nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ

    November 26, 2025

    ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ

    November 26, 2025

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
    • ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ
    • ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    • ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
    • ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
    • ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
    • ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹದಗೆಟ್ಟ ಪುರದಕಟ್ಟೆ ರಸ್ತೆ: ಅಧಿಕಾರಿ ಜನಪ್ರತಿನಿಧಿಗಳಿಂದ ನಿರ್ಲಕ್ಷ್ಯ | ಎ.ಎಸ್.ಐ ದೊರೆಸ್ವಾಮಿ ಅವರಿಂದ ರಸ್ತೆ ದುರಸ್ತಿ
    ತಾಲೂಕು ಸುದ್ದಿ December 9, 2021

    ಹದಗೆಟ್ಟ ಪುರದಕಟ್ಟೆ ರಸ್ತೆ: ಅಧಿಕಾರಿ ಜನಪ್ರತಿನಿಧಿಗಳಿಂದ ನಿರ್ಲಕ್ಷ್ಯ | ಎ.ಎಸ್.ಐ ದೊರೆಸ್ವಾಮಿ ಅವರಿಂದ ರಸ್ತೆ ದುರಸ್ತಿ

    By adminDecember 9, 2021No Comments1 Min Read
    puradakatte road

    ಸರಗೂರು: ತಾಲೂಕಿನ ಸಂಪರ್ಕ ರಸ್ತೆ ಪುರದಕಟ್ಟೆ ಗ್ರಾಮದ ಮುಖ್ಯ ರಸ್ತೆಯು ತೀರಾ ಹದಗೆಟ್ಟಿದ್ದು, ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಮುಂದಾಗದ ಹಿನ್ನಲೆಯಲ್ಲಿ  ಎ.ಎಸ್.ಐ ದೊರೆಸ್ವಾಮಿ ಅವರು ರಸ್ತೆ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕರ ಸುರಕ್ಷತೆಗೆ ಮುಂದಾದರು.

    ಈ ಸಂಬಂಧ ಮಾತನಾಡಿದ ಗ್ರಾಮಸ್ಥ ಬೆಟ್ಟನಾಯಕ,  ಪುರದಕಟ್ಟೆ ಗ್ರಾಮದ ಮುಖ್ಯ ರಸ್ತೆಯು ತೀರ ಹದಗೆಟ್ಟಿದ್ದು, ಇದು ಅಧಿಕಾರದಲ್ಲಿರುವವರ ಕಣ್ಣಿಗೆ ಕಾಣದಿರುವುದು ಬಹಳ ದುರಂತ. ತಾಲೂಕಿನ ಪ್ರಮುಖ ಕೇಂದ್ರ ಬಿಂದು ಶ್ರೀ ಚಿಕ್ಕದೇವನ ಬೆಟ್ಟಕ್ಕೆ ತೆರಳಲು ಈ ಮಾರ್ಗವೇ ಪ್ರಮುಖವಾದರು, ಯಾವ ಜನಪ್ರತಿನಿಧಿಗಳು ರಸ್ತೆ ಸರಿಪಡಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.


    Provided by
    Provided by

    ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾಡಬೇಕಾದ ಕೆಲಸವನ್ನು ಎ.ಎಸ್.ಐ ದೊರೆಸ್ವಾಮಿ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ.  ಈ ರೀತಿಯ ರಸ್ತೆಗಳಿಂದ ಜನರ ಸುಗಮ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ಇನ್ನೂ ಮುಂದೆಯಾದರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇಂತಹ ಸಮಸ್ಯೆಗಳನ್ನು ಸರಿಪಡಿಸಲು ಮುಂದಾಗಬೇಕು  ಎಂದು ಅವರು ಒತ್ತಾಯಿಸಿದರು.

    ಇದೇ ವೇಳೆ ಎ.ಎಸ್.ಐ ದೊರೆಸ್ವಾಮಿ, ಶಿವಕುಮಾರ್, ಮಲ್ಲಿಕಾರ್ಜುನ ಆರಾಧ್ಯ ಹಾಗೂ ಇನ್ನಿತರರು ಇದ್ದರು.

    ವರದಿ: ಚಂದ್ರ ಹಾದನೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ

    November 26, 2025

    ಸರಗೂರು:  ಈ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಸುದೀರ್ಘವಾಗಿ ಎಲ್ಲ ದೇಶದ ಸಂವಿಧಾನ ಅಧ್ಯಯನ ಮಾಡಿ ಭಾರತ ದೇಶಕ್ಕೆ ಬೇಕಾದಂತಹ ಎಲ್ಲಾ…

    ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ

    November 26, 2025

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.