nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

    January 16, 2026

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ
    • ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ
    • ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?
    • ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!
    • ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ
    • ತುಮಕೂರು: ಎರಡನೇ ಪತ್ನಿಯ ಮಗನಿಂದ ವ್ಯಕ್ತಿಯ ಬರ್ಬರ ಹತ್ಯೆ
    • ತುಮಕೂರು: ಜ.20ರಂದು ಸಾರ್ವಜನಿಕರ ಸಭೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿನಿಂದ ಈ 4 ರಾಶಿಯವರಿಗೆ ಒಳ್ಳೆಯ ಟೈಮು ಶುರು: ಮಂಗಳನಿಂದ ಶ್ರೀಮಂತಿಕೆ ಯೋಗ
    ರಾಜ್ಯ ಸುದ್ದಿ October 22, 2024

    ಇಂದಿನಿಂದ ಈ 4 ರಾಶಿಯವರಿಗೆ ಒಳ್ಳೆಯ ಟೈಮು ಶುರು: ಮಂಗಳನಿಂದ ಶ್ರೀಮಂತಿಕೆ ಯೋಗ

    By adminOctober 22, 2024No Comments2 Mins Read

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು    ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ  9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?


    Provided by
    Provided by

    ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸೇನಾಪತಿ ಆಗಿರುವಂತಹ ಮಂಗಳ ಅಕ್ಟೋಬರ್ 22ರಂದು ಕರ್ಕ ರಾಶಿಗೆ ಪ್ರವೇಶಿಸಲಿದ್ದಾನೆ. ಮಂಗಳನ ರಾಶಿ ಪರಿವರ್ತನೆ ಎನ್ನುವುದು ನಾಲ್ಕು ರಾಶಿಯವರ ಜೀವನದಲ್ಲಿ ಅದೃಷ್ಟದ ಫಲಿತಾಂಶಗಳನ್ನ ಕಾಣುವ ಹಾಗೆ ಮಾಡಲಿದ್ದು, ಸಾಕಷ್ಟು ಶುಭ ಫಲಿತಾಂಶಗಳನ್ನ ತಾವು ಮಾಡುವಂತಹ ಕೆಲಸದಲ್ಲಿ ಕಾಣಲಿದ್ದಾರೆ. ಆ ಅದೃಷ್ಟದ ರಾಶಿಗಳಾವುವು ಎಂಬುದು ಇಲ್ಲಿದೆ.

    🕉️ ಮೇಷ ರಾಶಿ 🕉️

    ಈ ಸಂದರ್ಭದಲ್ಲಿ ಮೇಷ ರಾಶಿಯವರ ಸಾಹಸ ಹಾಗೂ ಪರಾಕ್ರಮದಲ್ಲಿ ವೃದ್ಧಿಯನ್ನು ಕಾಣಬಹುದಾಗಿದ್ದು ಪರಿಸ್ಥಿತಿ ಯಾವುದೇ ಇರಲಿ ಅವುಗಳನ್ನು ಧೈರ್ಯದಿಂದ ಎದುರಿಸುವಂತಹ ಶಕ್ತಿ ಇವರಿಗೆ ಇರಲಿದೆ. ಈ ಸಂದರ್ಭದಲ್ಲಿ ನೀವೊಂದು ಶುಭ ಸುದ್ದಿಯನ್ನು ಕೂಡ ಕೇಳಲಿದ್ದೀರಿ. ಮಂಗಳ ಗೋಚರದ ಸಂದರ್ಭದಲ್ಲಿ ಮೇಷ ರಾಶಿಯವರ ಆತ್ಮವಿಶ್ವಾಸ ಎನ್ನುವುದು ಸಂಪೂರ್ಣವಾಗಿ ಸಕಾರಾತ್ಮಕವಾಗಿರಲಿದೆ. ಎಂತಹ ಚಾಲೆಂಜ್ ಗಳು ಬಂದ್ರೂ ಕೂಡ ಅವುಗಳನ್ನು ನೀವು ಎದುರಿಸಲಿದ್ದೀರಿ. ಕಠಿಣ ಕೆಲಸಗಳನ್ನು ಕೂಡ ಯಶಸ್ವಿಯಾಗಿ ಪೂರೈಸಲಿದ್ದೀರಿ. ಧಾರ್ಮಿಕ ಕೆಲಸಗಳಲ್ಲಿ ಕೂಡ ನಿಮ್ಮ ಆಸಕ್ತಿ ಹೆಚ್ಚಾಗಲಿದೆ.

    🕉️ ಸಿಂಹ ರಾಶಿ 🕉️

    ಮಂಗಳನ ಗೋಚರ ಫಲ ಸಿಂಹ ರಾಶಿಯವರಿಗೆ ಲಾಭದಾಯಕವಾಗಿ ಸಾಬೀತಾಗಲಿದೆ. ಮಾಡುವಂತಹ ಕೆಲಸದಲ್ಲಿ ಕೂಡ ಸಹೋದ್ಯೋಗಿಗಳಿಂದ ಮೆಚ್ಚುಗೆ ಸಿಗಲಿದೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ ಹಾಗೂ ಕಾರ್ಯಕ್ಷೇತ್ರದಲ್ಲಿ ಕೂಡ ನೀವು ಅಭಿವೃದ್ಧಿಯನ್ನು ಸಾಧಿಸಬಹುದಾಗಿದೆ. ಕೆಲಸ ಹುಡುಕಾಡುತ್ತಿರುವಂತಹ ಜನರಿಗೆ ಈ ಸಂದರ್ಭದಲ್ಲಿ ಅವರ ನೆಚ್ಚಿನ ಕೆಲಸ ಸಿಗಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿರುವಂತಹ ವಿದ್ಯಾರ್ಥಿಗಳಿಗೆ ಈ ಸಮಯ ಶುಭವಾಗಿದೆ. ಜೀವನ ಸಂಗಾತಿಯ ಜೊತೆಗೆ ನಿಮ್ಮ ಬಾಂಧವ್ಯ ಇನ್ನಷ್ಟು ಉತ್ತಮವಾಗಲಿದೆ

    🕉️ ತುಲಾ ರಾಶಿ 🕉️

    ತುಲಾ ರಾಶಿಯವರ ಹಣಕಾಸಿನ ವ್ಯವಹಾರಗಳು ಅಕ್ಟೋಬರ್ 20 ರಿಂದ ಜಾಸ್ತಿಯಾಗಲಿದೆ. ಉದ್ಯೋಗದಲ್ಲಿರುವಂತಹ ಜನರ ಸಂಬಳ ಕೂಡ ಈ ಸಂದರ್ಭದಲ್ಲಿ ಹೆಚ್ಚಾಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಕೂಡ ಸಾಕಷ್ಟು ಸುಧಾರಣೆಯನ್ನು ಕಾಣಬಹುದಾಗಿದೆ. ಉದ್ಯೋಗ ಕ್ಷೇತ್ರದಲ್ಲಿ ಕೂಡ ನೀವು ಮಾಡುವಂತಹ ಕೆಲಸಗಳಿಂದ ನಿಮ್ಮ ಹಿರಿಯ ಅಧಿಕಾರಿಗಳು ಸಂತುಷ್ಟರಾಗಲಿದ್ದಾರೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರುವುದರಿಂದಾಗಿ ಈ ಹಿಂದೆ ಮಾಡಿರುವಂತಹ ಸಾಲಗಳನ್ನು ಕೂಡ ನೀವು ಸುಲಭ ರೂಪದಲ್ಲಿ ತೀರಿಸಬಹುದಾಗಿದೆ.

    🕉️ ಕುಂಭ ರಾಶಿ 🕉️

    ಮಂಗಳನ ರಾಶಿ ಪರಿವರ್ತನೆ ಕುಂಭ ರಾಶಿಯವರ ಅದೃಷ್ಟವನ್ನೇ ಬದಲಾಯಿಸಲಿದೆ. ಕುಂಭ ರಾಶಿಯ ಉದ್ಯಮಿಗಳಿಗೆ ಈ ಸಂದರ್ಭದಲ್ಲಿ ಕೈ ತುಂಬ ಲಾಭವನ್ನು ನೀಡುವಂತಹ ದೊಡ್ಡ ಮಟ್ಟದ ಡೀಲ್ ಪಕ್ಕ ಆಗಲಿದೆ. ಕರಿಯರ್ ನಲ್ಲಿ ಕೂಡ ನೀವು ಸಫಲತೆಯನ್ನು ಸಾಧಿಸಲಿದ್ದೀರಿ. ಒಂದು ವೇಳೆ ಹೊಸ ಉದ್ಯಮ ಅಥವಾ ಉದ್ಯೋಗವನ್ನು ಪ್ರಾರಂಭ ಮಾಡಬೇಕು ಎನ್ನುವಂತಹ ಯೋಚನೆಯಲ್ಲಿ ಇದ್ದರೆ ಖಂಡಿತವಾಗಿ ಇದು ನಿಮಗೆ ಶುಭ ಸಮಯವಾಗಿದೆ. ನೀವು ಅಂದುಕೊಂಡ ರೀತಿಯಲ್ಲಿ ನೀವು ಕೆಲಸ ಮಾಡುವಂತಹ ಕ್ಷೇತ್ರದಲ್ಲಿ ಫಲಿತಾಂಶವನ್ನು ನೀವು ಪಡೆದುಕೊಳ್ಳಬಹುದಾಗಿದೆ

    ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರಪರಮ ಭಕ್ತರದ ಜೋತಿಸಿಗಳನ್ನು ಸಂಪರ್ಕಿಸಿ: 9535156490

    admin
    • Website

    Related Posts

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ತುಮಕೂರು: ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು. ತುಮಕೂರಿನ ಯುವಜನತೆ ಇದರ ಸದುಪಯೋಗ ಪಡೆದು ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು…

    ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

    January 16, 2026

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026

    ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?

    January 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.