nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ

    March 12, 2026

    ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

    March 12, 2026

    ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    • ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜ ಸೇವೆಗೂ ಸೈ, ಸಂಘಟನೆಗೂ ಸೈ: ಹಾಸನದ ಬಿಜೆಪಿ ಮುಖಂಡ ವೇಣು ಎಂಬ ಅಪರೂಪದ ವ್ಯಕ್ತಿ
    ಜಿಲ್ಲಾ ಸುದ್ದಿ July 6, 2022

    ಸಮಾಜ ಸೇವೆಗೂ ಸೈ, ಸಂಘಟನೆಗೂ ಸೈ: ಹಾಸನದ ಬಿಜೆಪಿ ಮುಖಂಡ ವೇಣು ಎಂಬ ಅಪರೂಪದ ವ್ಯಕ್ತಿ

    By adminJuly 6, 2022No Comments2 Mins Read
    venu bjp

    ಹಾಸನ: ಯುದ್ಧ ಕಲಿಗಳು (Once a soldier always a soldier) ಕಾರ್ಯಕ್ರಮವು ಶಾಸಕ ಪ್ರೀತಂ ಜೆ. ಗೌಡ ಅವರ ನೇತೃತ್ವದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ವೀರ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವೂ ನಡೆಯಿತು. ಈ ಕಾರ್ಯಕ್ರಮಕ್ಕೆ ಹಾಸನದ ಸಮಾಜ ಸೇವಕ ವೇಣು ಅವರು ಕೈ ಜೋಡಿಸಿದ್ದು, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.

    ಹಾಸನದಲ್ಲಿ ಸಮಾಜ ಮುಖಿ ಕೆಲಸ ಮಾಡುತ್ತಿರುವ ಬಡವರ ಕಷ್ಟಕ್ಕೆ ಪ್ರೀತಿಯಿಂದ ಸ್ಪಂದಿಸುವ ಮೂಲಕ ಬಿಜೆಪಿ ಪಕ್ಷ ಜನರಿಗೆ ಹತ್ತಿರವಾಗಲು ವೇಣು ಅವರು ಶ್ರಮಿಸಿದ್ದಾರೆ.  ಜಾತಿ, ಧರ್ಮ, ಮತ ಇವೆಲ್ಲವನ್ನೂ ಮೀರಿ ಯಾರೇ ಸಹಾಯ ಕೇಳಿದರೂ, ಅವರ ಜಾತಿ ಧರ್ಮ ನೋಡದೇ ನೆರವಿಗೆ ಧಾವಿಸುವ ವೇಣು ಅವರು ಎಲ್ಲಾ ಬಿಜೆಪಿ ಮುಖಂಡರಿಗೆ ಮಾದರಿಯಾಗಿದ್ದಾರೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ತಿಳಿಸಿದ್ದಾರೆ.


    Provided by
    Provided by

    ಆರೆಸ್ಸೆಸ್ ಕಾರ್ಯಕರ್ತನಾಗಿ ನ್ಯಾಯ, ನಿಷ್ಠೆ, ಪ್ರೀತಿಗೆ ಹೆಚ್ಚು ಒಲವನ್ನು ನೀಡುವ ಇವರು, ಬಿಜೆಪಿ ಪಕ್ಷದಿಂದ ಅತಿ ಹೆಚ್ಚು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಿ, ಜನರಿಗೆ ಅರಿವು ತಿಳಿವಳಿಕೆ ನೀಡುವ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಅವರು ಸಾರ್ವಜನಿಕ ವೇದಿಕೆಗಳಲ್ಲಿ ಮಾತುಗಳು ಜನರ ಹೃದಯವನ್ನು ತಟ್ಟುವಂತಿರುತ್ತದೆ. ಅವರಾಡಿದ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತಾರೆ ಎಂದು ಸಚಿನ್ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

    ಅದ್ಭುತ ಭಾಷಣಗಾರ ಮಾತ್ರವಲ್ಲ, ಒಬ್ಬ ಅತ್ಯುತ್ತಮ ಸಂಘಟನಾಕಾರನೂ ಹೌದು. ಯುವಕರನ್ನು ಪ್ರೋತ್ಸಾಹಿಸಿ ಬೆಳೆಸುವ ಗುಣ ಎಲ್ಲರಿಗೂ ಮಾದರಿಯಾದದ್ದು, ಹೃದಯವಂತಿಕೆಯ ಜೊತೆಗೆ ಭಾವನಾತ್ಮಕ ಜೀವಿಯೂ ಹೌದು. ವೇಣು ಅವರು ತಾನೊಬ್ಬನೇ ಬೆಳೆಯ ಬೇಕು ಎನ್ನುವ ಸ್ವಾರ್ಥವನ್ನು ತೋರದೇ ತನ್ನ ಜೊತೆಗೆ ಕಾರ್ಯಕರ್ತರನ್ನೂ ಬೆಳೆಸುವ ಮನೋಭಾವದವರಾಗಿದ್ದಾರೆ ಎಂದು ಅವರು ಹೇಳಿದರು.

    ಕೊವಿಡ್ ಸಂದರ್ಭದಲ್ಲಿ ಮುಸ್ಲಿಮ್ ಸಮುದಾಯ ಸೇರಿದಂತೆ ಎಲ್ಲ ಸಮುದಾಯಗಳಿಗೆ ಯಾವುದೇ ತೊಂದರೆಗಳಾದಾಗ ಎದುರು ನಿಂತು ನಿಭಾಯಿಸುವ ಮೂಲಕ ಬಿಜೆಪಿ ಮುಸ್ಲಿಮರ ವಿರುದ್ಧ ಎಂದಿದ್ದ ಭಾವನೆಯನ್ನು ಹೋಗಲಾಡಿಸಿದ ವೇಣು ಅವರು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿರುವುದು ಮಾದರಿಯಾಗಿದೆ. ಹಾಸನ ರಾಜಕೀಯದಲ್ಲಿ ಅಪರೂಪದ ವ್ಯಕ್ತಿ ವೇಣು ಎಂದು ಕಾರ್ಯಕರ್ತರು ಹೇಳುತ್ತಾರೆ. ಶಾಸಕ ಪ್ರೀತಂ ಗೌಡ ಅವರು ಸಿಗದಿದ್ದರೆ, ವೇಣು ಅವರನ್ನು ಸಂಪರ್ಕಿಸಿದರೆ, ನಮ್ಮ ಕೆಲಸವನ್ನು‌ ಶಾಸಕರ ಮೂಲಕ ಅವರು ಮಾಡಿಸಿ ಕೊಡುತ್ತಾರೆ ಎನ್ನುವಷ್ಟರ ಮಟ್ಟಿಗೆ ಜನರು ವೇಣು ಅವರ ಸಾಮಾಜಿಕ ಕಾರ್ಯಗಳ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಸಚಿನ್ ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Leave A Reply Cancel Reply

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ

    March 12, 2026

    ತುಮಕೂರು: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಪರಿಣಾಮವಾಗಿ ವಾಣಿಜ್ಯ ಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರಿ…

    ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

    March 12, 2026

    ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ

    March 12, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.