nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    • ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಥಿ ಉಪನ್ಯಾಸಕಿ ನೇಣಿಗೆ ಶರಣು
    ರಾಜ್ಯ ಸುದ್ದಿ May 9, 2024

    ಅತಿಥಿ ಉಪನ್ಯಾಸಕಿ ನೇಣಿಗೆ ಶರಣು

    By adminMay 9, 2024No Comments1 Min Read
    hasana 2

    ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೀಪಾ(34) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

    ಇವರು ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ದೀಪಾ ಇಂದು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ತುರುವೇಕೆರೆ: ಒಳಮೀಸಲಾತಿಯನ್ನು ಜಾರಿಗೆ ತರದೆ ರಾಜ್ಯ ಸರ್ಕಾರವು ಏಕಾಏಕಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಖಂಡಿಸಿ, ಮಾದಿಗ ಸಮುದಾಯದ ಮುಖಂಡರು…

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.