nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ

    April 22, 2026

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026
    Facebook Twitter Instagram
    ಟ್ರೆಂಡಿಂಗ್
    • ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ
    • ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ
    • ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!
    • ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ
    • ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ
    • ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ
    • ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜ ಸೇವೆಗೂ ಸೈ, ಸಂಘಟನೆಗೂ ಸೈ: ಹಾಸನದ ಬಿಜೆಪಿ ಮುಖಂಡ ವೇಣು ಎಂಬ ಅಪರೂಪದ ವ್ಯಕ್ತಿ
    ಜಿಲ್ಲಾ ಸುದ್ದಿ July 6, 2022

    ಸಮಾಜ ಸೇವೆಗೂ ಸೈ, ಸಂಘಟನೆಗೂ ಸೈ: ಹಾಸನದ ಬಿಜೆಪಿ ಮುಖಂಡ ವೇಣು ಎಂಬ ಅಪರೂಪದ ವ್ಯಕ್ತಿ

    By adminJuly 6, 2022No Comments2 Mins Read
    venu bjp

    ಹಾಸನ: ಯುದ್ಧ ಕಲಿಗಳು (Once a soldier always a soldier) ಕಾರ್ಯಕ್ರಮವು ಶಾಸಕ ಪ್ರೀತಂ ಜೆ. ಗೌಡ ಅವರ ನೇತೃತ್ವದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ವೀರ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವೂ ನಡೆಯಿತು. ಈ ಕಾರ್ಯಕ್ರಮಕ್ಕೆ ಹಾಸನದ ಸಮಾಜ ಸೇವಕ ವೇಣು ಅವರು ಕೈ ಜೋಡಿಸಿದ್ದು, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.

    ಹಾಸನದಲ್ಲಿ ಸಮಾಜ ಮುಖಿ ಕೆಲಸ ಮಾಡುತ್ತಿರುವ ಬಡವರ ಕಷ್ಟಕ್ಕೆ ಪ್ರೀತಿಯಿಂದ ಸ್ಪಂದಿಸುವ ಮೂಲಕ ಬಿಜೆಪಿ ಪಕ್ಷ ಜನರಿಗೆ ಹತ್ತಿರವಾಗಲು ವೇಣು ಅವರು ಶ್ರಮಿಸಿದ್ದಾರೆ.  ಜಾತಿ, ಧರ್ಮ, ಮತ ಇವೆಲ್ಲವನ್ನೂ ಮೀರಿ ಯಾರೇ ಸಹಾಯ ಕೇಳಿದರೂ, ಅವರ ಜಾತಿ ಧರ್ಮ ನೋಡದೇ ನೆರವಿಗೆ ಧಾವಿಸುವ ವೇಣು ಅವರು ಎಲ್ಲಾ ಬಿಜೆಪಿ ಮುಖಂಡರಿಗೆ ಮಾದರಿಯಾಗಿದ್ದಾರೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ತಿಳಿಸಿದ್ದಾರೆ.


    Provided by
    Provided by

    ಆರೆಸ್ಸೆಸ್ ಕಾರ್ಯಕರ್ತನಾಗಿ ನ್ಯಾಯ, ನಿಷ್ಠೆ, ಪ್ರೀತಿಗೆ ಹೆಚ್ಚು ಒಲವನ್ನು ನೀಡುವ ಇವರು, ಬಿಜೆಪಿ ಪಕ್ಷದಿಂದ ಅತಿ ಹೆಚ್ಚು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಿ, ಜನರಿಗೆ ಅರಿವು ತಿಳಿವಳಿಕೆ ನೀಡುವ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಅವರು ಸಾರ್ವಜನಿಕ ವೇದಿಕೆಗಳಲ್ಲಿ ಮಾತುಗಳು ಜನರ ಹೃದಯವನ್ನು ತಟ್ಟುವಂತಿರುತ್ತದೆ. ಅವರಾಡಿದ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತಾರೆ ಎಂದು ಸಚಿನ್ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

    ಅದ್ಭುತ ಭಾಷಣಗಾರ ಮಾತ್ರವಲ್ಲ, ಒಬ್ಬ ಅತ್ಯುತ್ತಮ ಸಂಘಟನಾಕಾರನೂ ಹೌದು. ಯುವಕರನ್ನು ಪ್ರೋತ್ಸಾಹಿಸಿ ಬೆಳೆಸುವ ಗುಣ ಎಲ್ಲರಿಗೂ ಮಾದರಿಯಾದದ್ದು, ಹೃದಯವಂತಿಕೆಯ ಜೊತೆಗೆ ಭಾವನಾತ್ಮಕ ಜೀವಿಯೂ ಹೌದು. ವೇಣು ಅವರು ತಾನೊಬ್ಬನೇ ಬೆಳೆಯ ಬೇಕು ಎನ್ನುವ ಸ್ವಾರ್ಥವನ್ನು ತೋರದೇ ತನ್ನ ಜೊತೆಗೆ ಕಾರ್ಯಕರ್ತರನ್ನೂ ಬೆಳೆಸುವ ಮನೋಭಾವದವರಾಗಿದ್ದಾರೆ ಎಂದು ಅವರು ಹೇಳಿದರು.

    ಕೊವಿಡ್ ಸಂದರ್ಭದಲ್ಲಿ ಮುಸ್ಲಿಮ್ ಸಮುದಾಯ ಸೇರಿದಂತೆ ಎಲ್ಲ ಸಮುದಾಯಗಳಿಗೆ ಯಾವುದೇ ತೊಂದರೆಗಳಾದಾಗ ಎದುರು ನಿಂತು ನಿಭಾಯಿಸುವ ಮೂಲಕ ಬಿಜೆಪಿ ಮುಸ್ಲಿಮರ ವಿರುದ್ಧ ಎಂದಿದ್ದ ಭಾವನೆಯನ್ನು ಹೋಗಲಾಡಿಸಿದ ವೇಣು ಅವರು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿರುವುದು ಮಾದರಿಯಾಗಿದೆ. ಹಾಸನ ರಾಜಕೀಯದಲ್ಲಿ ಅಪರೂಪದ ವ್ಯಕ್ತಿ ವೇಣು ಎಂದು ಕಾರ್ಯಕರ್ತರು ಹೇಳುತ್ತಾರೆ. ಶಾಸಕ ಪ್ರೀತಂ ಗೌಡ ಅವರು ಸಿಗದಿದ್ದರೆ, ವೇಣು ಅವರನ್ನು ಸಂಪರ್ಕಿಸಿದರೆ, ನಮ್ಮ ಕೆಲಸವನ್ನು‌ ಶಾಸಕರ ಮೂಲಕ ಅವರು ಮಾಡಿಸಿ ಕೊಡುತ್ತಾರೆ ಎನ್ನುವಷ್ಟರ ಮಟ್ಟಿಗೆ ಜನರು ವೇಣು ಅವರ ಸಾಮಾಜಿಕ ಕಾರ್ಯಗಳ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಸಚಿನ್ ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ಬೆಂಗಳೂರು: ಬಹುಚರ್ಚಿತ ಚಿನ್ನದ ಕಳ್ಳಸಾಗಣೆ (Gold Smuggling) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಸ್ಯಾಂಡಲ್‌ ವುಡ್ ನಟಿ ರನ್ಯಾ ರಾವ್ ಅವರಿಗೆ…

    ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ

    April 22, 2026

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026

    ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ

    April 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.