nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
    • ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
    • ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜ ಸೇವೆಗೂ ಸೈ, ಸಂಘಟನೆಗೂ ಸೈ: ಹಾಸನದ ಬಿಜೆಪಿ ಮುಖಂಡ ವೇಣು ಎಂಬ ಅಪರೂಪದ ವ್ಯಕ್ತಿ
    ಜಿಲ್ಲಾ ಸುದ್ದಿ July 6, 2022

    ಸಮಾಜ ಸೇವೆಗೂ ಸೈ, ಸಂಘಟನೆಗೂ ಸೈ: ಹಾಸನದ ಬಿಜೆಪಿ ಮುಖಂಡ ವೇಣು ಎಂಬ ಅಪರೂಪದ ವ್ಯಕ್ತಿ

    By adminJuly 6, 2022No Comments2 Mins Read
    venu bjp

    ಹಾಸನ: ಯುದ್ಧ ಕಲಿಗಳು (Once a soldier always a soldier) ಕಾರ್ಯಕ್ರಮವು ಶಾಸಕ ಪ್ರೀತಂ ಜೆ. ಗೌಡ ಅವರ ನೇತೃತ್ವದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ವೀರ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವೂ ನಡೆಯಿತು. ಈ ಕಾರ್ಯಕ್ರಮಕ್ಕೆ ಹಾಸನದ ಸಮಾಜ ಸೇವಕ ವೇಣು ಅವರು ಕೈ ಜೋಡಿಸಿದ್ದು, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.

    ಹಾಸನದಲ್ಲಿ ಸಮಾಜ ಮುಖಿ ಕೆಲಸ ಮಾಡುತ್ತಿರುವ ಬಡವರ ಕಷ್ಟಕ್ಕೆ ಪ್ರೀತಿಯಿಂದ ಸ್ಪಂದಿಸುವ ಮೂಲಕ ಬಿಜೆಪಿ ಪಕ್ಷ ಜನರಿಗೆ ಹತ್ತಿರವಾಗಲು ವೇಣು ಅವರು ಶ್ರಮಿಸಿದ್ದಾರೆ.  ಜಾತಿ, ಧರ್ಮ, ಮತ ಇವೆಲ್ಲವನ್ನೂ ಮೀರಿ ಯಾರೇ ಸಹಾಯ ಕೇಳಿದರೂ, ಅವರ ಜಾತಿ ಧರ್ಮ ನೋಡದೇ ನೆರವಿಗೆ ಧಾವಿಸುವ ವೇಣು ಅವರು ಎಲ್ಲಾ ಬಿಜೆಪಿ ಮುಖಂಡರಿಗೆ ಮಾದರಿಯಾಗಿದ್ದಾರೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ತಿಳಿಸಿದ್ದಾರೆ.


    Provided by
    Provided by

    ಆರೆಸ್ಸೆಸ್ ಕಾರ್ಯಕರ್ತನಾಗಿ ನ್ಯಾಯ, ನಿಷ್ಠೆ, ಪ್ರೀತಿಗೆ ಹೆಚ್ಚು ಒಲವನ್ನು ನೀಡುವ ಇವರು, ಬಿಜೆಪಿ ಪಕ್ಷದಿಂದ ಅತಿ ಹೆಚ್ಚು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಿ, ಜನರಿಗೆ ಅರಿವು ತಿಳಿವಳಿಕೆ ನೀಡುವ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಅವರು ಸಾರ್ವಜನಿಕ ವೇದಿಕೆಗಳಲ್ಲಿ ಮಾತುಗಳು ಜನರ ಹೃದಯವನ್ನು ತಟ್ಟುವಂತಿರುತ್ತದೆ. ಅವರಾಡಿದ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತಾರೆ ಎಂದು ಸಚಿನ್ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

    ಅದ್ಭುತ ಭಾಷಣಗಾರ ಮಾತ್ರವಲ್ಲ, ಒಬ್ಬ ಅತ್ಯುತ್ತಮ ಸಂಘಟನಾಕಾರನೂ ಹೌದು. ಯುವಕರನ್ನು ಪ್ರೋತ್ಸಾಹಿಸಿ ಬೆಳೆಸುವ ಗುಣ ಎಲ್ಲರಿಗೂ ಮಾದರಿಯಾದದ್ದು, ಹೃದಯವಂತಿಕೆಯ ಜೊತೆಗೆ ಭಾವನಾತ್ಮಕ ಜೀವಿಯೂ ಹೌದು. ವೇಣು ಅವರು ತಾನೊಬ್ಬನೇ ಬೆಳೆಯ ಬೇಕು ಎನ್ನುವ ಸ್ವಾರ್ಥವನ್ನು ತೋರದೇ ತನ್ನ ಜೊತೆಗೆ ಕಾರ್ಯಕರ್ತರನ್ನೂ ಬೆಳೆಸುವ ಮನೋಭಾವದವರಾಗಿದ್ದಾರೆ ಎಂದು ಅವರು ಹೇಳಿದರು.

    ಕೊವಿಡ್ ಸಂದರ್ಭದಲ್ಲಿ ಮುಸ್ಲಿಮ್ ಸಮುದಾಯ ಸೇರಿದಂತೆ ಎಲ್ಲ ಸಮುದಾಯಗಳಿಗೆ ಯಾವುದೇ ತೊಂದರೆಗಳಾದಾಗ ಎದುರು ನಿಂತು ನಿಭಾಯಿಸುವ ಮೂಲಕ ಬಿಜೆಪಿ ಮುಸ್ಲಿಮರ ವಿರುದ್ಧ ಎಂದಿದ್ದ ಭಾವನೆಯನ್ನು ಹೋಗಲಾಡಿಸಿದ ವೇಣು ಅವರು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿರುವುದು ಮಾದರಿಯಾಗಿದೆ. ಹಾಸನ ರಾಜಕೀಯದಲ್ಲಿ ಅಪರೂಪದ ವ್ಯಕ್ತಿ ವೇಣು ಎಂದು ಕಾರ್ಯಕರ್ತರು ಹೇಳುತ್ತಾರೆ. ಶಾಸಕ ಪ್ರೀತಂ ಗೌಡ ಅವರು ಸಿಗದಿದ್ದರೆ, ವೇಣು ಅವರನ್ನು ಸಂಪರ್ಕಿಸಿದರೆ, ನಮ್ಮ ಕೆಲಸವನ್ನು‌ ಶಾಸಕರ ಮೂಲಕ ಅವರು ಮಾಡಿಸಿ ಕೊಡುತ್ತಾರೆ ಎನ್ನುವಷ್ಟರ ಮಟ್ಟಿಗೆ ಜನರು ವೇಣು ಅವರ ಸಾಮಾಜಿಕ ಕಾರ್ಯಗಳ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಸಚಿನ್ ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಪಾವಗಡ: ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಮ್ ಯುವಕ ಸಂಘದ ಕರೆಕ್ಯಾತನಹಳ್ಳಿ ವತಿಯಿಂದ ಅಂಬೇಡ್ಕರ್ ಅವರ 135ನೇ…

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026

    ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ

    May 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.