nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    • ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
    • ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
    • ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    ಪಾವಗಡ August 1, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    By Ganesh TumkuruAugust 1, 2026No Comments2 Mins Read
    pavagada.jpg

    ಪಾವಗಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿ ಇದುವರೆಗೂ ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಯಡಿ 323 ಕೋಟಿ ಹಣ ತಾಲೂಕಿಗೆ ಬಿಡುಗಡೆಯಾಗಿದೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷರು, ಜಿ.ಪಂ ಮಾಜಿ ಸದಸ್ಯರಾದ ಪಾಪಣ್ಣ ತಿಳಿಸಿದರು.

    ಅವರು ತಾಪಂ ಆವರಣದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೃಹಲಕ್ಷ್ಮಿ ಯೋಜನೆ ದೇಶದಲ್ಲೇ ಮಾದರಿ ಯೋಜನೆಯಾಗಿದೆ. ಕರ್ನಾಟಕದಲ್ಲಿ ಈ ಯೋಜನೆ ಘೋಷಣೆಯಾದ ಬಳಿಕ ಹಲವಾರು ರಾಜ್ಯಗಳಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಬೇರೆ ಬೇರೆ ಹೆಸರಿನಲ್ಲಿ ಹಲವಾರು ರಾಜ್ಯಗಳಲ್ಲಿ ಘೋಷಣೆ ಮಾಡಲಾಗಿದೆ. ಬಡ ಮಧ್ಯಮ ವರ್ಗದ ಪಾಲಿಗೆ ಯೋಜನೆ ಶಕ್ತಿದಾಯಕವಾಗಿದೆ. ಇದರಿಂದ ಲಕ್ಷಾಂತರ ಕುಟುಂಬಗಳು ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿದೆ. ಕುಟುಂಬ ನಿರ್ವಹಣೆ, ಶಿಕ್ಷಣ, ವೃದ್ಧರ ಆರೋಗ್ಯ ಸೇರಿದಂತೆ ಹಲವಾರು ರೀತಿಯಲ್ಲಿ ಗೃಹಲಕ್ಷ್ಮಿ ಮನೆಗಳಲ್ಲಿ ಬೆಳಕು ನೀಡುವ ಯೋಜನೆಯಾಗಿದೆ ಎಂದರು.

    ಗೃಹಲಕ್ಷ್ಮಿ ಯೋಜನೆಯಡಿ ತಾಲೂಕಿನಲ್ಲಿ 56,405 ಫಲಾನುಭವಿಗಳಿಗೆ 320.41 ಕೋಟಿ ರೂ. ಬಿಡುಗಡೆಯಾಗಿದೆ. ಯುವ ನಿಧಿಯಡಿ ಪದವಿ ಮುಗಿಸಿದ 11,238 ವಿದ್ಯಾರ್ಥಿಗಳಿಗೆ ಇದುವರೆಗೂ 3,33,63,000 ಕೋಟಿ ರೂ. ಬಿಡುಗಡೆಯಾಗಿದೆ. ಗೃಹಜ್ಯೋತಿ ಯೋಜನೆಯಡಿ 49,558 ಫಲಾನುಭವಿಗಳು ಉಚಿತ ವಿದ್ಯುತ್ ಪಡೆಯುತ್ತಿದ್ದು, ಶಕ್ತಿ ಯೋಜನೆಯಲ್ಲಿ ಇದುವರೆಗೂ 32,59,59,744 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಇದರಿಂದ 33,13,55,703 ಆದಾಯ ಬಂದಿದೆ. ಯಾರೇ ಆಗಲಿ ಯಾವುದೇ ಪಕ್ಷವಾಗಲಿ ಅರ್ಹರಿಗೆ ಕಡ್ಡಾಯವಾಗಿ ರಾಜ್ಯ ಸರ್ಕಾರದ ಸೌಲಭ್ಯ ಕಲ್ಪಿಸಬೇಕೆಂದರು.

    ಅರ್ಹರು ಸೌಲಭ್ಯ ವಂಚಿತರಾಗಿದ್ದಲ್ಲಿ ಅದರ ಹೊಣೆಗಾರಿಕೆ ನಿಮ್ಮದೇ ತಾಲೂಕು ಪಂಚಾಯಿತಿ ಇಒ ಮಧುಸೂದನ್ ಮಾತನಾಡಿ, ಗೃಹಲಕ್ಷ್ಮಿ, ಯುವನಿಧಿ, ಶಕ್ತಿ ಯೋಜನೆ ಹಾಗೂ ಗೃಹಜ್ಯೋತಿ ಯೋಜನೆಗಳಿಗೆ ಅರ್ಹರನ್ನು ಕಡ್ಡಾಯವಾಗಿ ನೋಂದಾಯಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಬಡ ಮಧ್ಯಮ ವರ್ಗದ ಏಳಿಗೆಗಾಗಿ ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗಳಿಂದ ಅರ್ಹರು ಯಾರೂ ಕೂಡ ವಂಚಿತರಾಗಬಾರದೆಂಬ ದೃಷ್ಟಿಯಿಂದ ಸಭೆ ನಡೆಸುತ್ತಿದ್ದು, ಅರ್ಹರು ಸೌಲಭ್ಯ ವಂಚಿತರಾಗಿದ್ದಲ್ಲಿ ಅದರ ಹೊಣೆಗಾರಿಕೆ ನಿಮ್ಮದೇ ಎಂದರು.

    ಸಭೆಯಲ್ಲಿ ಗ್ಯಾರಂಟಿ ಸಮಿತಿ ಸದಸ್ಯರುಗಳಾದ ದಿವಾಕರಪ್ಪ, ಫಕ್ರುದ್ದೀನ್, ಉಮೇಶ್, ವೀರಾಂಜನೇಯ, ಸುಮಾ ಅನಿಲ್, ಸಿಡಿಪಿಒ ಸುಜಾತ, ಬೆಸ್ಕಾಂ ಎಇಇ ಕೃಷ್ಣಮೂರ್ತಿ, ಕೆಎಸ್ ಆರ್ ಟಿಸಿ ಶರಣ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    Ganesh Tumkuru
    • Website

    Related Posts

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ

    July 29, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ತುಮಕೂರು: ನಗರದ ದೇವರಾಯಪಟ್ಟಣ ಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ದೇವರಾಯಪಟ್ಟಣದಿಂದ ಬಂಡೇಪಾಳ್ಯ ಸಂಪರ್ಕಿಸುವ ರಸ್ತೆಯಲ್ಲಿ…

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.