nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
    • ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
    • ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
    • ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
    • ಮಧುಗಿರಿ:  ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
    • ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
    • ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
    • ಗುರು ಶಿಷ್ಯರು: ಈ ದಿನದ ಕಥೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
    ಕೊರಟಗೆರೆ March 25, 2026

    ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ

    By adminMarch 25, 2026No Comments1 Min Read
    bheem army

    ಕೊರಟಗೆರೆ: ತುಮಕೂರು ಜಿಲ್ಲೆಯ ಭೀಮ್ ಆರ್ಮಿ ಸಂಘಟನೆಯ ನೂತನ ಜಿಲ್ಲಾಧ್ಯಕ್ಷರಾಗಿ ಕೊರಟಗೆರೆ ಗೋಪಾಲಕೃಷ್ಣ ಅವರು ಅಧಿಕೃತವಾಗಿ ನೇಮಕಗೊಂಡಿದ್ದಾರೆ.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಲಾಯಿತು. ಇದೇ ವೇಳೆ ಸಂಘಟನೆಯ ಭವಿಷ್ಯದ ಗುರಿ ಮತ್ತು ಉದ್ದೇಶಗಳ ಕುರಿತು ಅವರು ಸವಿಸ್ತಾರವಾಗಿ ಮಾತನಾಡಿದರು.


    Provided by
    Provided by

    ದಲಿತರ ಪರ ಹೋರಾಟ ನಡೆಸಿ ಅವರಿಗೆ ನ್ಯಾಯ ಕೊಡಿಸುವುದೇ ಭೀಮ್ ಆರ್ಮಿ ಸಂಘಟನೆಯ ಮೂಲ ಉದ್ದೇಶವಾಗಿದೆ ಎಂದು ಗೋಪಾಲಕೃಷ್ಣ ತಿಳಿಸಿದರು  ಅಲ್ಲದೇ, ಭೀಮ್ ಆರ್ಮಿ ಸಂಘಟನೆಯ ಹೆಸರನ್ನು ಯಾರಾದರೂ ದುರುಪಯೋಗಪಡಿಸಿಕೊಂಡರೆ ಅವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತಾ ಅವರು ಎಚ್ಚರಿಕೆ ನೀಡಿದರು.

    ಯಾವುದೇ ಕಾರ್ಖಾನೆ ಅಥವಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಗೆ ಭೀಮ್ ಆರ್ಮಿ ಹೆಸರಿನಲ್ಲಿ ಯಾರಾದರೂ ಬೆದರಿಕೆ ಹಾಕುತ್ತಿದ್ದರೆ, ತಕ್ಷಣವೇ ಪೊಲೀಸರಿಗೆ ದೂರು ನೀಡುವಂತೆ ಅವರು ಮನವಿ ಮಾಡಿದರು. ಅಂತಹವರ ವಿರುದ್ಧ ಸಂಘಟನೆಯೇ ಖುದ್ದಾಗಿ ದೂರು ದಾಖಲಿಸಲಿದೆ ಎಂದು ಅವರು ತಿಳಿಸಿದತು.

    ಇನ್ನೂ ತುಮಕೂರು ಜಿಲ್ಲೆಯ ಹತ್ತು ತಾಲೂಕುಗಳಲ್ಲಿ ಸಂಘಟನೆಯನ್ನು ಬಲಪಡಿಸಲು ಪ್ರಮುಖ ಆದ್ಯತೆ ನೀಡಲಾಗುವುದು.  ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಜಿಲ್ಲೆಯಲ್ಲಿ ಸಂಘಟನೆಯು ನ್ಯಾಯಯುತವಾಗಿ ಕೆಲಸ ಮಾಡಲಿದೆ. ಕರ್ನಾಟಕದ ಯಾವುದೇ ಮೂಲೆಯಲ್ಲಿ ದಲಿತರಿಗೆ ಅನ್ಯಾಯವಾದರೂ ಸಂಘಟನೆ ಧ್ವನಿಯಾಗಲಿದೆ ಎಂದು ಭರವಸೆ ನೀಡಿದ್ರು.

    “ದಲಿತ ಪರ ಸಂಘಟನೆ ಮತ್ತು ಕನ್ನಡಪರ ಹೋರಾಟಗಳಲ್ಲಿ ನಾನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರ ಫಲವಾಗಿ ಇಂದು ನನಗೆ ಜಿಲ್ಲಾಧ್ಯಕ್ಷ ಸ್ಥಾನ ಲಭಿಸಿದೆ,” ಎಂದು ನೂತನ ಅಧ್ಯಕ್ಷ ಗೋಪಾಲಕೃಷ್ಣ ತಮ್ಮ ಅನಿಸಿಕೆ ಹಂಚಿಕೊಂಡರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ

    May 15, 2026

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ

    May 9, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ಮಧುಗಿರಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದ ದಲಿತ ಛಲವಾದಿ ಸಮುದಾಯದವರು ತಮ್ಮ ಪೂರ್ವಿಕರ ಸಮಾಧಿಗಳ ಬಳಿ ಪೂಜಾ…

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    May 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.