nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುಪ್ಪಟ್ಟು ಲಾಭಗಳಿಸುವ ಆಮಿಷ: ಉದ್ಯಮಿಗೆ  7.44 ಲಕ್ಷ ರೂ. ವಂಚನೆ

    December 15, 2025

    ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

    December 15, 2025

    ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

    December 15, 2025
    Facebook Twitter Instagram
    ಟ್ರೆಂಡಿಂಗ್
    • ದುಪ್ಪಟ್ಟು ಲಾಭಗಳಿಸುವ ಆಮಿಷ: ಉದ್ಯಮಿಗೆ  7.44 ಲಕ್ಷ ರೂ. ವಂಚನೆ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
    • ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ
    • 2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ
    • 2 ಓಮ್ನಿಗಳ ನಡುವೆ ಭೀಕರ ಅಪಘಾತ: ಚಾಲಕರ ಸಹಿತ 7 ಮಂದಿಗೆ ಗಂಭೀರ ಗಾಯ
    • ರೈಲ್ವೆ ಪರಿಹಾರ ವಿಳಂಬ: ಪೀಠೋಪಕರಣ ಜಪ್ತಿ
    • ಅಂಗನವಾಡಿ ಹುದ್ದೆ ಆಯ್ಕೆಗಾಗಿ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ನಾಯಕರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ: ಸಚಿವ ರಾಮಲಿಂಗರೆಡ್ಡಿ
    ರಾಜ್ಯ ಸುದ್ದಿ August 17, 2024

    ಬಿಜೆಪಿ ನಾಯಕರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ: ಸಚಿವ ರಾಮಲಿಂಗರೆಡ್ಡಿ

    By adminAugust 17, 2024No Comments1 Min Read
    ramalenga

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ ಒತ್ತಡವಿದೆ ಎಂದು ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

    ಕೇಂದ್ರ ನಾಯಕರು ಅವರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ರಾಜ್ಯಪಾಲರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಎಚ್.ಡಿ. ಕುಮಾರಸ್ವಾಮಿ ಅವರ ಗಣಿ ಹಗರಣದ ತನಿಖೆಗೆ ಲೋಕಾಯುಕ್ತ ಸಂಸ್ಥೆಯು ಅನುಮತಿ ಕೇಳಿದ್ದರೂ ರಾಜ್ಯಪಾಲರು ಕಳೆದ 10 ತಿಂಗಳಿಂದ ಕಡತವನ್ನು ಮೂಲೆಗೆ ತಳ್ಳಿ ಕೂತಿದ್ದಾರೆ. ಶಶಿಕಲಾ ಜೊಲ್ಲೆಯ ಮೊಟ್ಟೆ ಹಗರಣದ ವಿರುದ್ಧದ ತನಿಖೆಗೆ ಅನುಮತಿ ಕೋರಿದ್ದರು. ಆದರೆ ಈ ಪ್ರಕರಣ ರಾಜ್ಯಪಾಲರ ಯಾವುದೆ ಪ್ರತಿಕ್ರಿಯೆ ಇಲ್ಲದೆ ಸುಮಾರು 2 ವರ್ಷಗಳಿಂದ ಬಾಕಿ ಉಳಿದಿದೆ. ಅದಷ್ಟೇ ಅಲ್ಲ ಮುರುಗೇಶ್ ನಿರಾಣಿ ಮಂತ್ರಿಯಾಗಿದ್ದಾಗ ಬೃಹತ್ ಕೈಗಾರಿಕೆ ಇಲಾಖೆ ವ್ಯಾಪ್ತಿಯಡಿ ಬರುವ ಮಾರ್ಕೆಟಿಂಗ್, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರ ನಡುವೆ ನಡೆದ ಅಕ್ರಮ ನೇಮಕಾತಿಯ ತನಿಖೆಗೆ ಅನುಮತಿ ಕೋರಿರುವ ಕಡತ ನಿದ್ರಾವಸ್ಥೆಯಲ್ಲಿದೆ. ಜನಾರ್ಧನ್ ರೆಡ್ಡಿಯ ಗಣಿ ಹಗರಣದ ಕಡತ ರಾಜಭವನದಲ್ಲಿ ಧೂಳು ಹಿಡಿದಿದೆ ಎಂದು ಸಚಿವರು ಈ ಮೊದಲ ಪ್ರಕರಣಗಳನ್ನು ಉಲ್ಲೇಖಿಸಿದರು. ಅವರು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಬಿಜೆಪಿ ಮತ್ತು ಮಿತ್ರಪಕ್ಷದ ಹಗರಣಗಳ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜಭವನದಲ್ಲಿ ವರ್ಷಗಳಿಂದ ಇದ್ದು, ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರಾಜ್ಯಪಾಲರು ಸಿದ್ದರಾಮಯ್ಯ ಅವರ ವಿಚಾರದಲ್ಲಿ ಮಾತ್ರ ತಮ್ಮ ಮಂತ್ರದಂಡವನ್ನು ಉಪಯೋಗಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್

    December 13, 2025

    ಚಳಿ ಚಳಿ ತಾಳೆನು ಈ ಚಳಿಯಾ… ಆಹಾ! |  ಎಲ್ಲೆಲ್ಲೂ ಚಳಿ, ತಗ್ಗಿದ ತಾಪಮಾನ : ಹೀಗಿದೆ ಹವಾಮಾನ ವರದಿ

    December 13, 2025

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದುಪ್ಪಟ್ಟು ಲಾಭಗಳಿಸುವ ಆಮಿಷ: ಉದ್ಯಮಿಗೆ  7.44 ಲಕ್ಷ ರೂ. ವಂಚನೆ

    December 15, 2025

    ತುಮಕೂರು: ಟಾಸ್ಕ್‌ಗಳಿಗೆ ಹಣ ಹೂಡಿಕೆ ಮಾಡಿ ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ತುರುವೇಕೆರೆ ತಾಲ್ಲೂಕಿನ ಮುದ್ದನಹಳ್ಳಿ ಹೊಸೂರಿನ…

    ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

    December 15, 2025

    ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

    December 15, 2025

    2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    December 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.