nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೂಳೂರು  ಶ್ರೀ ಮಹಾಗಣಪತಿ ದೇವಾಲಯದ  ಪ್ರವೇಶದ್ವಾರಕ್ಕೆ  ಶಾಸಕ ಡಿ.ಸಿ. ಗೌರಿಶಂಕರ್ ಭೂಮಿ ಪೂಜೆ
    ತುಮಕೂರು February 25, 2022

    ಗೂಳೂರು  ಶ್ರೀ ಮಹಾಗಣಪತಿ ದೇವಾಲಯದ  ಪ್ರವೇಶದ್ವಾರಕ್ಕೆ  ಶಾಸಕ ಡಿ.ಸಿ. ಗೌರಿಶಂಕರ್ ಭೂಮಿ ಪೂಜೆ

    By adminFebruary 25, 2022No Comments1 Min Read
    dc gowrishankar

    ಗೂಳೂರಿನ ಶ್ರೀ ಮಹಾಗಣಪತಿ ದೇವಾಲಯದ ನೂತನ ಪ್ರವೇಶದ್ವಾರ ಕಾಮಗಾರಿಗೆ ಶಾಸಕ ಡಿ.ಸಿ.ಗೌರಿಶಂಕರ್ ಭೂಮಿ ಪೂಜೆ ಸಲ್ಲಿಸಿದರು.

    ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಪ್ರವೇಶದ್ವಾರ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ . ಗ್ರಾಮಸ್ಥರ ಮನವಿಯಂತೆ ಶಾಸಕ ಗೌರಿಶಂಕರ್ ತಮ್ಮ ವೈಯಕ್ತಿಕ 25 ಲಕ್ಷ ರೂ.ಗಳ ವೆಚ್ಚದಲ್ಲಿ ಈ ಪ್ರವೇಶ ದ್ವಾರ ನಿರ್ಮಾಣ ಮಾಡಲು ಮುಂದಾಗಿದ್ದು ಅದರ ಭೂಮಿ ಪೂಜೆ  ನೆರವೇರಿಸಿದರು


    Provided by

    dc gowriShankar

    ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮಹಾರಾಷ್ಟ್ರದಲ್ಲಿ ಮಹಾಗಣಪತಿ ಪೂಜೆಯನ್ನು ಹೇಗೆ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆಯೋ ಹಾಗೆಯೇ  ಕರ್ನಾಟಕದಲ್ಲಿ ಆಚರಿಸುತ್ತಿರುವ  ಏಕೈಕ ಸ್ಥಳ ಗೂಳೂರಿನಲ್ಲಿ ಮಾತ್ರ.  ಮಹಾಗಣಪತಿ ಜಾತ್ರೆ ಮಹೋತ್ಸವ ಹಾಗೂ ಪೂಜಾ ಮಹೋತ್ಸವವನ್ನು ವಿಶೇಷವಾಗಿ ಆಚರಿಸಲಾಗುತ್ತದೆ.  ಆದಕಾರಣ ಗ್ರಾಮಸ್ಥರ ಮನವಿಯಂತೆ ಮಹಾಗಣಪತಿ ದೇವಾಲಯದ ನೂತನ ಪ್ರವೇಶದ್ವಾರ ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು,  ಅಂತೆಯೇ ಇಂದು ಭೂಮಿ ಪೂಜೆ ನೆರವೇರಿಸಿ ರುವುದಾಗಿ ತಿಳಿಸಿದರು.

    ನಾನು ಧರ್ಮ ಜಾತಿಯನ್ನು ಮುಂದಿಟ್ಟುಕೊಂಡು ಎಂದಿಗೂ ರಾಜಕಾರಣ ಮಾಡಿಲ್ಲ . ಮಾಡುವುದೂ ಇಲ್ಲ. ಅಂತಹ ಸಂದರ್ಭ ಒದಗಿ ಬಂದಲ್ಲಿ ರಾಜೀನಾಮೆ ನೀಡಿ ಮನೆಗೆ ಮರಳುತ್ತೇನೆ ಹೊರತು ಜಾತಿ-ಜಾತಿಗಳ ನಡುವೆ ಧರ್ಮ-ಧರ್ಮಗಳ ನಡುವೆ ಒಡಕು ಉಂಟು ಮಾಡುವ ಪರಿಸ್ಥಿತಿ ನಿಮ್ಮ ಮನೆ ಮಗ ಗೌರಿಶಂಕರ್ ಗೆ ಬಂದಿಲ್ಲ ಎಂದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025

    ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.