nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026
    Facebook Twitter Instagram
    ಟ್ರೆಂಡಿಂಗ್
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    • ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ
    • ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು
    • ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ
    • ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ
    • ಗುಬ್ಬಿ: ಬೋನಿಗೆ ಬಿದ್ದ ಚಿರತೆ, ಅಧಿಕಾರಿಗಳು ನಾಪತ್ತೆ! ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    • EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ
    • ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಬೀದರ್‌ ನಲ್ಲಿ ಹಿರಿಯ ಚೇತನದ ಅಸ್ತಂಗತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ: ಬೋನಿಗೆ ಬಿದ್ದ ಚಿರತೆ, ಅಧಿಕಾರಿಗಳು ನಾಪತ್ತೆ! ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    ಗುಬ್ಬಿ January 17, 2026

    ಗುಬ್ಬಿ: ಬೋನಿಗೆ ಬಿದ್ದ ಚಿರತೆ, ಅಧಿಕಾರಿಗಳು ನಾಪತ್ತೆ! ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    By adminJanuary 17, 2026No Comments1 Min Read
    leopard

    ಗುಬ್ಬಿ: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹರದಗೆರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದಿದ್ದರೂ, ಅದನ್ನು ಸ್ಥಳಾಂತರಿಸಲು ಅಧಿಕಾರಿಗಳು ಬಾರದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

    ಘಟನೆಯ ಹಿನ್ನೆಲೆ:


    Provided by
    Provided by

    ಹರದಗೆರೆ ಗ್ರಾಮದ ಸುತ್ತಮುತ್ತ ಕಳೆದ ಕೆಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಮನವಿಯ ಮೇರೆಗೆ ಅರಣ್ಯ ಇಲಾಖೆಯು ಹರದಗೆರೆಯ ಬೋವಿ ಕಾಲೋನಿಯ ಗೋವಿಂದಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗಾಗಿ ಬೋನು ಅಳವಡಿಸಿತ್ತು. ನಿನ್ನೆ ರಾತ್ರಿ ಈ ಬೋನಿಗೆ ಚಿರತೆಯು ಯಶಸ್ವಿಯಾಗಿ ಲಾಕ್ ಆಗಿದೆ.

    ಅಧಿಕಾರಿಗಳ ನಡೆಗೆ ಆಕ್ರೋಶ:

    ಚಿರತೆ ಬೋನಿಗೆ ಬಿದ್ದ ವಿಷಯ ತಿಳಿದರೂ ಗುಬ್ಬಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಚಿರತೆ ಸೆರೆಯಾಗಿ ಒಂದು ದಿನ ಕಳೆದರೂ ಅದನ್ನು ಕಾಡಿಗೆ ಬಿಡುವ ಅಥವಾ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಗೋಜಿಗೆ ಅಧಿಕಾರಿಗಳು ಹೋಗಿಲ್ಲ.

    ಸಾರ್ವಜನಿಕರು ಫೋನ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ ಅಧಿಕಾರಿಗಳು ಲಭ್ಯವಾಗುತ್ತಿಲ್ಲ. ಸೆರೆಯಾದ ಚಿರತೆಯನ್ನು ನೋಡಲು ಜನ ಜಮಾಯಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳ ಅನುಪಸ್ಥಿತಿ ಎದ್ದು ಕಾಣುತ್ತಿದೆ.

    ಅರಣ್ಯ ಇಲಾಖೆಯ ಈ ‘ಡೋಂಟ್ ಕೇರ್’ ಪ್ರವೃತ್ತಿಯಿಂದ ಹರದಗೆರೆ ಗ್ರಾಮಸ್ಥರು ಸಿಟ್ಟಿಗೆದ್ದಿದ್ದು, ಕೂಡಲೇ ಚಿರತೆಯನ್ನು ಸ್ಥಳಾಂತರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

    ವರದಿ: ಚೇತನ್ ಗೌಡ, ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026

    ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್

    January 10, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    ನಂಜನಗೂಡು: ಭಾರತದ ಅಸ್ತಿತ್ವವಿರುವುದು ಆಧ್ಯಾತ್ಮಿಕತೆಯಲ್ಲಿ. ಆಧ್ಯಾತ್ಮಿಕತೆ ಇಲ್ಲದೆ ಭಾರತವಿಲ್ಲ. ಆದ್ದರಿಂದ ದೇಶದಲ್ಲಿ ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯಲು…

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ

    January 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.