nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

    July 13, 2026

    ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

    July 13, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    • ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
    • ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    • ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
    • ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ
    ಕೊರಟಗೆರೆ March 6, 2026

    ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ

    By adminMarch 6, 2026No Comments2 Mins Read
    koratagere

    ಕೊರಟಗೆರೆ : ಕೆರೆಗಳಲ್ಲಿ ರೈತರ ಜಮೀನಿಗೆ ಮಣ್ಣು ತುಂಬಲು ಅವಕಾಶ ಮಾಡಿ ಕೊಡಬೇಕು, ಜಮೀನುಗಳ ಮಣ್ಣು ಮಳೆ ಬಂದ ವೇಳೆ ಕೊಚ್ಚಿಕೊಂಡು ಕೆರೆ–ಕಟ್ಟೆಗಳಿಗೆ ಸೇರುತ್ತಿದೆ, ಇದು ಮತ್ತೆ ರೈತರ ಜಮೀನಿಗೆ ಸೇರಬೇಕು ಎಂದು ರಾಜ್ಯ ಹಸಿರು ಸೇನೆ ಸಂಚಾಲಕ ಆನಂದ್ ಪಾಟೇಲ್ ತಿಳಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದರು. ಅರಣ್ಯ ಇಲಾಖೆಯು ಸುಮಾರು ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಿ ರೈತರನ್ನು ಶೋಷಣೆ ಮಾಡುತ್ತಿದೆ ಎಂದು ಹೇಳಿದರು.

    ನಗರ ವ್ಯಾಪ್ತಿಗಳಲ್ಲಿ ಸುಮಾರು 50 ರಿಂದ 60 ವರ್ಷ ರೈತರು ಉಳುಮೆ ಮಾಡಿಕೊಂಡು ಟಿ.ಟಿ.ಕಟ್ಟಿ ಅರ್ಜಿ ಸಲ್ಲಿಸಿದ್ದು, ಇದುವರೆಗೂ ಸರ್ಕಾರ ಸ್ಪಷ್ಟ ನಿರ್ಧಾರ ಕೊಟ್ಟಿಲ್ಲ, ಕೆ.ಐ.ಎ.ಡಿ.ಬಿ ಇಲಾಖೆ ರೈತರ ಜಮೀನನ್ನು ಸ್ವಾಧೀನ ಪಡಿಸಿಕೊಂಡು ಇಂದು ಈ ಪ್ರದೇಶದಲ್ಲಿ ದೊಡ್ಡ ದೊಡ್ಡ ಕಂಪನಿಗಳು ಬಂದಿವೆ ಎಂದು ಹೇಳಿದರು.

    ಸ್ಥಳೀಯ ನಿರುದ್ಯೋಗಿ ಯುವಕರಿಗೆ ಉದ್ಯೋಗ ಭರವಸೆ ನೀಡಿ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿದೆ, ಆದರೆ ಉದ್ಯೋಗ ನೀಡದೆ ಶೋಷಿಸುತ್ತಾ ಬಂದಿದೆ, ಈ ಎಲ್ಲಾ ಸಮಸ್ಯೆ ಪ್ರಶ್ನಿಸಿ ಮಾ.೯ ರಂದು ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖೈಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.

    ಜಿಲ್ಲಾಧ್ಯಕ್ಷ ಕೆ.ಎಸ್ ಧನಂಜಯಾರಾಧ್ಯ ಮಾತನಾಡಿ, ಭದ್ರ ಮೇಲ್ದಂಡೆ, ಎತ್ತಿನಹೊಳೆ, ಹೇಮಾವತಿ ನೀರಿನ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಕೆರೆ–ಕಟ್ಟೆಗಳಿಗೆ ನೀರು ಒದಗಿಸಬೇಕು, ಬಾಕಿಯಿರುವ ಸಾಗುವಳಿಯನ್ನು ರೈತರಿಗೆ ಮಂಜೂರು ಮಾಡಬೇಕು. 2013 ರ ಕಾಯ್ದೆಯಂತೆ ಕೃಷಿ ಭೂಮಿಯನ್ನು ರೈತರಿಂದ ಬಲವಂತವಾಗಿ ವಶಪಡಿಸಿಕೊಳ್ಳಬಾರದು, ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ಕೈಗಾರಿಕೆ ಕಂಪನಿ ರೈತರ ಮಕ್ಕಳಿಗೆ ಉದ್ಯೋಗ ಕಲ್ಪಿಸಬೇಕು ಎಂದು ಹೇಳಿದರು.

    ತಾ.ಅಧ್ಯಕ್ಷ ಸಿದ್ದರಾಜು ಮಾತನಾಡಿ, ರೈತರು ಜಿಲ್ಲೆಯಲ್ಲಿ ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ. ವಿದ್ಯುತ್ ಇಲಾಖೆ ರೈತರಿಗೆ ಸಮರ್ಪಕ ವಿದ್ಯುತ್ ನೀಡದೆ ಕಣ್ಣಾಮುಚ್ಚಾಲೆ ಆಡುತ್ತಿದೆ. ರೈತರಿಗೆ ಹೊಸ ವಿದ್ಯುತ್ ಸಂಪರ್ಕ ಪಡೆಯಲು ಟಿ.ಸಿ ಕಂಬ, ಲೈನ್ ಇತರೆ ಉಪಕರಣಗಳ ಖರ್ಚು ವೆಚ್ಚಗಳನ್ನು ತ್ವರಿತವಾಗಿ ಭರಿಸಬೇಕಿದೆ ಎಂದು ಹೇಳಿದರು.

    ಫಲವತ್ತಾದ ಮಣ್ಣು ಮಳೆಯಿಂದ ಕೆರೆ–ಕಟ್ಟೆಗೆ ಸೇರುತ್ತಿದೆ, ಇದು ಪುನಃ ಮತ್ತೆ ರೈತರ ಜಮೀನುಗಳಿಗೆ ಸೇರಬೇಕು. ಅರಣ್ಯ ಇಲಾಖೆ ರೈತರ ಮೇಲೆ ನಡೆಸುತ್ತಿರುವ ಶೋಷಣೆಯನ್ನು ನಿಲ್ಲಿಸಬೇಕು. ಹೊಸ ವಿದ್ಯುತ್ ನಿಯಮದಿಂದ ರೈತರಿಗೆ ಆರ್ಥಿಕ ಹೊರೆಯಾಗಿದ್ದು, ಹಿಂದಿನಂತೆ ಯಾವುದೇ ಶುಲ್ಕವಿಲ್ಲದೇ ಉಪಕರಣಗಳನ್ನು ಒದಗಿಸಬೇಕು.

    — ಸಿದ್ದರಾಜು, ತಾ. ಅಧ್ಯಕ್ಷ, ಕರ್ನಾಟಕ ರಾಜ್ಯ ರೈತ ಸಂಘ.

    ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಲೋಕಣ್ಣ, ಜಿಲ್ಲಾ ಕಾರ್ಯದರ್ಶಿ ಪುಟ್ಟರಾಜು, ಕೆಂಪರಾಜು, ರಾಮಚಂದ್ರಯ್ಯ, ಮಲ್ಲೇಶಯ್ಯ, ವೀರಯ್ಯ, ಲಕ್ಷ್ಮೀನಾಯ್ಕ, ಗಿರೀಶ್ ಆರಾಧ್ಯ, ಸಿದ್ದನಂಜರಾಧ್ಯ ಸೇರಿದಂತೆ ತಾಲೂಕಿನ ರೈತ ಸಂಘದ ಪ್ರಮುಖರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    ತುಮಕೂರು: ಜನನ ಪ್ರಮಾಣ ಪತ್ರಗಳಲ್ಲಿ ಮಗುವಿನ ಹೆಸರು, ತಂದೆ ತಾಯಿ ಹೆಸರು, ಇನಿಷಿಯಲ್ ಹಾಗೂ ಇತರೆ ವಿವರಗಳಲ್ಲಿ ಉಂಟಾಗುವ ಸಣ್ಣಪುಟ್ಟ…

    ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

    July 13, 2026

    ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

    July 13, 2026

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.