nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ

    June 12, 2026

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    • ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಡಿಸಲುಗಳನ್ನು ತೆರವುಗೊಳಿಸಲು ಯತ್ನ: ಅರಣ್ಯಾಧಿಕಾರಿಗಳಿಗೆ ಶಾಸಕ ಡಿ.ಸಿ.ಗೌರಿಶಂಕರ್ ಖಡಕ್ ವಾರ್ನಿಂಗ್
    ತುಮಕೂರು March 23, 2022

    ಗುಡಿಸಲುಗಳನ್ನು ತೆರವುಗೊಳಿಸಲು ಯತ್ನ: ಅರಣ್ಯಾಧಿಕಾರಿಗಳಿಗೆ ಶಾಸಕ ಡಿ.ಸಿ.ಗೌರಿಶಂಕರ್ ಖಡಕ್ ವಾರ್ನಿಂಗ್

    By adminMarch 23, 2022No Comments2 Mins Read
    dc gowrishankar

    ತುಮಕೂರು ಗ್ರಾಮಾಂತರ : ಅರಣ್ಯ ಇಲಾಖೆ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಕುಂದೂರಿನಲ್ಲಿ  ಗುಡಿಸಲುಗಳನ್ನು ತೆರವುಗೊಳಿಸಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿಗೆ ಖಡಕ್ ಸೂಚನೆ ನೀಡಿರುವ ಶಾಸಕ ಡಿ.ಸಿ.ಗೌರಿಶಂಕರ್ ಜಂಟಿ ಸರ್ವೇ ಆಗುವವರೆಗೂ ಸ್ಥಳ ಕಾಲಿಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ತುಮಕೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಊರ್ಡಿಗೆರೆ ಹೋಬಳಿಯ ಬೆಳಗುಂಬ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಂದೂರು ಗ್ರಾಮದಲ್ಲಿ ವಸತಿ ರಹಿತರು ಗುಡಿಸಲು ಹಾಕಿಕೊಂಡು ವಾಸವಿದ್ದರು. ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ  ಈ ಸ್ಥಳಕ್ಕೆ ಅರಣ್ಯ ಇಲಾಖೆಗೆ ಸೇರಿದ್ದು, ಕೂಡಲೇ ಗುಡಿಸಲನ್ನು ತೆರವುಗೊಳಿಸಬೇಕೆಂದು ತಿಳಿಸಿ ಅವರ ಗುಡಿಸಲುಗಳನ್ನು ತೆರವುಗೊಳಿಸಲು ಮುಂದಾಗಿದ್ದರು. ಈ ವಿಚಾರವಾಗಿ ಗುಡಿಸಲು ನಿವಾಸಿಗಳು ಅರಣ್ಯ ಇಲಾಖೆಯ ಸಿಬ್ಬಂದಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.


    Provided by
    Provided by

    ಈ ವಿಷಯ ವ್ಯಾಪಕವಾಗಿ ಹರಡುತ್ತಿದ್ದಂತೆ ಸುದ್ದಿ ತಿಳಿದು ಖುದ್ದು ಸ್ಥಳಕ್ಕೆ ಬುಧವಾರ ಬೆಳಗಿನ ಜಾವ ಭೇಟಿ ನೀಡಿದ ಶಾಸಕ ಡಿ.ಸಿ.ಗೌರಿಶಂಕರ್ ಅಲ್ಲಿಯ ಸ್ಥಳ ಪರಿಶೀಲನೆ ನಡೆಸಿ,  ಸ್ಥಳದ ದಾಖಲೆ ಪರಿಶೀಲನೆ ಮಾಡಿದರು. ನಂತರ ಅರಣ್ಯ ಇಲಾಖೆ ಸಿಬ್ಬಂದಿಗೆ ದೂರವಾಣಿ ಕೆರೆ ಮಾಡಿ ಮಾತನಾಡಿ, ನಿಮ್ಮ ಅರಣ್ಯ ಇಲಾಖೆಯ ಜಾಗ ನಮಗೆ ಬೇಡ. ಸರ್ವೇ ಆಗಲಿ. ಎಲ್ಲಿ ಸರ್ವೇ ನಂಬರ್ ಜಾಗ ಬರುತ್ತದೆಯೋ ಅಲ್ಲಿಯೇ ನನ್ನ ಜನಕ್ಕೆ ಮನೆ ಕಟ್ಟಿಕೊಡುತ್ತೇನೆ. ಅಲ್ಲಿಯವರೆಗೂ ನೀವು ಜಾಗಕ್ಕೆ ಕಾಲಿಡಬೇಡಿ. ಈ ಬಗ್ಗೆ ತಹಶೀಲ್ದಾರ್ ಅವರಿಗೂ ಮಾತನಾಡುತ್ತೇನೆ, ಜಂಟಿ ಸರ್ವೆ ನಡೆಯುವವರೆಗೂ ಯಾವುದೇ ಕಾರಣಕ್ಕೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಕಾಲಿಡಬಾರದೆಂದು ಖಡಕ್ ಸೂಚನೆ ನೀಡಿದರು. ಇನ್ನು ಇದೇ ವೇಳೆ ಗುಡಿಸಲು ನಿವಾಸಿಗಳೊಂದಿಗೆ ಮಾತನಾಡಿದ ಶಾಸಕರು ನಾನೇ ನಿಂತು ಈ ಜಾಗವನ್ನು ಮಟ್ಟ ಮಾಡಿಸಿ ಮನೆಕಟ್ಟಿಕೊಡುವವರೆಗೂ  ನಿಮ್ಮ ಜೊತೆಗಿರುತ್ತೇನೆ, ಯಾವುದೇ ಕಾರಣಕ್ಕೂ ಹೆದರುವುದು ಬೇಡ, ಸರ್ವೆ ನಡೆಸಿ ಮುಂದಿನ ಕ್ರಮ ತೆಗೆದುಕೊಂಡು ಬಡವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತೇನೆ ಎಂದು  ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಹಾಲನೂರು ಅನಂತ್, ಬೆಳಗುಂಬ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ಚೌಡಪ್ಪ, ಪಾಪಯ್ಯ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ

    June 12, 2026

    ಪಾವಗಡ: ವೈದ್ಯನಾಗಬೇಕೆಂಬ ದೊಡ್ಡ ಕನಸು ಹೊತ್ತು ಬಿ.ಫಾರ್ಮಸಿ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬ ವಿಷಕಾರಿ ಹಾವು ಕಡಿತಕ್ಕೆ ತುತ್ತಾಗಿ, ಸಕಾಲಕ್ಕೆ ಸರಿಯಾದ…

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.