nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    February 28, 2026
    Facebook Twitter Instagram
    ಟ್ರೆಂಡಿಂಗ್
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    • “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
    • ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    • ಬೀದರ್ :  ಹೋಳಿ, ರಮಝಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಎಸ್ಪಿ ಪ್ರದೀಪ್ ಗುಂಟಿ
    • ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನರ ಆಶೋತ್ತರಗಳಿಗೆ ಸರಿಯಾಗಿ ಆಡಳಿತ, ನಮ್ಮ ಸರ್ಕಾರದ ಕಾರ್ಯಕ್ರಮ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಡಾ.ಜಿ.ಪರಮೇಶ್ವರ್ ಹೇಳಿಕೆ
    ರಾಜ್ಯ ಸುದ್ದಿ September 25, 2023

    ಜನರ ಆಶೋತ್ತರಗಳಿಗೆ ಸರಿಯಾಗಿ ಆಡಳಿತ, ನಮ್ಮ ಸರ್ಕಾರದ ಕಾರ್ಯಕ್ರಮ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಡಾ.ಜಿ.ಪರಮೇಶ್ವರ್ ಹೇಳಿಕೆ

    By adminSeptember 25, 2023No Comments2 Mins Read
    g.parameshwer

     

    ತುಮಕೂರು: ಜನತಾ ದರ್ಶನ ಕಾರ್ಯಕ್ರಮವು ಸರ್ಕಾರದ ಕಾರ್ಯಕ್ರಮವಾಗಿದ್ದು ಜನರ ಆಶೋತ್ತರಗಳಿಗೆ ಸರಿಯಾಗಿ ಆಡಳಿತ ಎಂದು ನಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ್ದು, ಅದರಂತೆ ನಾವು ನಡೆದುಕೊಳ್ಳುತ್ತಿದ್ದೇವೆ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ.


    Provided by
    Provided by

    ತುಮಕೂರಿನಲ್ಲಿ ನಡೆದ ಜನತಾದಶಃ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ನಾವು ಜನ ಪರವಾದ ಆಡಳಿತ ಕೊಡ್ತೆವೆ ಅಂತ ಹೇಳಿಕೊಂಡು ಬಂದಿದ್ದೇವೆ. ಅದೇ ರೀತಿ ನಮ್ಮ ಆಡಳಿತ ಚುರುಕಾಗಬೇಕು ಎಂದರು.

    ಹೆಚ್ಚಿನ ರೀತಿಯಲ್ಲಿ ಜನರಿಗೆ ಸ್ಪಂದನೆ ಮಾಡಬೇಕು ಎಂದು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಕೂಡಾ ನಮ್ಮ ಸರ್ಕಾರ ಮಾಡಿದೆ. ಅದನ್ನ ಮತ್ತೆ ಪ್ರಾರಂಭ ಮಾಡಿದ್ದೆವೆ ಎಂದರು.

    ಜನರ ಅರ್ಜಿಗಳನ್ನ ತಗೊಂಡು ಸಮಸ್ಯೆಗಳು ಏನಿದೆ ಅದನ್ನ ಪರಿಹರಿಸಿ ಉತ್ತರ ಕೊಡ್ತಾರೆ. ಮೊದಲನೇಯದಾಗಿ ಇವತ್ತು ನಾವು ಪ್ರಾರಂಭ ಮಾಡ್ತಿದ್ದೇವೆ ಎಂದರು.

    ಇಡೀ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಪ್ರಾರಂಭ ಮಾಡ್ತಾರೆ. ಬೆಂಗಳೂರಿನಲ್ಲಿ 30ನೇ ತಾರೀಖು ಮುಖ್ಯಮಂತ್ರಿಗಳು ಜನತಾ ದರ್ಶನವನ್ನ ಇಟ್ಟುಕೊಂಡಿದ್ದಾರೆ ಎಂದರು.

    ಲೋಕಾಸಭಾ ಚುನಾವಣೆಗೆ ಜಿಲ್ಲೆಗೆ ಉಸ್ತುವಾರಿ ನೇಮಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಿಂದ ಪ್ರತಿಯೊಬ್ಬ ಸಚಿವರನ್ನ ಲೋಕಾಸಭಾ ಚುನಾವಣೆಗೆ ಉಸ್ತುವಾರಿ ವಹಿಸಿದ್ದಾರೆ. ನನಗೆ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಹಾಕಿದ್ದಾರೆ. ತುಮಕೂರು ಇರುತ್ತೆ ಅದರ ಜೊತೆಗೆ ಮತ್ತೊಂದು ಕ್ಷೇತ್ರ ಹಾಕಿದ್ದಾರೆ ಎಂದರು.

    ಮಾಜಿ ಶಾಸಕ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನನ್ನ ಗೌರಿಶಂಕರ್ ಭೇಟಿ ಮಾಡಿದ್ರು. ನನ್ನ ಆರೋಗ್ಯ ವಿಚಾರಿಸಿ ಚೆನ್ನಾಗಿದ್ದೀರಾ ಅಣ್ಣ ಅಂತ ಮಾತಾಡ್ಸಿ ಹೋದ್ರು. ನನ್ನ ಬಳಿ ರಾಜಕೀಯ ಚರ್ಚೆ ಮಾಡಿಲ್ಲ.ಹಾರ, ಹಣ್ಣು ಕೊಟ್ರು ಒಳ್ಳೆಯದಾಗಲಿ ಅಂತ ಹೇಳಿದ್ರು. ರಾಜಕೀಯ ಚರ್ಚೆ ಮಾಡಿಲ್ಲ ಎಂದರು.

    ನಾಳೆ ಬೆಂಗಳೂರು ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅದಕ್ಕೆ ಎಲ್ಲಾ ತಯಾರಿ ಮಾಡಿಕೊಂಡಿದ್ದೇವೆ. ಪೊಲೀಸ್ ಇಲಾಖೆ ವತಿಯಿಂದ ಕಾನೂನು ರಕ್ಷಣೆ ಮಾಡೋದಿಕ್ಕೆ ಏನ್ ಮಾಡಬೇಕು ಅದನ್ನೆಲ್ಲಾ ನಮ್ಮ ಇಲಾಖೆ ಮಾಡಿಕೊಂಡಿದ್ದಾರೆ ನಾನು ಅವರಿಗೆ ಮನವಿ ಮಾಡೋದು ಇಷ್ಟೇ ಎಂದು ತಿಳಿಸಿದರು.

    ಒಂದು ಬಂದ್ ಮಾಡಬೇಡಿ ಅಂತ ಹೇಳ್ತಿವಿ. ಆದರೆ ಅವರು ಮಾಡೇ ಮಾಡ್ತಾರೆ ಆದರು ಯಾವುದೇ ತರಹದ ಅಹಿತಕರ ಘಟನೆಗಳು ನಡೆಯಬಾರದು,ಸಾರ್ವಜನಿಕರ ಆಸ್ತಿಗೆ ಹಾನಿಯಾಗಬಾರದು ಎಂದರು.

    ಸರ್ಕಾರಿ ಆಸ್ತಿಗಳ ನಷ್ಟ ಆಗಬಾರದು ಕಾನೂನು ಬಾಹಿರವಾದಂತಹ ಯಾವುದೇ ಚಟುವಟಿಕೆಗಳನ್ನ ನಡೆಯಬಾರದು.ನಾನು ಅವರಲ್ಲಿ ಮನವಿ ಮಾಡ್ತೆನೆ ಎಂದರು.

    ಒಂದು ವೇಳೆ ಆ ರೀತಿ ಆಗೋದಾದ್ರೆ ಕಾನೂನು ಕ್ರಮ ತಗೊಂಡೆ ತಗೊಳ್ತಿವಿ. ಈಗಾಗಲೇ ಪೊಲೀಸ್ ಇಲಾಖೆ ಅವರು ಎಲ್ಲಾ ತಯಾರಿಯನ್ನ ಮಾಡಿಕೊಂಡಿದ್ದಾರೆ ಎಂದರು.

    admin
    • Website

    Related Posts

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಧಾರವಾಡ: ಜಿಲ್ಲೆಯ ಎಲ್ಲ ವಿಶೇಷ ಚೇತನ ಹಾಗೂ ದಿವ್ಯಾಂಗ ಮಕ್ಕಳ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಅವರಿಗೆ ಅಗತ್ಯವಿರುವ ಉಪಕರಣ ಹಾಗೂ ಸೌಲಭ್ಯಗಳನ್ನು…

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    February 28, 2026

    ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.