nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ
    • ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    • ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
    • ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ
    • ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್
    • ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ
    • ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನರ ಆಶೋತ್ತರಗಳಿಗೆ ಸರಿಯಾಗಿ ಆಡಳಿತ, ನಮ್ಮ ಸರ್ಕಾರದ ಕಾರ್ಯಕ್ರಮ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಡಾ.ಜಿ.ಪರಮೇಶ್ವರ್ ಹೇಳಿಕೆ
    ರಾಜ್ಯ ಸುದ್ದಿ September 25, 2023

    ಜನರ ಆಶೋತ್ತರಗಳಿಗೆ ಸರಿಯಾಗಿ ಆಡಳಿತ, ನಮ್ಮ ಸರ್ಕಾರದ ಕಾರ್ಯಕ್ರಮ: ಜನತಾ ದರ್ಶನ ಕಾರ್ಯಕ್ರಮದಲ್ಲಿ ಡಾ.ಜಿ.ಪರಮೇಶ್ವರ್ ಹೇಳಿಕೆ

    By adminSeptember 25, 2023No Comments2 Mins Read
    g.parameshwer

     

    ತುಮಕೂರು: ಜನತಾ ದರ್ಶನ ಕಾರ್ಯಕ್ರಮವು ಸರ್ಕಾರದ ಕಾರ್ಯಕ್ರಮವಾಗಿದ್ದು ಜನರ ಆಶೋತ್ತರಗಳಿಗೆ ಸರಿಯಾಗಿ ಆಡಳಿತ ಎಂದು ನಮ್ಮ ಪ್ರಣಾಳಿಕೆಯಲ್ಲಿ ತಿಳಿಸಿದ್ದು, ಅದರಂತೆ ನಾವು ನಡೆದುಕೊಳ್ಳುತ್ತಿದ್ದೇವೆ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

    ತುಮಕೂರಿನಲ್ಲಿ ನಡೆದ ಜನತಾದಶಃ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ನಾವು ಜನ ಪರವಾದ ಆಡಳಿತ ಕೊಡ್ತೆವೆ ಅಂತ ಹೇಳಿಕೊಂಡು ಬಂದಿದ್ದೇವೆ. ಅದೇ ರೀತಿ ನಮ್ಮ ಆಡಳಿತ ಚುರುಕಾಗಬೇಕು ಎಂದರು.

    ಹೆಚ್ಚಿನ ರೀತಿಯಲ್ಲಿ ಜನರಿಗೆ ಸ್ಪಂದನೆ ಮಾಡಬೇಕು ಎಂದು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಕೂಡಾ ನಮ್ಮ ಸರ್ಕಾರ ಮಾಡಿದೆ. ಅದನ್ನ ಮತ್ತೆ ಪ್ರಾರಂಭ ಮಾಡಿದ್ದೆವೆ ಎಂದರು.

    ಜನರ ಅರ್ಜಿಗಳನ್ನ ತಗೊಂಡು ಸಮಸ್ಯೆಗಳು ಏನಿದೆ ಅದನ್ನ ಪರಿಹರಿಸಿ ಉತ್ತರ ಕೊಡ್ತಾರೆ. ಮೊದಲನೇಯದಾಗಿ ಇವತ್ತು ನಾವು ಪ್ರಾರಂಭ ಮಾಡ್ತಿದ್ದೇವೆ ಎಂದರು.

    ಇಡೀ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಪ್ರಾರಂಭ ಮಾಡ್ತಾರೆ. ಬೆಂಗಳೂರಿನಲ್ಲಿ 30ನೇ ತಾರೀಖು ಮುಖ್ಯಮಂತ್ರಿಗಳು ಜನತಾ ದರ್ಶನವನ್ನ ಇಟ್ಟುಕೊಂಡಿದ್ದಾರೆ ಎಂದರು.

    ಲೋಕಾಸಭಾ ಚುನಾವಣೆಗೆ ಜಿಲ್ಲೆಗೆ ಉಸ್ತುವಾರಿ ನೇಮಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಿಂದ ಪ್ರತಿಯೊಬ್ಬ ಸಚಿವರನ್ನ ಲೋಕಾಸಭಾ ಚುನಾವಣೆಗೆ ಉಸ್ತುವಾರಿ ವಹಿಸಿದ್ದಾರೆ. ನನಗೆ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಹಾಕಿದ್ದಾರೆ. ತುಮಕೂರು ಇರುತ್ತೆ ಅದರ ಜೊತೆಗೆ ಮತ್ತೊಂದು ಕ್ಷೇತ್ರ ಹಾಕಿದ್ದಾರೆ ಎಂದರು.

    ಮಾಜಿ ಶಾಸಕ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನನ್ನ ಗೌರಿಶಂಕರ್ ಭೇಟಿ ಮಾಡಿದ್ರು. ನನ್ನ ಆರೋಗ್ಯ ವಿಚಾರಿಸಿ ಚೆನ್ನಾಗಿದ್ದೀರಾ ಅಣ್ಣ ಅಂತ ಮಾತಾಡ್ಸಿ ಹೋದ್ರು. ನನ್ನ ಬಳಿ ರಾಜಕೀಯ ಚರ್ಚೆ ಮಾಡಿಲ್ಲ.ಹಾರ, ಹಣ್ಣು ಕೊಟ್ರು ಒಳ್ಳೆಯದಾಗಲಿ ಅಂತ ಹೇಳಿದ್ರು. ರಾಜಕೀಯ ಚರ್ಚೆ ಮಾಡಿಲ್ಲ ಎಂದರು.

    ನಾಳೆ ಬೆಂಗಳೂರು ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅದಕ್ಕೆ ಎಲ್ಲಾ ತಯಾರಿ ಮಾಡಿಕೊಂಡಿದ್ದೇವೆ. ಪೊಲೀಸ್ ಇಲಾಖೆ ವತಿಯಿಂದ ಕಾನೂನು ರಕ್ಷಣೆ ಮಾಡೋದಿಕ್ಕೆ ಏನ್ ಮಾಡಬೇಕು ಅದನ್ನೆಲ್ಲಾ ನಮ್ಮ ಇಲಾಖೆ ಮಾಡಿಕೊಂಡಿದ್ದಾರೆ ನಾನು ಅವರಿಗೆ ಮನವಿ ಮಾಡೋದು ಇಷ್ಟೇ ಎಂದು ತಿಳಿಸಿದರು.

    ಒಂದು ಬಂದ್ ಮಾಡಬೇಡಿ ಅಂತ ಹೇಳ್ತಿವಿ. ಆದರೆ ಅವರು ಮಾಡೇ ಮಾಡ್ತಾರೆ ಆದರು ಯಾವುದೇ ತರಹದ ಅಹಿತಕರ ಘಟನೆಗಳು ನಡೆಯಬಾರದು,ಸಾರ್ವಜನಿಕರ ಆಸ್ತಿಗೆ ಹಾನಿಯಾಗಬಾರದು ಎಂದರು.

    ಸರ್ಕಾರಿ ಆಸ್ತಿಗಳ ನಷ್ಟ ಆಗಬಾರದು ಕಾನೂನು ಬಾಹಿರವಾದಂತಹ ಯಾವುದೇ ಚಟುವಟಿಕೆಗಳನ್ನ ನಡೆಯಬಾರದು.ನಾನು ಅವರಲ್ಲಿ ಮನವಿ ಮಾಡ್ತೆನೆ ಎಂದರು.

    ಒಂದು ವೇಳೆ ಆ ರೀತಿ ಆಗೋದಾದ್ರೆ ಕಾನೂನು ಕ್ರಮ ತಗೊಂಡೆ ತಗೊಳ್ತಿವಿ. ಈಗಾಗಲೇ ಪೊಲೀಸ್ ಇಲಾಖೆ ಅವರು ಎಲ್ಲಾ ತಯಾರಿಯನ್ನ ಮಾಡಿಕೊಂಡಿದ್ದಾರೆ ಎಂದರು.


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ಸರಗೂರು: ಪ್ರಸ್ತುತ ದಿನಗಳಲ್ಲಿ ದೇಶದ ಸಂವಿಧಾನವನ್ನು ದುರ್ಬಲಗೊಳಿಸುವ ಹುನ್ನಾರಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಯುವ ಪೀಳಿಗೆ ಹೆಚ್ಚು ಜಾಗರೂಕರಾಗಿ, ಅಂಬೇಡ್ಕರ್…

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.