nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಾರಂಭ
    ಕೊರಟಗೆರೆ December 21, 2024

    ಕೊರಟಗೆರೆಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಾರಂಭ

    By adminDecember 21, 2024No Comments2 Mins Read
    koratagere (2)

    ಕೊರಟಗೆರೆ : ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿ ಅರ್ಹ ಫಲಾನುಭವಿಗಳಿಗೂ ತಲುಪಿಸುವ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಲಾಗುವುದು ಎಂದು ಕೊರಟಗೆರೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅದ್ಯಕ್ಷ ಬಿ.ಸಿ.ವೆಂಕಟೇಶ್ಮೂರ್ತಿ ತಿಳಿಸಿದರು.

    ಅವರು ಕೊರಟಗೆರೆ ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಸಮಿತಿಯ ನೂತನ ಆಡಳಿತ ಕಚೇರಿಯನ್ನು ಪ್ರಾರಂಭಿಸಿ ಮಾತನಾಡಿ, ಸರ್ಕಾರದ ಗೃಹ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್ ರವರ ಮಾರ್ಗದರ್ಶನದಲ್ಲಿ ಈ ಅನುಷ್ಠಾನ ಸಮಿತಿಯು ಕಾರ್ಯನಿರ್ವಹಿಸಲಿದ್ದು, ನನ್ನೊಂದಿಗೆ 15 ಉಪಾಧ್ಯಕ್ಷರನ್ನು ಈ ಸಮಿತಿಯಲ್ಲಿ ನೇಮಕ ಮಾಡಿದ್ದು, ನಾವೆಲ್ಲರು ಒಟ್ಟುಗೂಡಿ ಈ ಕಾರ್ಯಕ್ರಮಕ್ಕೆ ಯಾವುದೇ ಕುಂದು–ಕೊರತೆ ಬಾರದಂತೆ ನಿಷ್ಠೆಯಿಂದ ಕೆಲಸ ಮಾಡುತ್ತೇವೆ ಎಂದರು.

    ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಸರ್ಕಾರವು ಜಾರಿಗೊಳಿಸಿರುವ 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ವೆಂಕಟೇಶ್ ಮೂರ್ತಿ ರವರ ಅಧ್ಯಕ್ಷತೆಯಲ್ಲಿ 15 ಉಪಾಧ್ಯಕ್ಷರ ಸಮಿತಿಯನ್ನು ಸರ್ಕಾರವು ರಚನೆ ಮಾಡಿದ್ದು, ಈ ಸಮಿತಿಗೆ ತಾಲ್ಲೂಕು ಆಡಳಿತ ಸೇರಿದಂತೆ ವಿವಿದ ಇಲಾಖೆಗಳು ಸಹಕಾರ ನೀಡಲಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ಈ ಯೋಜನೆಯ ಫಲವನ್ನು ತಲುಪಿಸುವ ಕೆಲಸ ಮಾಡಲಾಗುವುದು ಎಂದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರೆಕೆರೆ ಶಂಕರ್ ಮಾತನಾಡಿ, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಈ ಕಮಿಟಿಯನ್ನು ರಚನೆ ಮಾಡಿದ್ದು, ಸಮಾಜದ ಬಡ ಮತ್ತು ದುರ್ಬಲ ವರ್ಗದವರಿಗೆ ಈ ಯೋಜನೆಯನ್ನು ತಲುಪಿಸುವ ಕಾರ್ಯವನ್ನು ಸಮಿತಿ ಮಾಡಬೇಕಿದೆ. ವಿಶೇಷವೆಂದರೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಯ ಅಧ್ಯಕ್ಷತೆಯನ್ನು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರು ವಹಿಸಿಕೊಂಡಿದ್ದರು. ಇಂದು ಅವರ ಗ್ಯಾರಂಟಿ ಯೋಜನೆಯ ಆಲೋಚನೆ ಇತರ ರಾಜ್ಯಗಳಲ್ಲಿ ಎಲ್ಲಾ ಪಕ್ಷಗಳ ಆಡಳಿತ ಸರ್ಕಾರಗಳು ಜಾರಿಗೆ ತಂದಿವೆ ಎಂದರು.

    ಈ ಸಂದರ್ಭದಲ್ಲಿ ಗೃಹ ಸಚಿವರ ವಿಶೇಷ ಅಧಿಕಾರಿ ನಾಗಣ್ಣ, ತಾ.ಪಂ.ಇ.ಓ.ಅಪೂರ್ವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ನಾರಾಯಣ ಮತ್ತು ಅರಕೆರೆ ಶಂಕರ್ ಮುಖಂಡರುಗಳಾದ ಮಹಾಲಿಂಗಯ್ಯ, ಎ.ಡಿ.ಬಲರಾಮಯ್ಯ, ಎಲ್.ರಾಜಣ್ಣ, ಈಶ್ವರಯ್ಯ, ಮಹಿಳಾ ಅಧ್ಯಕ್ಷೆ ಜಯಮ್ಮ, ಕವಿತ, ಸಮಿತಿ ಉಪಾಧ್ಯಕ್ಷರುಗಳಾದ ಗೋಪಾಲಕೃಷ್ಣ, ರಿಯಾಜ್ ಅಹಮದ್, ಕಿಶೋರ್, ವೀರಣ್ಣಗೌಡ, ರೋಹಿತ್, ಚಂದ್ರಶೇಖರ್, ಶ್ರೀವಿದ್ಯಾ, ರಾಘವೇಂದ್ರ, ಪುಟ್ಟಸ್ವಾಮಿ, ಪವನ್ ಕುಮಾರ್, ಆನಂದ್, ಚಂದ್ರಕಲಾ, ಗುರು ಶಾಂತಪ್ಪ, ಶಿವಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಔರಾದ್: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಸ್ವಚ್ಛ ಹಾಗೂ ಸುಸ್ಥಿರ ಸಮಾಜ ನಿರ್ಮಾಣಕ್ಕಾಗಿ ಏಕಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ…

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.