ಜುಲೈ 14 ರಿಂದ ಗೃಹ ಲಕ್ಷ್ಮಿ ಜಾರಿಗೆ ಸರ್ಕಾರ ಪ್ಲಾನ್ ಮಾಡಿದೆ. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಜುಲೈ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ ನಡೆಸಲು ಚಿಂತನೆ ನಡೆಸಿದೆ.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಮ್ಮುಖದಲ್ಲಿ ಈ ಯೋಜನೆ ಜಾರಿಯಾಗಲಿದೆ. 10 ರಿಂದ 15 ಮಂದಿ ಫಲಾನುಭವಿಗಳನ್ನ ಗುರುತಿಸಿ ಸಾಂಕೇತಿಕವಾಗಿ ಹಣ ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಲಾಗುತ್ತೆ. ಜುಲೈ 17 ರಿಂದ ಪೂರ್ಣ ಪ್ರಮಾಣದಲ್ಲಿ ಯೋಜನೆ ಜಾರಿಗೆ ಚಿಂತನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


