಿಷೇಕ ಸ್ಮರಣ ಸಂಚಿಕೆ ಬಿಡುಗಡೆ, ಅಮೃತ  ಕುಟೀರ ಉದ್ಘಾಟನೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವುದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಕುಮುದ ನಾಗಭೂಷಣ್ ಕಾರ್ಯಕ್ರಮ ನಿರೂಪಿಸಿದರು.

    ವರದಿ: ಜೆ.ರಂಗನಾಥ, ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!

    May 26, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ತುಮಕೂರಿನ ಜನ ಶಿಕ್ಷಣ ಸಂಸ್ಥೆಯಿಂದ ಜೂನ್ 2ರಿಂದ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.