nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಪ್ರೌಢಶಾಲೆ ಅರಸೀಕೆರೆ: 38ನೇ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
    ಪಾವಗಡ February 23, 2025

    ಸರ್ಕಾರಿ ಪ್ರೌಢಶಾಲೆ ಅರಸೀಕೆರೆ: 38ನೇ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

    By adminFebruary 23, 2025No Comments2 Mins Read
    arasikere

    ಅರಸೀಕೆರೆ: ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯಲ್ಲಿ ಮಿನಿ ವಿಜ್ಞಾನ ಸಂಪನ್ಮೂಲ ಕೇಂದ್ರ ಅರಸೀಕೆರೆ ಮತ್ತು ಮಧುಗಿರಿ ವಿಜ್ಞಾನ ಕೇಂದ್ರ ರವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನದ ಅಡಿಯಲ್ಲಿ ಶಾಲಾ ಆವರಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ಅದ್ದೂರಿ ಯಾಗಿ 38 ನೇ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು.

    ಕಾರ್ಯಕ್ರಮದಲ್ಲಿ ಶಿರಾ ತಾಲೂಕಿನ ಸರ್ಕಾರಿ ಪ್ರೌಢಶಾಲೆ ದೊಡ್ಡಬಾಣಗೆರೆಯ ಸುಮಾರು 50 ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಎಸ್.ಆರ್.ಪಾಳ್ಯ  ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಗೂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶನವನ್ನು ವೀಕ್ಷಿಸಿದ್ದು ವಿಶೇಷವಾಗಿತ್ತು.


    Provided by
    Provided by

    ಮೊದಲಿಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಕಾರ್ಯಕ್ರಮವನ್ನು ವಿಜ್ಞಾನ ನೃತ್ಯದ ಮೂಲಕ ಪ್ರಾರಂಭಿಸಲಾಯಿತು.  ನಂತರ ರಾಸಾಯನಿಕ ಊಸರವಳ್ಳಿ  ಎಂಬ ಪ್ರಯೋಗದ ಮೂಲಕ ಹಾಗೂ ವಿದ್ಯಾರ್ಥಿಗಳಿಂದ ವೈಜ್ಞಾನಿಕವಾಗಿ ತೇಲುತ್ತಿರುವ ಬೆಂಕಿಯನ್ನು ತೋರಿಸುವ ಪ್ರಯೋಗವನ್ನು ವಿದ್ಯಾರ್ಥಿ ಗಳು ನಡೆಸಿ ಕೊಡುವ ಮೂಲಕ ಉದ್ಘಾಟಿಸಲಾಯಿತು.

    ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕರಾದ  ರಾಮಚಂದ್ರಪ್ಪ,  ಕೆ.ಎಸ್.ಡಿ.ಎಂ.ಸಿ. ಅದ್ಯಕ್ಷರಾದ ಗುರುರಾಜ್,  ಅಂತ್ಯೋದಯ ಸಂಸ್ಥೆಯ ಸಂಸ್ಥಾಪಕರಾದ ಬಿ.ಕೆ.ಮುನಿ ಸ್ವಾಮಿ , ಊರಿನ ವಿಜ್ಞಾನಾಸಕ್ತರಾದ ಪಿ.ದೊಡ್ಡಣ್ಣ ಮತ್ತು  ತೀರ್ಪುಗಾರರಾಗಿ ಆಗಮಿಸಿದ  ನಿವೃತ್ತ ಮುಖ್ಯೋಪಾದ್ಯಾಯರಾದ ಗಂಗಾಧರಪ್ಪಎಂ., ಆದರ್ಶ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿಯಾದ ರೂಪಕುಮಾರಿ ಮತ್ತು ಗುಜ್ಜನಡು ಪ್ರೌಢಶಾಲೆಯ ಮುಖ್ಯಶಿಕ್ಷಕರು ಮತ್ತು ವಿಜ್ಞಾನ ಶಿಕ್ಷಕರಾದ ಮಹೇಶ್ವರಪ್ಪ, ಸರ್ಕಾರಿ ಪ್ರೌಢಶಾಲೆ, ದೊಡ್ಡ ಬಾಣಗೆರೆಯ ವಿಜ್ಞಾನ ಶಿಕ್ಷಕರಾದ ಚನ್ನಬಸವರಾಜು, ವಿಶೇಷ ಶಿಕ್ಷಕರಾದ ರಾಮಣ್ಣ ಮತ್ತು ಸಿಬ್ಬಂದಿ ವರ್ಗದವರು , ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ರೇಣುಕರಾಜ್  G.H.,  ವಿಜ್ಞಾನ ದಿನಾಚರಣೆಯ ಮೂಲ ಉದ್ದೇಶ, ಗುರಿ ಮತ್ತು ಮಹತ್ವದ ಕುರಿತು ಸವಿಸ್ತಾರವಾಗಿ ಸರ್. ಸಿ.ವಿ. ರಾಮನ್ ರವರ ಸಾಧನೆಗಳ ಬಗ್ಗೆ ತಿಳಿಸಿದರು.

    ಗಂಗಾಧರಪ್ಪ ಎಂ. ಮಾತನಾಡಿ, ವಿದ್ಯಾರ್ಥಿಗಳು ಆಸಕ್ತಿ, ಕುತೂಹಲದಿಂದ ವಿಜ್ಞಾನವನ್ನು ಓದಿ ಹೆಚ್ಚಿನ ಅಂಕಗಳಿಸಬೇಕೆಂದು ಕಿವಿ ಮಾತು ಹೇಳಿದರು. ವೈಜ್ಞಾನಿಕ ಮನೋಭಾವ ಬೆಳೆಸಿ ಕೊಳ್ಳುವಲ್ಲಿ ವಿದ್ಯಾರ್ಥಿ ಗಳು ಕಾರ್ಯೋನ್ಮುಖರಾಗಬೇಕೆಂದು ತಿಳಿಸಿದರು.

    ಬಿ.ಕೆ.ಮುನಿಸ್ವಾಮಿ ಅವರು ಪರೀಕ್ಷಾ ಫಲಿತಾಂಶ ಸುಧಾರಣ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

    ಇದೇ ಸಂದರ್ಭದಲ್ಲಿ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಾಯಿತು.  ಶಾಲೆಯ ಸುಮಾರು 101 ವಿದ್ಯಾರ್ಥಿಗಳು ,ಎಸ್.ಆರ್.ಪಾಳ್ಯ ಶಾಲೆಯ ಸುಮಾರು 5 ವಿದ್ಯಾರ್ಥಿಗಳು ತಾವೇ ತಯಾರಿಸಿದ ವಿಜ್ಞಾನದ ಮಾದರಿಗಳನ್ನು ಪ್ರದರ್ಶನ ಮಾಡಿದರು.

    8,9 ಮತ್ತು 10 ನೇ ತರಗತಿಯ  ಸುಮಾರು 101 ವಿದ್ಯಾರ್ಥಿಗಳು ವಿಜ್ಞಾನದ ಮಾದರಿಗಳಾದ ರಾಕೆಟ್‌ ನ ಮಾದರಿ,ಡಿ.ಸಿ. ಮೋಟಾರು, ಏ.ಸಿ. ಮೋಟಾರ್, ಡೈನಮೋ, ಡ್ರಿಲ್ಲಿಂಗ್ ಮೆಷಿನ್, ಉಪಗ್ರಹ ಉಡಾವಣಾ ವಾಹನ ,ಸೌರವ್ಯೂಹದ ಮಾದರಿ, ನೀರು ಮತ್ತು ಗಾಳಿಯ ರಾಕೆಟ್, ಪರಿಸರ ಮಾಲಿನ್ಯದ ಮಾದರಿ, ಬೋಯಿಂಗ್ ಬೋಟ್, ಟ್ರಕ್ ಮಾದರಿ ,ವ್ಯಾಕ್ಯೂಮ್ ಕ್ಲೀನರ್ ನ ಮಾದರಿ ಹೀಗೆ ಅನೇಕ ಮಾದರಿಗಳನ್ನು ಪ್ರದರ್ಶಿಸಲಾಯಿತು.

    ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮತ್ತು ಭಾಷಣ ಸ್ಪರ್ಧೆ ಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಮೊಮೆಂಟೋ ಗಳನ್ನು ವಿತರಿಸಲಾಯಿತು.

    ಹನುಮೇಶ್ ಸ್ವಾಗತಿಸಿದರು, ಮೋಹನ್ ಕುಮಾರ್  ನಿರೂಪಣೆ ಮಾಡಿದರು. ರಶ್ಮಿ.ಸಿ.ಎಸ್ ರವರು ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಕುಮಾರ್, ವಿಮಲಾ.ಆರ್, ಮಾನಸ ಎನ್., ಮತ್ತು ಅಭಿಷೇಕ್ ಎಂ.ರವರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಧುಗಿರಿ: ಪಟ್ಟಣದ ಎಂ.ಎಸ್.ರಾಮಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವೊಂದು ಪೊಲೀಸರ ಎಂಟ್ರಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಆದರೆ, ಅಧಿಕಾರಿಗಳು…

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.