nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ
    • ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು
    • ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!
    • ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    • ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೊಮ್ಮಟಗಿರಿ ಮಹಾ ಮಸ್ತಕಾಭಿಷೇಕ ಸಂಪನ್ನ
    ಜಿಲ್ಲಾ ಸುದ್ದಿ December 16, 2024

    ಗೊಮ್ಮಟಗಿರಿ ಮಹಾ ಮಸ್ತಕಾಭಿಷೇಕ ಸಂಪನ್ನ

    By adminDecember 16, 2024No Comments2 Mins Read
    gomateshwara

    ಮೈಸೂರು ಜಿಲ್ಲೆ , ಹುಣಸೂರು ತಾಲೂಕಿನ, ಬಿಳಿಕೆರೆ ಹೋಬಳಿಯ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಗೋಮ್ಮಟಗಿರಿಯ ಶ್ರೀ ಬಾಹುಬಲಿ ಮಹಾ ಮಸ್ತಕಾ ಭಿಷೇಕ ಡಿಸೆಂಬರ್ 12ರಿಂದ 15ರವರೆಗೆ ವೈಭವದಿಂದ ನಡೆದು ಸಂಪನ್ನಗೊಂಡಿತು.

    ಶ್ರೀ ಕ್ಷೇತ್ರ ಹೊಂಬುಜ ಪೀಠಾಧ್ಯಕ್ಷರಾದ  ಸ್ವಸ್ತಿ ಶ್ರೀ ಡಾ.ದೇವೇಂದ್ರ ಕೀರ್ತಿ ಭಟ್ಟರಕ ಭಟ್ಟಾಚಾರ್ಯ  ಮಹಾಸ್ವಾಮಿಗಳವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರು ಕೀರ್ತಿ  ಭಟ್ಟರಕ ಶ್ರೀಗಳು, ಶ್ರೀ ಕ್ಷೇತ್ರ ಕನಕಗಿರಿ ಜೈನ ಮಠ ದ ಸ್ವಸ್ತಿ ಶ್ರೀ  ಭುವನ ಕೀರ್ತಿ ಭಟ್ಟರಕ ಮಹಾಸ್ವಾಮಿಗಳು, ಕಂಬದಹಳ್ಳಿ ಜೈನಮಠದ ಸ್ವಸ್ತಿ ಶ್ರೀ ಭಾನುಕೀರ್ತಿ ಭಟ್ಟಾರಕ ಶ್ರೀಗಳು,  ಶ್ರೀ ಕ್ಷೇತ್ರ ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ದೇಶಕೇಂದ್ರಿ ಮಹಾಸ್ವಾಮಿಗಳು ಭಾಗವಹಿಸಿ ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.


    Provided by
    Provided by
    Provided by

    ನಾಲ್ಕು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ,ಮೇಘಾಲಯದ ರಾಜ್ಯಪಾಲರಾದ ಸಿ.ಎಚ್.ವಿಜಯ್ ಶಂಕರ್, ವಿಧಾನ ಪರಿಷತ್ ಸದಸ್ಯ ಗೋ ಮಧುಸೂಧನ್, ಹಳೇಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕ .ಎಸ್. ಶೃತಿ, ಮೈಸೂರು ಪದ್ಮಶ್ರೀ ಮಹಿಳಾ ಸಮಾಜದ ಅಧ್ಯಕ್ಷ ಲತಾ ಸುದರ್ಶನ್ , ಉಪಾಧ್ಯಕ್ಷರಾದ ಪದ್ಮಶ್ರೀ ದನಿಯಾ ಕುಮಾರ್, ವಂದನ ರಾಜೇಶ್, ಪ್ರಸನ್ನ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ  ಎಲ್. ಆರ್., ಮಹದೇವಸ್ವಾಮಿ  ಭಾರತೀಯ ಜೈನ್ ಮಿಲನ್ ಮೈಸೂರು ವಿಭಾಗದ ಎಂ.ರತ್ನರಾಜು, ಗೊಮ್ಮಟಗಿರಿ ಸೇವಾ ಸಮಿತಿಯ ಅಧ್ಯಕ್ಷರಾದ ಮನ್ಮಥರಾಜು, ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಹಾಗೂ ರತ್ನತ್ರೆಯ  ಕ್ರಿಯೇಷನ್   ನಿರ್ದೇಶಿಕ ಡಾ.ನೀರಜಾ ನಾಗೇಂದ್ರ ಕುಮಾರ್, ತಹಶೀಲ್ದಾರ್ ಮಂಜುನಾಥ್, ಉದ್ಯಮಿ ವಿನೋದ್ ಬಾಕ್ಲಿ ವಾಲಾ, ಮಂಗಳೂರಿನ ನಿರಂಜನ್ ಜೈನ್ ಕುದ್ಯಾಡಿ ಇನ್ನಿತರರು ಭಾಗವಹಿಸಿದ್ದರು.

    ಕಾರ್ಯಕ್ರಮದಲ್ಲಿ ಮಹಾ ಮಸ್ತಕಾಭಿಷೇಕ ಸ್ಮರಣ ಸಂಚಿಕೆ ಬಿಡುಗಡೆ, ಅಮೃತ  ಕುಟೀರ ಉದ್ಘಾಟನೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವುದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಕುಮುದ ನಾಗಭೂಷಣ್ ಕಾರ್ಯಕ್ರಮ ನಿರೂಪಿಸಿದರು.

    ವರದಿ: ಜೆ.ರಂಗನಾಥ, ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025

    ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್

    September 16, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ಬೀದರ್ : 2025–26ನೇ ಶೈಕ್ಷಣಿಕ ವರ್ಷದ ಪ್ರೌಢ ಶಾಲಾ ವಿಭಾಗದಲ್ಲಿ ಔರಾದ್ ನ ನಾಲಂದಾ ಪ್ರೌಢ ಶಾಲೆಯ 10ನೇ ತರಗತಿಯ…

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025

    ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್

    September 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.