nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು  | ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ

    October 28, 2025

    ಸೋಯಾಬಿನ್ ಬಣವೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಸೋಯಾ ನಾಶ

    October 27, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ

    October 27, 2025
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು  | ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ
    • ಸೋಯಾಬಿನ್ ಬಣವೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಸೋಯಾ ನಾಶ
    • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ
    • ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ
    • ಕಾಡಾನೆ ದಾಳಿ: 2 ಎಕರೆ ಬಾಳೆ ಕೃಷಿ ಸಂಪೂರ್ಣ ನಾಶ: ರೈತ ಕಂಗಾಲು
    • ಗ್ರಾಮ ದೇವತೆ ಮಾರಮ್ಮ ದೇವಾಲಯದ ಉದ್ಘಾಟನೆ, ದೇವರ ಪ್ರತಿಷ್ಠಾಪನೆ ಕಾರ್ಯಕ್ರಮ
    • ಸಮಾಜದ ಅಭಿವೃದ್ಧಿಗೆ ಮಠ, ಮಾನ್ಯಗಳ ಕೊಡುಗೆ ಅಪಾರ: ಸಚಿವ ಈಶ್ವರ ಬಿ.ಖಂಡ್ರೆ
    • ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ ಹುಲಿ ದಾಳಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುತ್ತಿಗೆಗೆ ಲಂಚ: ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ತನಿಖೆಗೆ ಆಗ್ರಹ
    ರಾಜ್ಯ ಸುದ್ದಿ December 19, 2021

    ಗುತ್ತಿಗೆಗೆ ಲಂಚ: ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ತನಿಖೆಗೆ ಆಗ್ರಹ

    By adminDecember 19, 2021No Comments1 Min Read
    mony

    ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳ ಗುತ್ತಿಗೆಯ ಟೆಂಡರ್ ಪ್ರಕ್ರಿಯೆಯಲ್ಲಿ ಶೇ.40 ಲಂಚ ಪಡೆಯಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಮಾಡಿರುವ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್‌.ಸಂತೋಷ್‌ ಹೆಗ್ಡೆ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.

    ಸಮಸ್ತ ಲಿಂಗಾಯತ ಹೋರಾಟ ವೇದಿಕೆ ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಿದ್ದು, 2013ರಿಂದ ಈವರೆಗೆ ನಡೆದಿರುವ ಎಲ್ಲ ಕಾಮಗಾರಿಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಬೇಕು ಎಂದು ವೇದಿಕೆಯ ಅಧ್ಯಕ್ಷ ಬಿ.ಎಂ.ಚಿಕ್ಕನಗೌಡರ ಒತ್ತಾಯಿಸಿದ್ದಾರೆ.


    Provided by
    Provided by
    Provided by

    ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಗುರುತರವಾದ ಆರೋಪ ಕೇಳಿಬಂದಿದೆ. ಈ ವಿಚಾರದಲ್ಲಿ ಅತ್ಯಂತ ಪಾರದರ್ಶಕ ರೀತಿಯಲ್ಲಿ ತನಿಖೆ ನಡೆಸಬೇಕು. ಲಂಚ ಪ್ರಮಾಣ ಹೆಚ್ಚುತ್ತಿರುವುದರಿಂದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಲು ಸಾಧ್ಯವಾಗುತ್ತಿಲ್ಲ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಹೇಳಿದ್ದಾರೆ. ಇದು ಅತ್ಯಂತ ಗಂಭೀರವಾದ ಸಮಸ್ಯೆ ಎಂದು ಅವರು ಹೇಳಿದ್ದಾರೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಮಾಜಿ ಶಾಸಕರಿಗೆ ತಿವಿದ ಹೋರಿ

    October 26, 2025

    ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ

    October 26, 2025

    ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ: ಸಚಿವ ಕೃಷ್ಣ ಬೈರೇಗೌಡ

    October 26, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು  | ಕೊಳಚೆ ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಪ್ರತಿಭಟನೆ

    October 28, 2025

    ತಿಪಟೂರು: ನಗರದಲ್ಲಿ ಯುಜಿಡಿ ಅವ್ಯವಸ್ಥೆ ಹಾಗೂ ತಿಪಟೂರು ಮತ್ತು ಈಚನೂರು ಕೆರೆಗೆ ನೀರು ತುಂಬಿಸಲು ಒತ್ತಾಯಿಸಿ ನಗರದ ಕೆಂಪಮ್ಮದೇವಿ ದೇವಸ್ಥಾನದಿಂದ…

    ಸೋಯಾಬಿನ್ ಬಣವೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಸೋಯಾ ನಾಶ

    October 27, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ

    October 27, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    October 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.