nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿ ಗುದ್ದಲಿ ಪೂಜೆ
    ಪಾವಗಡ February 25, 2025

    ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿ ಗುದ್ದಲಿ ಪೂಜೆ

    By adminFebruary 25, 2025No Comments1 Min Read
    pavagada

    ಪಾವಗಡ: ಡಾ.ವಿರೇಂದ್ರ ಹೆಗ್ಗಡೆಯವರು ರಾಜ್ಯಾದಂತಹ ಶ್ರೀ ಕ್ಷೇತ್ರಧಮ೯ಸ್ಥಳ ಗ್ರಾಮಾಭಿವೃದ್ದಿಯೋಜನೆ ಮೂಲಕ 60 ಲಕ್ಷಕ್ಕೂ ಹೆಚ್ಚು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಬ್ಯಾಂಕ್ ಮೂಲಕ ಸಂಘಗಳಿಗೆ ನೇರವಾಗಿ ಕೋಟ್ಯಾಂತರ ಮೊತ್ತಸಾಲ ಸಿಗುವಂತೆ ಬ್ಯಾಂಕಿನ ಪ್ರತಿನಿಧಿಗಳಾಗಿ ಯೋಜನೆಯ 45,000 ಕಾಯ೯ಕತ೯ರು ಸಂಘಗಳ ಸದಸ್ಯರಿಗೆ ಮಾಹಿತಿ ಮಾಗ೯ದಶ೯ನ ನೀಡುತ್ತಿದ್ದಾರೆ ಎಂದು ತಾಲ್ಲೂಕ್ ರೈತಸಂಘದ ಅಧ್ಯಕ್ಷರಾದ ನರಸಿಂಹರೆಡ್ಡಿ ಹೇಳಿದರು.

    ಪಾವಗಡ ತಾಲ್ಲೂಕ್ ಸಾಸಲು ಕುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿ ಗುದ್ದಲಿ ಪೂಜೆ ಹಾಗು ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಜನರಿಗೋಸ್ಕರ ಹಲವಾರು ಸಮುದಾಯ ಕಾಯ೯ಕ್ರಮಗಳನ್ನ ಪ್ರಾಮಾಣಿಕವಾಗಿ ಅನುಷ್ಠಾನ ಮಾಡುತ್ತಿದ್ದಾರೆ. ನಿಮ್ಮ ಊರಿನ ಕೆರೆಗೆ ಹೂಳೆತ್ತಲು ಅನುದಾನ ನೀಡಿದ್ದಾರೆ, ರೈತರು ಹೂಳನ್ನ ತಮ್ಮ ಜಮೀನಿಗಳಿಗೆ ಹಾಕಿಕೊಂಡು ಭೂಮಿಯ ಫಲವತ್ತತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.


    Provided by
    Provided by

    ತಾಲ್ಲೂಕ್ ಯೋಜನಾಧಿಕಾರಿಗಳಾದ ಮಹೇಶ್ ಮಾತನಾಡಿ, ಪಾವಗಡ ತಾಲ್ಲೂಕ್ ವಷ೯ಕ್ಕೆ ಒಂದು ಕೆರೆಯಂತೆ 6 ಕೆರೆಗಳನ್ನ ಪುನಶ್ಚೇತನಗೊಳಿಸಿ, ಈ ವರ್ಷ ಹೊಸದಾಗಿ ಪೋಲೇನಹಳ್ಳಿ ಗ್ರಾಮದ ಗೊಂಚಿಕುಂಟೆ ಕೆರೆ ಕಾಮಗಾರಿಗೆ ರೂ. 7.25 ಲಕ್ಷ ಮೊತ್ತ ಮಂಜೂರಾತಿ ನೀಡಲಾಗಿದೆ. ಇನ್ನೂ ಯೋಜನೆಯಿಂದ ಈಗಾಗಲೇ ರಾಜ್ಯಾದಂತಹ 800 ಕ್ಕೂ ಹೆಚ್ಚು ಕೆರೆಗಳನ್ನ ಯೋಜನೆಯವತಿಯಿಂದ ಪುನಶ್ಚೇತನಗೊಳಿಸಲಾಗಿದೆ ಎಂದು ತಿಳಿಸಿದರು.

    ರೈತರು ಸರಿಯಾದ ರೀತಿಯಲ್ಲಿ ಈ ಯೋಜನೆಗಳನ್ನ ಬಳಕೆ ಮಾಡಿಕೊಂಡು ಮುಂದಿನ ದಿನಗಳಲ್ಲಿ ಕೆರೆಯ ಸ್ವಚ್ಚತೆ ಮಾಡಿಕೊಂಡು ಸಂರಕ್ಷಣೆ ಮಾಡಿಕೊಂಡು ಹೋಗುವ ಜವಾಬ್ದಾರಿ ಕೆರೆ ಸಮಿತಿಯವರದ್ದು ಎಂದು ತಿಳಿಸಿದರು.

    ಕಾಯ೯ಕ್ರಮದಲ್ಲಿ ಕೆರೆ ಸಮಿತಿ ಅಧ್ಯಕ್ಷರಾದ ಶ್ರೀನಿವಾಸರೆಡ್ಢಿ, ಗ್ರಾಮ ಪಂಚಾಯತಿ ಸದಸ್ಯರಾದ ನಿರಂಜನ್ ರೆಡ್ಡಿ, ಸಮಿತಿ ಉಪಾಧ್ಯಕ್ಷರಾದ ಚೆಂದ್ರಮೌಳಿ, ಸದಸ್ಯರಾದ ಸುದಶ೯ನರೆಡ್ಡಿ, ಪ್ರಮೀಳಮ್ಮ, ಅಂಜಿನರೆಡ್ಡಿ, ರೈತರು, ಸ್ವಸಹಾಯ ಸಂಘಗಳ ಸದಸ್ಯರು, ವಲಯ ಮೇಲ್ವಿಚಾರಕರು ಕೃಷಿ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಪತ್ರಕತ೯ರಾದ ಲೋಕೇಶ್ ಹಾಗೂ ಸ್ಥಳೀಯ ಗ್ರಾಮಸ್ಥರು ಬಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಮಧುಗಿರಿ/ದೊಡ್ಡೇರಿ: ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ ಎಂದು ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ ತಿಳಿಸಿದರು. ಮಧುಗಿರಿ ತಾಲ್ಲೂಕಿನ…

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.