nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರ ಗ್ರಾಮದಲ್ಲಿ “ಗ್ರಾಮ‌ಒನ್”ನೂತನ ನಾಗರೀಕ ಸೇವಾ ಕೇಂದ್ರಕ್ಕೆ ಚಾಲನೆ
    ತುರುವೇಕೆರೆ February 20, 2022

    ಮಾಯಸಂದ್ರ ಗ್ರಾಮದಲ್ಲಿ “ಗ್ರಾಮ‌ಒನ್”ನೂತನ ನಾಗರೀಕ ಸೇವಾ ಕೇಂದ್ರಕ್ಕೆ ಚಾಲನೆ

    By adminFebruary 20, 2022No Comments2 Mins Read
    grama one

    ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಯಸಂದ್ರ ಗ್ರಾಮದಲ್ಲಿ “ಗ್ರಾಮಒನ್” ನೂತನ ನಾಗರಿಕ ಸೇವಾ ಕೇಂದ್ರಕ್ಕೆ, ಗ್ರಾಮ ಪಂಚಾಯಿತಿ ‌ಅಧ್ಯಕ್ಷರಾದ ಶ್ರೀಮತಿ ಮಂಗಳಗೌರಮ್ಮಹೊನ್ನಪ್ಪನವರ, ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಸತೀಶ್ ಕುಮಾರ್, ನಾಡಕಚೇರಿ ಉಪತಹಶೀಲ್ದಾರ್ ಗಿರೀಶ್ ರವರ ಅಮೃತಹಸ್ತದಿಂದ ಚಾಲನೆ ನೀಡಲಾಯಿತು.

    ಈ ವೇಳೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್ ಮಾತನಾಡಿ, ದೇಶದಲ್ಲಿ ಯಾವುದೇ ಪಕ್ಷದ ಸರ್ಕಾರಗಳು ಇರಲಿ, ಜನಪರ ಯೋಜನೆಗಳನ್ನು ಜಾರಿಗೆ ತರುತ್ತೀವೆ. ಎಲ್ಲಾ ಸರ್ಕಾರಗಳು ಸಹ ದೇಶದ ಕ್ರಿಯಾಶೀಲತೆ ಸರ್ಕಾರಗಳಾಗಿದ್ದು, ಗ್ರಾಮೀಣ ಪ್ರದೇಶಗಳಿಗೆ ಹಲವು ರೀತಿಯ ಅಭಿವೃದ್ಧಿ ಯೋಜನೆಗಳನ್ನು ರೂಪಿಸುತ್ತೀವೆ. ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ ತೆರೆದು, ಇದೀಗ ಕಂದಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಗ್ರಾಮ ಒನ್ ನಾಗರೀಕ ಸೇವಾ ಕೇಂದ್ರವನ್ನು ಪ್ರಾರಂಭಿಸಿದೆ.


    Provided by

    ಈಗಾಗಲೇ ನೆಮ್ಮದಿ ಕೇಂದ್ರವನ್ನು ಸ್ಥಾಪಿಸಿ 35 ಸರ್ಕಾರಿ ಸೇವೆಗಳನ್ನು ನೀಡುತ್ತಿದ್ದು, ಇದೀಗ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ‌ಒನ್ ಕೇಂದ್ರಗಳನ್ನು ನೀಡುವುದರ 56 ಇಲಾಖೆಯ 750ಕ್ಕೂ ಹೆಚ್ಚಿನ ಸರ್ಕಾರಿ  ಸೇವೆಗಳನ್ನು ನೀಡುವುದರ ಮೂಲಕ ಗ್ರಾಮೀಣ ಪ್ರದೇಶದ ಜನತೆಗೆ ಹತ್ತಿರವಾಗಿ ಸೇವೆಯನ್ನು ಮಾಡುವುದು ಸ್ಪಷ್ಟಪಡಿಸಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ಮನವಿ ಮಾಡಿದರು.

    ಹೋಬಳಿಯ ರಾಜಸ್ವ ನಿರೀಕ್ಷಕ ಪರಮೇಶ್ ಮಾತನಾಡಿ, ಸರ್ಕಾರವು ಜಾರಿಗೆ ತಂದಿರುವ ಹಲವು ಜನಪರ ಯೋಜನೆಗಳಲ್ಲಿ ಮುಂದುವರೆದು ಈಗ ಗ್ರಾಮಮಟ್ಟದಲ್ಲಿ ಗ್ರಾಮಒನ್ ಸೇವಾ ಕೇಂದ್ರವನ್ನು ಪ್ರಾರಂಭಿಸಿದೆ. ಇಂತಹ ಸೇವೆಗಳು ಸಾರ್ವಜನಿಕರಿಗೆ ಅನುಕೂಲವಾಗಲಿದ್ದು, ಸೇವಾಕೇಂದ್ರದ ಕಾರ್ಯನಿರ್ವಾಹಕರು ಮುಖ್ಯವಾಗಿ ಯಾವುದೇ ಸರಕಾರಿ ಸೇವೆಗಳ ಅರ್ಜಿಯನ್ನು ಸಲ್ಲಿಸುವ ಮೊದಲು ಅರ್ಜಿಗಳಿಗೆ ನೀಡಿರುವ ಮೂಲ ಅಧಿಕೃತ ದಾಖಲಾತಿಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಮೂಲ ದಾಖಲಾತಿಗಳನ್ನು ಪರಿಶೀಲಿಸಿದ ನಂತರವೇ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಸಂದರ್ಭಗಳಲ್ಲಿ ಯಾವುದೇ ಗೊಂದಲಗಳು ಉಂಟಾದಾಗ, ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳನ್ನು, ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳನ್ನು ಕೂಡಲೇ ಸಂಪರ್ಕಿಸಿ ಮಾಹಿತಿಗಳನ್ನು ಪಡೆದುಕೊಳ್ಳಬೇಕು. ಸ್ಥಳೀಯವಾಗಿ ನಮ್ಮ ಇಲಾಖೆ ಗ್ರಾಮಒನ್ ಸೇವಾ ಕೇಂದ್ರಕ್ಕೆ ಪ್ರತಿ ಸಂದರ್ಭದಲ್ಲೂ ಸಹ ಸರ್ಕಾರಿ ಸೇವೆಗಳ ಕುರಿತು ಮಾಹಿತಿಗಳನ್ನು ನೀಡುವುದರ ಮೂಲಕ ಸಹಕರಿಸುವುದಾಗಿ ಸಲಹೆ ನೀಡಿದರು.

    ಗ್ರಾಮ ಪಂಚಾಯಿತಿ  ಅಧ್ಯಕ್ಷ ರಾದ ಶ್ರೀಮತಿಮಂಗಳಗೌರಮ್ಮ ಮತ್ತು ಉಪ‌ ತಹಶೀಲ್ದಾರ್ ಗಿರೀಶ್ ರವರು ನೂತನ ಸೇವಾ ಕೇಂದ್ರಕ್ಕೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಿಗರಾದ ಅಣ್ಣಪ್ಪ. ದಿಲೀಪ್. ಸಿಬ್ಬಂದಿಗಳಾದ ಗಂಗಾಧರ್ ಸಿಬ್ಬಂದಿ ವರ್ಗ. ಗ್ರಾ.ಪಂ ಪಿ.ಡಿ.ಒ. ಶ್ರೀನಿವಾಸಮೂರ್ತಿ. ಸಿಬ್ಬಂದಿ ವರ್ಗ. ಮತ್ತು ಗ್ರಾಮದ ಹಿರಿಯ ಮುಖಂಡರಾದ ಅಬೂಬಕರ್. ಪ್ರಕಾಶ್. ಸುಬ್ರಮಣ್ಯ. ಪಾರ್ಥಸಾರಥಿ. ಹೊನ್ನಪ್ಪ. ತಬ್ರೇಜ್ ಸೇರಿದಂತೆ ಸೇವಾಕೇಂದ್ರದ ಕಾರ್ಯನಿರ್ವಾಹಕ ಮಹಮ್ಮದ್ ಜುಬೇರ್ ಮುಂತಾದ ಗಣ್ಯರು ಉಪಸ್ಥಿತರಿದ್ದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ರಹಮತ್ ಉಲ್ಲಾ ರವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

    ವರದಿ: ಸಚಿನ್ ಮಾಯಸಂದ್ರ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025

    ರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್ ಶಿಪ್: ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ತುಮಕೂರಿನ ವಿದ್ಯಾರ್ಥಿಗಳು

    March 30, 2025

    ವಿ.ಎಸ್.ಎಸ್ ಎನ್. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಧುಶ್ ರಾಜ್ ಕೆ.ಟಿ.ಹಳ್ಳಿಗೆ ಸನ್ಮಾನ

    March 17, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ತುಮಕೂರು: ಮೈಸೂರಿನ ಜೆಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 3 ವರ್ಷಗಳ ಅವಧಿಯ ವಿವಿಧ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಹ…

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.