nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ

    February 2, 2026

    ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

    February 2, 2026

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026
    Facebook Twitter Instagram
    ಟ್ರೆಂಡಿಂಗ್
    • ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ
    • ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ
    • ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ
    • ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ
    • ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು
    • ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ
    • ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌
    • ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ ಪಟ್ಟಣದಲ್ಲಿ ಶ್ರೀ ರಾಮಜಯಂತಿ ಆಚರಣೆ | ಹಿಂದೂ ಮುಸ್ಲಿಮ್ ಬಾಂಧವ್ಯ
    ಗುಬ್ಬಿ April 14, 2022

    ಗುಬ್ಬಿ ಪಟ್ಟಣದಲ್ಲಿ ಶ್ರೀ ರಾಮಜಯಂತಿ ಆಚರಣೆ | ಹಿಂದೂ ಮುಸ್ಲಿಮ್ ಬಾಂಧವ್ಯ

    By adminApril 14, 2022No Comments1 Min Read
    shree rama jayanti

    ಗುಬ್ಬಿ: ಹನುಮ ಜಯಂತಿಯನ್ನು ಶ್ರೀರಾಮ ಜಯಂತಿಯಂದೇ ಮಾಡಬೇಕಿದ್ದ ಶ್ರೀರಾಮ ಜಯಂತೋತ್ಸವದ ಕಾರ್ಯಕರ್ತರುಗಳು ಇಬ್ಬಗೆ ನೀತಿಯಿಂದ ಹಾಗೂ ಮೂರು ದಿನದ ಅವಧಿಯನ್ನು ಪೊಲೀಸ್ ಇಲಾಖೆಯು ವಿಸ್ತರಿಸಿ ಇಂದು ರಾಮ ರಥೋತ್ಸವವನ್ನು ಆಚರಿಸಲಾಯಿತು.

    ಪಟ್ಟಣದ ಶ್ರೀ ಚನ್ನ ಬಸವೇಶ್ವರ ದೇವಾಲಯದದಿಂದ ಪ್ರಾರಂಭ ವಾದ ಶ್ರೀ ರಾಮ ಉತ್ಸವವು ವಿವಿಧ ಜಾನಪದ ಕಲಾತಂಡದೊಂದಿಗೆ ಮೆರವಣಿಗೆ ಮೂಲಕ ಸಾಗಿತ್ತು.


    Provided by
    Provided by

    ಯಾವುದೇ ಅಹಿತಕರ ಘಟನೆ ನಡೆಯದಂತೆ  ಪೊಲೀಸ್ ಬಂದೋಬಸ್ತಿನಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹಾಗೂ ಕಾರ್ಯಕರ್ತರ ಹುಮ್ಮಸ್ಸಿನೊಂದಿಗೆ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಂದ ರಾಮ ಭಕ್ತರಿಗೆ ಪಾನಕ ಮತ್ತು ಮಜ್ಜಿಗೆ ಗುಬ್ಬಿವೀರಣ್ಣ ಸರ್ಕಲ್ ಬಳಿ ವಿತರಿಸಿ, ನಾವು ಯಾವತ್ತು ಅಣ್ಣತಮ್ಮಂದಿರಂತೆ ಇರುತ್ತೇವೆಂದು ಕೇಸರಿ ಶಾಲನ್ನು ಹೊದ್ದು ರಾಮ ರಥೋತ್ಸವಕ್ಕೆ ಪುಷ್ಪಾರ್ಚನೆ ಮಾಡಿ ಬಾಂಧವ್ಯ ತೋರಿಸಿದರು.

    ಮೆರವಣಿಗೆಯಲ್ಲಿ  ಜೆಡಿಎಸ್ ನ ಕಾರ್ಯಕರ್ತರುಗಳು ಹಾಗೂ ಶಾಸಕ ಎಸ್.ಆರ್. ಶ್ರೀನಿವಾಸ್ ಬಿಜೆಪಿ ಮುಖಂಡ ದಿಲೀಪ್ ಕುಮಾರ್,  ಮಂಡಲದ ಅಧ್ಯಕ್ಷ ಪಂಚಾಕ್ಷರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೈರಪ್ಪ ಹಾಗೂ ನೂರಾರು ಸಂಖ್ಯೆಯ ಭಕ್ತರು ಭಾಗವಹಿಸಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್

    February 1, 2026

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ

    January 29, 2026

    Leave A Reply Cancel Reply

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ

    February 2, 2026

    ಪುತ್ತೂರು: ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ…

    ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

    February 2, 2026

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.