nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?

    December 22, 2025

    ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ

    December 22, 2025

    ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ

    December 22, 2025
    Facebook Twitter Instagram
    ಟ್ರೆಂಡಿಂಗ್
    • ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
    • ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
    • ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
    • ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ
    • ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಭಕ್ತರು ಶ್ರೀಮಠದ ಆಸ್ತಿ : ಶ್ರೀ ಸಿದ್ಧಲಿಂಗ ಮಹಾ ಸ್ವಾಮೀಜಿ
    • ದರ್ಶನ್​​ ಇಲ್ಲದಿದ್ದಾಗ ಕೆಲವರು ಮಾತನಾಡುತ್ತಾರೆ, ಉದ್ವೇಗಕ್ಕೆ ಒಳಗಾಗಬೇಡಿ: ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಸಂದೇಶ
    • ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!
    • ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮದುವೆ ಮನೆಯಲ್ಲಿ ವರನ ರಂಪಾಟ: ಮದುವೆ ರದ್ದು ಮಾಡಿದ ವಧು
    ರಾಜ್ಯ ಸುದ್ದಿ January 12, 2025

    ಮದುವೆ ಮನೆಯಲ್ಲಿ ವರನ ರಂಪಾಟ: ಮದುವೆ ರದ್ದು ಮಾಡಿದ ವಧು

    By adminJanuary 12, 2025No Comments1 Min Read

    ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿದ್ದ ವಿವಾಹವೊಂದು ದಿಢೀರ್ ಆಗಿ ಸ್ಥಗಿತಗೊಂಡಿರುವ ಘಟನೆ  ನಡೆದಿದ್ದು, ತಾಳಿ ಕಟ್ಟುವ ವೇಳೆ ವಧುವೇ ವಿವಾಹವನ್ನು ನಿಲ್ಲಿಸಿರುವ ವಿಡಿಯೋ ವೈರಲ್ ಆಗಿದೆ.

    ಮದುವೆ ಮನೆಗೆ ಮದುಮಗ ಕಂಠಪೂರ್ತಿ ಕುಡಿದು ಬಂದಿದ್ದು, ಆರತಿ ತಟ್ಟೆಯನ್ನು ಎಸೆದು ರಂಪಾಟ ಮಾಡಿದ್ದ. ತನ್ನ ಸ್ನೇಹಿತರೊಂದಿಗೆ ಜಗಳವಾಡಿ ರಂಪಾಟ ಮಾಡಿದ್ದ. ಈತನ ಜೊತೆಗೆ ಜೀವನ ಪೂರ್ತಿ ಬದುಕಬೇಕೇ? ಎನ್ನುವ ಪ್ರಶ್ನೆ ಎದ್ದಾಗಲೇ, ವಧು ತನ್ನ ಮದುವೆಯ ನಿರ್ಧಾರವನ್ನು ಬದಲಿಸಿಕೊಂಡಳು, ಮದುವೆಯನ್ನೇ ರದ್ದು ಮಾಡಿದ್ದಾಳೆ.


    Provided by
    Provided by

    ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.  ಮದುವೆಗೆ ನಿರಾಕರಿಸಿದ ವಧು ಬಂಧುಮಿತ್ರರಲ್ಲಿ ನನ್ನನ್ನು ಕ್ಷಮಿಸಿ ಎಂದು ಕ್ಷಮೆ ಕೋರಿದ್ದಾಳೆ.

    ವರನ ಕಡೆಯವರು ಕ್ಷಮೆ ಕೇಳಿ ಸಂಧಾನಕ್ಕೆ ಯತ್ನಿಸಿದರು. ಆದರೆ ತನ್ನ ಭವಿಷ್ಯದ ದೃಷ್ಟಿಯಿಂದ ವಧು ಗಟ್ಟಿ ನಿರ್ಧಾರ ತೆಗೆದುಕೊಂಡಳು. ಆಕೆಯ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಿಗ್ ಬಾಸ್ ಕನ್ನಡ: ರಜತ್ ಮತ್ತು ಚೈತ್ರಾ ಕುಂದಾಪುರ ಎಲಿಮಿನೇಷನ್‌ ಗೆ ಅಸಲಿ ಕಾರಣ ಬಯಲು!

    December 22, 2025

    ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

    December 21, 2025

    ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!

    December 21, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?

    December 22, 2025

    ತುಮಕೂರು: ಕೃಷಿ ಇಲಾಖೆಯು ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ–2025ರ ಪ್ರಯುಕ್ತ ಡಿಸೆಂಬರ್ 31ರಂದು ಬೆಳಿಗ್ಗೆ 11 ಗಂಟೆಗೆ…

    ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ

    December 22, 2025

    ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ

    December 22, 2025

    ಸಿದ್ದಗಂಗಾ ಶ್ರೀಗಳ ಮಿಂಚಿನ ಸಂಚಾರ ಸ್ಫೂರ್ತಿದಾಯಕ : ಸಸ್ಯಾಂದೋಲನ ನಡೆಸಲು ಎಂ.ಶಿವಕುಮಾರ್ ಮನವಿ

    December 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.