nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    • ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
    • ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೊಮ್ಮಟಗಿರಿ ಮಹಾ ಮಸ್ತಕಾಭಿಷೇಕ ಸಂಪನ್ನ
    ಜಿಲ್ಲಾ ಸುದ್ದಿ December 16, 2024

    ಗೊಮ್ಮಟಗಿರಿ ಮಹಾ ಮಸ್ತಕಾಭಿಷೇಕ ಸಂಪನ್ನ

    By adminDecember 16, 2024No Comments2 Mins Read
    gomateshwara

    Provided by
    Provided by

    ಮೈಸೂರು ಜಿಲ್ಲೆ , ಹುಣಸೂರು ತಾಲೂಕಿನ, ಬಿಳಿಕೆರೆ ಹೋಬಳಿಯ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಗೋಮ್ಮಟಗಿರಿಯ ಶ್ರೀ ಬಾಹುಬಲಿ ಮಹಾ ಮಸ್ತಕಾ ಭಿಷೇಕ ಡಿಸೆಂಬರ್ 12ರಿಂದ 15ರವರೆಗೆ ವೈಭವದಿಂದ ನಡೆದು ಸಂಪನ್ನಗೊಂಡಿತು.

    ಶ್ರೀ ಕ್ಷೇತ್ರ ಹೊಂಬುಜ ಪೀಠಾಧ್ಯಕ್ಷರಾದ  ಸ್ವಸ್ತಿ ಶ್ರೀ ಡಾ.ದೇವೇಂದ್ರ ಕೀರ್ತಿ ಭಟ್ಟರಕ ಭಟ್ಟಾಚಾರ್ಯ  ಮಹಾಸ್ವಾಮಿಗಳವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರು ಕೀರ್ತಿ  ಭಟ್ಟರಕ ಶ್ರೀಗಳು, ಶ್ರೀ ಕ್ಷೇತ್ರ ಕನಕಗಿರಿ ಜೈನ ಮಠ ದ ಸ್ವಸ್ತಿ ಶ್ರೀ  ಭುವನ ಕೀರ್ತಿ ಭಟ್ಟರಕ ಮಹಾಸ್ವಾಮಿಗಳು, ಕಂಬದಹಳ್ಳಿ ಜೈನಮಠದ ಸ್ವಸ್ತಿ ಶ್ರೀ ಭಾನುಕೀರ್ತಿ ಭಟ್ಟಾರಕ ಶ್ರೀಗಳು,  ಶ್ರೀ ಕ್ಷೇತ್ರ ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ದೇಶಕೇಂದ್ರಿ ಮಹಾಸ್ವಾಮಿಗಳು ಭಾಗವಹಿಸಿ ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

    ನಾಲ್ಕು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ,ಮೇಘಾಲಯದ ರಾಜ್ಯಪಾಲರಾದ ಸಿ.ಎಚ್.ವಿಜಯ್ ಶಂಕರ್, ವಿಧಾನ ಪರಿಷತ್ ಸದಸ್ಯ ಗೋ ಮಧುಸೂಧನ್, ಹಳೇಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕ .ಎಸ್. ಶೃತಿ, ಮೈಸೂರು ಪದ್ಮಶ್ರೀ ಮಹಿಳಾ ಸಮಾಜದ ಅಧ್ಯಕ್ಷ ಲತಾ ಸುದರ್ಶನ್ , ಉಪಾಧ್ಯಕ್ಷರಾದ ಪದ್ಮಶ್ರೀ ದನಿಯಾ ಕುಮಾರ್, ವಂದನ ರಾಜೇಶ್, ಪ್ರಸನ್ನ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ  ಎಲ್. ಆರ್., ಮಹದೇವಸ್ವಾಮಿ  ಭಾರತೀಯ ಜೈನ್ ಮಿಲನ್ ಮೈಸೂರು ವಿಭಾಗದ ಎಂ.ರತ್ನರಾಜು, ಗೊಮ್ಮಟಗಿರಿ ಸೇವಾ ಸಮಿತಿಯ ಅಧ್ಯಕ್ಷರಾದ ಮನ್ಮಥರಾಜು, ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಹಾಗೂ ರತ್ನತ್ರೆಯ  ಕ್ರಿಯೇಷನ್   ನಿರ್ದೇಶಿಕ ಡಾ.ನೀರಜಾ ನಾಗೇಂದ್ರ ಕುಮಾರ್, ತಹಶೀಲ್ದಾರ್ ಮಂಜುನಾಥ್, ಉದ್ಯಮಿ ವಿನೋದ್ ಬಾಕ್ಲಿ ವಾಲಾ, ಮಂಗಳೂರಿನ ನಿರಂಜನ್ ಜೈನ್ ಕುದ್ಯಾಡಿ ಇನ್ನಿತರರು ಭಾಗವಹಿಸಿದ್ದರು.

    ಕಾರ್ಯಕ್ರಮದಲ್ಲಿ ಮಹಾ ಮಸ್ತಕಾಭಿಷೇಕ ಸ್ಮರಣ ಸಂಚಿಕೆ ಬಿಡುಗಡೆ, ಅಮೃತ  ಕುಟೀರ ಉದ್ಘಾಟನೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವುದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಕುಮುದ ನಾಗಭೂಷಣ್ ಕಾರ್ಯಕ್ರಮ ನಿರೂಪಿಸಿದರು.

    ವರದಿ: ಜೆ.ರಂಗನಾಥ, ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ

    June 17, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

    June 16, 2026

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    June 16, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ತುಮಕೂರು : 2026–2027 ಸಾಲಿನ ಎಸ್ ಎಫ್ ಸಿ ಮುಕ್ತನಿಧಿ ಅನುದಾನದಲ್ಲಿ ಹಾಗೂ ನಗರಸಭಾ ನಿಧಿಯಲ್ಲಿ ಶೇ24.1, 7.25 ಹಾಗೂ…

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026

    ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.