nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ

    July 17, 2025

    ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ

    July 17, 2025

    ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

    July 17, 2025
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ
    • ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ
    • ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ
    • ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಮಾಲೋಚನೆ ನಡೆಸಿ : ಸಿಇಓ ಡಾ.ಗಿರೀಶ್ ಬದೋಲೆ
    • ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!
    • ಶಾಲಾ ಬಸ್ ಚಾಲಕ ಹೃದಯಾಘಾತದಿಂದ ಸಾವು
    • ಹೆಣ್ಣು ಮಗು ಎಂದು 7 ವರ್ಷದ ಮಗಳನ್ನು ಕಾಲುವೆಗೆ ತಳ್ಳಿದ ಪಾಪಿ
    • ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ ‘ಜಸ್ಟಿಸ್ ಫಾರ್ ಸೌಮ್ಯ’ ಚಿತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಂದಿ ಜೋಗಿ ಕುಟುಂಬದ ಸ್ಥಳಾಂತರ, ಮೂಲಭೂತ ಸೌಕರ್ಯ ಒದಗಿಸಿದ ಗುಬ್ಬಿ ತಾಲೂಕು ಆಡಳಿತಕ್ಕೆ ಶ್ಲಾಘನೆ
    ಗುಬ್ಬಿ October 31, 2024

    ಹಂದಿ ಜೋಗಿ ಕುಟುಂಬದ ಸ್ಥಳಾಂತರ, ಮೂಲಭೂತ ಸೌಕರ್ಯ ಒದಗಿಸಿದ ಗುಬ್ಬಿ ತಾಲೂಕು ಆಡಳಿತಕ್ಕೆ ಶ್ಲಾಘನೆ

    By adminOctober 31, 2024No Comments1 Min Read
    gubbi

    ತುಮಕೂರು: ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಾವಿನ ಕಟ್ಟೆ ಕೆರೆಯ ಅಂಗಳದಲ್ಲಿ 42 ಕುಟುಂಬಗಳನ್ನು ಸಾತೇನಹಳ್ಳಿಗೆ ಸ್ಥಳಾಂತರ ಗೊಳಿಸುವ ಕಾರ್ಯ ಕ್ಷಿಪ್ರಗತಿಯಲ್ಲಿ ಕೈಗೆತ್ತಿಕೊಂಡು ಕೆರೆ ಅಂಗಳದಲ್ಲಿ ನರಕ ಯಾತನೆ ಅನುಭವಿಸುತ್ತಿದ್ದ ಕುಟುಂಬಗಳಿಗೆ ನವಚೇತನ ನೀಡಿದ ತಹಶೀಲ್ದಾರ್ ಆರತಿ ಮತ್ತು ಪಟ್ಟಣ ಪಂಚಾಯಿತಿ ಚೀಪ್ ಆಫೀಸರ್ ಮಂಜುಳಾ ದೇವಿ ಅವರ ಕಾರ್ಯವೈಖರಿಗೆ  ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್  ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಇಂದು ಬಾಬು ಜಗಜೀವನ್ ರಾಮ್ ಭವನದಲ್ಲಿರುವ ನಿರಾಶ್ರಿತರನ್ನು  ಮತ್ತು ಪುನರ್ವಸತಿ ಸೌಕರ್ಯ ಕಲ್ಪಿಸಿದ ಸಾತೇನಹಳ್ಳಿಗೆ ನೈಜ ಹೋರಾಟಗಾರರ ವೇದಿಕೆ ಮತ್ತು ಕಾಳಜಿ ಫೌಂಡೇಶನ್ ಸದಸ್ಯರು ಭೇಟಿ ನೀಡಿದರು.

    ಇಲ್ಲಿನ 42 ಕುಟುಂಬಗಳ ಸದಸ್ಯರೊಂದಿಗೆ ಚರ್ಚಿಸಿ ಅವರನ್ನು ಮುಖ್ಯ ವಾಹಿನಿಗೆ ತರುವಲ್ಲಿ ನೈಜ ಹೋರಾಟಗಾರರ ವೇದಿಕೆ ಮತ್ತು ಕಾಳಜಿ ಫೌಂಡೇಶನ್  ಸದಸ್ಯರು ಮುಖ್ಯ ಪಾತ್ರ ವಹಿಸಿದ್ದರು.

    ಈ ಸಂಘಟನೆಗಳ ನಿರಂತರ ಹೋರಾಟದಿಂದಾಗಿ ಕಳೆದ ಏಳೆಂಟು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪ್ರಕರಣ ಸುಖಾಂತ್ಯವಾಗಿದೆ. ತಾಲೂಕು ಆಡಳಿತದ ಅಧಿಕಾರಿಗಳು ಸರ್ಕಾರದ ಕೆಲಸ ದೇವರ ಕೆಲಸವೆಂದು ಮಾಡುತ್ತಿರುವುದರ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು.

    ಇದೇ ವೇಳೆ ಹಂದಿ ಜೋಗಿ ಕುಟುಂಬದ ಸದಸ್ಯರು ಮಾತನಾಡಿ, ನೈಜ ಹೋರಾಟಗಾರರ ವೇದಿಕೆ ಮತ್ತು ಕಾಳಜಿ ಫೌಂಡೇಶನ್  ಗೆ ಧನ್ಯವಾದಗಳನ್ನು ತಿಳಿಸಿದರಲ್ಲದೇ, ಈವರೆಗೆ ನಮ್ಮ ಹೋರಾಟವನ್ನು ಯಾರೂ ಬೆಂಬಲಿಸಲಿಲ್ಲ, ನಿಮ್ಮ ಹೋರಾಟದ ಫಲವಾಗಿ ಈ ದಿನ ನಮಗೆ ಸರ್ಕಾರದ ಸೌಲಭ್ಯ ಸಿಗಲಿದೆ ಎಂದು ಆನಂದ ಭಾಷ್ಪ ಸುರಿಸಿದರು.

    ಈ ಸಂದರ್ಭದಲ್ಲಿ ಕಾಳಜಿ ಫೌಂಡೇಶನ್ ನ ಅಧ್ಯಕ್ಷರಾದ  ನಟರಾಜ್ ಜಿ.ಎಲ್., ಶಿವಕುಮಾರ್ ಮೇಷ್ಟ್ರುಮನೆ,  ಗಣೇಶ್ ಮಾರನಹಳ್ಳಿ , ಪದ್ಮನಾಭನ್, ಮೋಹನ್ ಕುಮಾರ್, ಅಂಜನ್ ಮತ್ತು   ನೈಜ ಹೋರಾಟಗಾರರ ವೇದಿಕೆಯ ಹೆಚ್.ಎಂ.ವೆಂಕಟೇಶ್ , ನರಸಿಂಹಮೂರ್ತಿ ಜಿ.ಎನ್., ಮಲ್ಲಿಕಾರ್ಜುನ ರಾಜು, ಡೆಲ್ಲಿ ಬಾಬು, ಮತ್ತಿತರರು  ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!

    July 17, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ

    July 17, 2025

    ಸರಗೂರು:  ತಾಲೂಕಿನ ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಹಕಾರ ಸಚಿವ ಎನ್.ಕೆ.ರಾಜಣ್ಣ ಕುಟುಂಬ ಸದಸ್ಯರಾದ ಮಗಳು ರಶ್ಮಿ ಮತ್ತು ಸೊಸೆ ಭಾವನಾ…

    ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ

    July 17, 2025

    ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

    July 17, 2025

    ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಮಾಲೋಚನೆ ನಡೆಸಿ : ಸಿಇಓ ಡಾ.ಗಿರೀಶ್ ಬದೋಲೆ

    July 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.