nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ

    December 30, 2025

    ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ

    December 30, 2025
    Facebook Twitter Instagram
    ಟ್ರೆಂಡಿಂಗ್
    • ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!
    • ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ
    • ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ
    • ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
    • ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
    • ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
    • ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
    • ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮಗಳ ಅಭಿವೃದ್ಧಿಗೆ ಗ್ರಾ.ಪಂ.ಗಳು ಶಕ್ತಿಕೇಂದ್ರ ಇದ್ದ ಹಾಗೆ: ಅನಿಲ್ ಚಿಕ್ಕಮಾದು
    ಜಿಲ್ಲಾ ಸುದ್ದಿ September 5, 2025

    ಗ್ರಾಮಗಳ ಅಭಿವೃದ್ಧಿಗೆ ಗ್ರಾ.ಪಂ.ಗಳು ಶಕ್ತಿಕೇಂದ್ರ ಇದ್ದ ಹಾಗೆ: ಅನಿಲ್ ಚಿಕ್ಕಮಾದು

    By adminSeptember 5, 2025No Comments2 Mins Read
    anil chikkamadu

    ಸರಗೂರು:  ಗ್ರಾಮಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಗಳು ಶಕ್ತಿಕೇಂದ್ರ ಇದ್ದ ಹಾಗೆ,  ಗ್ರಾಮಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸದಸ್ಯರ ಯೋಜನೆಗಳೇ ಅಂತಿಮ. ವಾರ್ಡ್ ನಿರ್ವಹಣೆ ಜವಾಬ್ದಾರಿ ಅವರ ಮೇಲಿದೆ ಎಂದು ಶಾಸಕ, ಅರಣ್ಯ ವಸತಿ ಮತ್ತು ವಿಹಾರಧಾಮ ಸಂಸ್ಥೆಗಳ ಅಧ್ಯಕ್ಷ ಅನಿಲ್ ಚಿಕ್ಕಮಾದು ತಿಳಿಸಿದರು.

    ತಾಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ, ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


    Provided by
    Provided by

    “ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಶಕ್ತಿಕೇಂದ್ರವಾದ ವಿಧಾನಸೌಧದಲ್ಲಿ ಚರ್ಚಿಸಿ, ಅನುದಾನ ತರುತ್ತಾರೆ. ಅದೇ ಮಾದರಿಯಲ್ಲಿ ಸದಸ್ಯರು ತಮ್ಮ ಶಕ್ತಿಕೇಂದ್ರವಾದ ಗ್ರಾಮ ಪಂಚಾಯಿತಿಯಿಂದ ವಾರ್ಡ್‌ಗಳ ಅಭಿವೃದ್ಧಿಗೆ ಅನುದಾನ ತಂದು ನಿರ್ವಹಣೆ ಮಾಡುತ್ತಾರೆ. ತಮ್ಮ ವಾರ್ಡ್‌ನಲ್ಲಿನ ರಸ್ತೆ, ಚರಂಡಿ, ವಿದ್ಯುತ್ ಸಮಸ್ಯೆಗಳಿಗೆ ಸ್ಪಂದಿಸಿ ಮಾಡುತ್ತಾರೆ. ಗ್ರಾಮ ಪಂಚಾಯಿತಿಯಲ್ಲಿಯೂ ನಾನಾ ಯೋಜನೆ ಗಳಿದ್ದು ಅದನ್ನು ಸದಸ್ಯರು ಕಾರ್ಯರೂಪಕ್ಕೆ ಕೆಲಸ ತರಬೇಕು,” ಎಂದು ಸಲಹೆ ನೀಡಿದರು.

    “ಹಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಆರೇಳು ಬಾರಿ ಭೇಟಿ ನೀಡಿ, ಗ್ರಾಮಸ್ಥರ ಅಹವಾಲು ಸ್ವೀಕರಿಸಲಾಗಿದ್ದು,  ಒಂದೊಂದು ಗ್ರಾಮಕ್ಕೆ 40ರಿಂದ 50 ಲಕ್ಷ ರೂ. ಅನುದಾನದಲ್ಲಿ ಕಾಂಕ್ರಿಟ್ ರಸ್ತೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗಿದೆ. ಉಳಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ಪೂರ್ಣಗೊಳಿಸಲಾಗುವುದು. ಮುಂಬರುವ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲರೂ ಸ್ಪರ್ಧಿಸಿ, ಗೆಲುವು ಸಾಧಿಸಿ,” ಎಂದು ಶುಭ ಹಾರೈಸಿದರು.

    ”ಪಂಚಾಯಿತಿಯು ಗ್ರಾಮಗಳ ಅಭಿವೃದ್ಧಿಗೆ ಪೂರಕವಾದ ಕೆಲಸ ಮಾಡಬೇಕು. ಜನನ, ಮರಣ ಉಪನೋಂದಣಿ, ಸೂಚನಾಫಲಕ, ಗ್ರಾಮ ಪಂಚಾಯಿತಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡುವ ಸಮಯ ಹೀಗೆ ಹತ್ತು ಹಲವು ಜನಪರ • ಯೋಜನೆಗಳ ಬಗ್ಗೆ ಮಾಹಿತಿ ನೀಡಿರುವುದು ಸಂತಸ ತಂದಿದೆ. ಇದಲ್ಲದೆ ಪಕ್ಕದಲ್ಲೇ ಸುಂದರವಾಗಿ ಗ್ರಂಥಾಲಯ ನಿರ್ಮಿಸಲಾಗಿದೆ. ಇದನ್ನು ಮಕ್ಕಳು ಬಳಸಿಕೊಳ್ಳಬೇಕು,” ಎಂದು ಹೇಳಿದರು.

    ಉತ್ತಮ ಹಾಗೂ ಸುಸಜ್ಜಿತವಾದ ಕಟ್ಟಡ ನಿರ್ಮಾಣವಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು . ಅಧಿಕಾರಿಗಳು ಜನ ಪ್ರತಿನಿಧಿಗಳು ಬಡ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ಬಗ್ಗೆ ಎಂಬುದನ್ನು ಗಮನಿಸಿ ಕೊಡಬೇಕು ಎಂದರು.

    ಹಂಚೀಪುರ ಮಠದ ಚನ್ನಬಸವಸ್ವಾಮೀಜಿ, ದಡದಹಳ್ಳಿ ಮಠದ ಷಡಕ್ಷರಿ ಸ್ವಾಮೀಜಿ ಆಶೀರ್ವಚನ ನೀಡಿದರು. ಪಂಚಾಯಿತಿ ಅಧ್ಯಕ್ಷೆ ರುಕ್ಕಿಣಿ ಪುಟ್ಟಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ನಟರಾಜು, ಸದಸ್ಯರು ಚಂದ್ರಶೇಖರ, ಗೀತಾ ದೇವರಾಜುಸ್ವಾಮಿ,ಡಿ  ಎಸ್ ಜಯರಾಜು,ಕರಿಗೌಡ ,ಮಣಿ ನಾಗರಾಜು, ಮಂಜುಳ ಬಸವಣ್ಣ, ನಾಗರಾಜು, ಸತೀಶ್, ಶಿವಮ್ಮ ನಾಗಣ್ಣ, ಶೋಭಾ ಶಿವಲಿಂಗ ,ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಕಾಟವಾಳು ವೀರಭದ್ರಪ್ಪ, ಬಸವ ಬಳಗದ ಅಧ್ಯಕ್ಷ ಗಣಪತಿ, ಗೌಡಿಕೆ ತಮ್ಮಯ್ಯಪ್ಪ, ಶಿವಣ್ಣ ಮಾದೇವಪ್ಪ, ಬಸವಣ್ಣ,ಅಕ್ರಮ ಸಕ್ರಮ ಸಮಿತಿ ಸದಸ್ಯ ಎಸ್.ಎಸ್.ಪ್ರಭುಸ್ವಾಮಿ, ಮಹೇಶ್, ಪುಟ್ಟಣ್ಣ, ಬಸವರಾಜು ,ಮಹದೇವಸ್ವಾಮಿ, ಪ್ರಕಾಶ್, ತಾಪಂ ಕಾರ್ಯನಿರ್ವಹಣಾಧಿ ಕಾರಿ ಡಿ.ಎಸ್.ಪ್ರೇಮ್‌ ಕುಮಾ‌ರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚನ್ನಪ್ಪ,ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ: ಪದಾಧಿಕಾರಿಗಳ ಆಯ್ಕೆ

    December 28, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    ಚಿಕ್ಕೋಡಿ: ಪ್ರೀತಿಸಿ ಮದುವೆಯಾಗಿ ಸುಂದರ ಸಂಸಾರದ ಕನಸು ಕಂಡಿದ್ದ ದಂಪತಿಯ ಜೀವನದಲ್ಲಿ ಕೌಟುಂಬಿಕ ಕಲಹ ವಿಧಿಯಾಟವಾಡಿದೆ. ಪತ್ನಿ ನೇಣಿಗೆ ಶರಣಾದ…

    ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ

    December 30, 2025

    ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ

    December 30, 2025

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.