nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ

    December 10, 2025

    ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ

    December 10, 2025

    ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ

    December 10, 2025
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ
    • ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ
    • ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ
    • ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
    • ತುಮಕೂರು| ಉರ್ದು ಶಾಲೆ: ಸ್ವಂತ ಕಟ್ಟಡವೂ ಇಲ್ಲ, ಬಾಡಿಗೆಯೂ ಪಾವತಿಸಿಲ್ಲ
    • ಮನೆಬಾಗಿಲಿಗೆ ಪಡಿತರ: ಅನ್ನ ಸುವಿಧಾ ಯೋಜನೆ ಜಾರಿ | ಜಿಲ್ಲಾಧಿಕಾರಿ ಶುಭಕಲ್ಯಾಣ್‌
    • ಶಾಲಾ ಶಿಕ್ಷಣದಲ್ಲಿ ಭಗವದ್ಗೀತೆ: ಕುಮಾರಸ್ವಾಮಿ ಹೇಳಿಕೆಗೆ ಸಿಪಿಎಂ ಖಂಡನೆ
    • ಶಿಕ್ಷಕ ನೇಣುಬಿಗಿದು ಆತ್ಮಹತ್ಯೆಗೆ ಶರಣು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹರ್ಷ ಕಗ್ಗೊಲೆ ಖಂಡಿಸಿ ಬಜರಂಗದಳ ಪ್ರತಿಭಟನೆ
    ರಾಜ್ಯ ಸುದ್ದಿ February 22, 2022

    ಹರ್ಷ ಕಗ್ಗೊಲೆ ಖಂಡಿಸಿ ಬಜರಂಗದಳ ಪ್ರತಿಭಟನೆ

    By adminFebruary 22, 2022No Comments1 Min Read
    harsha

    ಶಿವಮೊಗ್ಗ: ಕೋಟೆ ಪ್ರಖಂಡದ ಬಜರಂಗದಳ ಸಹಸಂಯೋಜಕ  ಹರ್ಷ ಕಗ್ಗೊಲೆ ಖಂಡಿಸಿ ಬಜರಂಗದಳ ತಾಲೂಕು ಪ್ರಖಂಡದಿಂದ ಶನಿಮಹಾತ್ಮ ವೃತದಿಂದ ತಾಲೂಕು ಕಚೇರಿಯ ವರೆಗೆ ತೆರಳಿ ಪ್ರತಿಭಟನೆ ಮಾಡಲಾಯಿತು.

    ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ಸುಮನ್ ಮಾತನಾಡಿ, ಹರ್ಷ ಕೊಲೆಯ ಹಿಂದೆ SDPI , PFI, CFI ಸಂಘಟನೆಗಳ ಕೈವಾಡವಿದೆ  ಎಂದು ಆರೋಪಿಸಿದರು.


    Provided by
    Provided by

    ಆರೋಪಿಗಳನ್ನು ಗಲ್ಲಿಗೇರಿಸಬೇಕು ಹರ್ಷರವರ ಕುಟುಂಬಕ್ಕೆ  ಸರ್ಕಾರ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಇದೇ  ವೇಳೆ ಅವರು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಶ್ರೀರಾಮ ಸೇನೆ ರಾಮಾಂಜಿ, ಅಲಕುಂದ್ರಾಜ್, ಬಜರಂಗದಳ ಪದಾಧಿಕಾರಿಗಳಾದ ರಾಕೇಶ್ , ವಾಸು, ಕಾರ್ತಿಕ್, ವಿನೋದ್ , ಶ್ರೀನಾಥ್ , ನಾಗೇಶ್ ಇದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ

    December 10, 2025

    ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?

    December 9, 2025

    ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ

    December 8, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ

    December 10, 2025

    ತಿಪಟೂರು: ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ ಡಿಸೆಂಬರ್ 18ರಿಂದ ಡಿಸೆಂಬರ್ 21ರವರೆಗೆ ತುಮಕೂರು ಜಿಲ್ಲೆಯ ತಿಪಟೂರು ಕಲ್ಪತರು ಕ್ರೀಡಾಂಗಣದಲ್ಲಿ…

    ಆರ್ ಎಸ್ ಎಸ್ ಪಥ ಸಂಚಲನ: ಗೃಹ ಸಚಿವರ ವರದಿ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ವಿರುದ್ಧ ವಿ.ಸೋಮಣ್ಣ ಕಿಡಿ

    December 10, 2025

    ತುಮಕೂರಿನಲ್ಲಿ 7 ತಿಂಗಳಲ್ಲಿ ಸಾವನ್ನಪ್ಪಿದ ತಾಯಿ, ಶಿಶುಗಳ ಸಂಖ್ಯೆ ಎಷ್ಟು ಗೊತ್ತಾ? ಈ ವರದಿ ಓದಿ

    December 10, 2025

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.