nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025
    Facebook Twitter Instagram
    ಟ್ರೆಂಡಿಂಗ್
    • ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  
    • ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು
    • ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!
    • ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
    • ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!
    • ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ
    • ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಹಂಸಲೇಖ ಅವರ ತೇಜೋವಧೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
    ತುರುವೇಕೆರೆ November 27, 2021

    ತುರುವೇಕೆರೆ: ಹಂಸಲೇಖ ಅವರ ತೇಜೋವಧೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

    By adminNovember 27, 2021No Comments1 Min Read
    protest

    ತುರುವೇಕೆರೆ:  ನಾದಬ್ರಹ್ಮ ಹಂಸಲೇಖ ಅವರ ತೇಜೋವಧೆಯನ್ನು ಖಂಡಿಸಿ ದಲಿತ ಸಂಘಟನೆಗಳು, ತಾಲೂಕು, ಛಲವಾದಿ ಮಹಾಸಭಾ, ಅಲ್ಪಸಂಖ್ಯಾತ ಘಟಕ, ಪ್ರಗತಿಪರ ಸಂಘಟನೆಗಳು ತುರುವೇಕರೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದವು.

    ಪಟ್ಟಣದ ಪ್ರಮುಖ ಬೀದಿಗಳಲ್ಲಿ  ಮೆರವಣಿಗೆ ನಡೆಸಿ ಹಂಸಲೇಖ ಅವರೊಂದಿಗೆ ನಾವಿದ್ದೇವೆ. ಬಾಡು ನಮ್ಮ ಗಾಡು ಎಂದು ಘೋಷಣೆ ಕೂಗಿ ಮಾನವ ಸರಪಳಿ ನಿರ್ಮಿಸಿ ಹಂಸಲೇಖ ಅವರ ಹೇಳಿಕೆಗೆ ಬೆಂಬಲ ಸೂಚಿಸಲಾಯಿತು.


    Provided by

    ಇದೇ ವೇಳೆ ಮಾತನಾಡಿದ ಮುಖಂಡರಾದ ಚಂದ್ರಯ್ಯನವರು, ನಮ್ಮ ಹೋರಾಟ ಬ್ರಾಹ್ಮಣರ ವಿರುದ್ಧವಲ್ಲ, ಬ್ರಾಹ್ಮಣ್ಯದ ವಿರುದ್ಧವಾಗಿದೆ ಎಂದರು.

    ಇನ್ನೂ ಇದೇ ವೇಳೆ ಮಾತನಾಡಿದ ಸಿ.ಐ.ಟಿ.ಯು. ಮುಖಂಡ ಸತೀಶ್, ಆಹಾರ ಎನ್ನುವುದು ನಮ್ಮ ಹಕ್ಕು, ಅದನ್ನು ನೀವೇಕೆ ಪ್ರಶ್ನೆ ಮಾಡುತ್ತೀರಿ? ಎಂದು ಪ್ರಶ್ನಿಸಿದರು.

    ಪ್ರತಿಭಟನೆಯಲ್ಲಿ ಸತೀಶ್, ದ.ಸಂ.ಸ. ನಗರ ಘಟಕದ ಬಡಾವಣೆ ಶಿವರಾಜ್, ದಲಿತಮುಖಂಡ, ಟಿ.ಹೆಚ್.ಗುರುದತ್, ಹೊನ್ನೇನಹಳ್ಳಿ ಕೃಷ್ಣಪ್ಪ, ಕುರುಬ ಸಮಾಜದ ತಾಲ್ಲೂಕು  ಕಾರ್ಯದರ್ಶಿ ರೇವಣ್ಣ, ತಿಗಳ ಸಮಾಜದ ತಾಲ್ಲೂಕು, ಅಧ್ಯಕ್ಷರಾದ ಟಿ.ಎನ್., ಶಿವಕುಮಾರ್, ತುರುವೇಕೆರೆ ಗುಡಿಗೌಡರಾದ, ತಿಮ್ಮೇಗೌಡ್ರು, ಛಲವಾದಿ ಮಹಾ ಸಭಾದ ರಾಮಣ್ಣ, ಪುರರಾಮಚಂದ್ರು, ಜಗದೀಶ್, ಆದಿತ್ಯವಾಣಿ ಪತ್ರಿಕೆಯ ವರದಿಗಾರ ಮಂಜುನಾಥ್, ಬಾಳೆಕಾಯಿ ಶೇಖರ್, ನಾರಾಯಣ ಮುನಿಯೂರು, ಬಿಗನೆನಹಳ್ಳಿ ಪುಟ್ಟರಾಜು, ಬಿ.ಪುರ ತಮ್ಮಯ್ಯ, ಮರಾಠಿ ಪಾಳ್ಯ ಚೆನ್ನಬಸವಣ್ಣ, ಮುತ್ತುಗದಹಳ್ಳಿ, ಶಿವರಾಜು, ಶಿಕ್ಷಕರಾದಬೋರಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಹನುಮಂತಯ್ಯ ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025
    Our Picks

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಕೊರಟಗೆರೆ : ಪಟ್ಟಣದ ಸುಭಾಷ್ ಪದವಿ ಪೂರ್ವ ಕಾಲೇಜ್ 2025–26  ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ…

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.