nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ

    January 24, 2026

    ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ

    January 24, 2026

    ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ

    January 24, 2026
    Facebook Twitter Instagram
    ಟ್ರೆಂಡಿಂಗ್
    • ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ
    • ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ
    • ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ
    • ಜ.27ರಂದು ಸವಿತಾ ಮಹರ್ಷಿ ಜಯಂತಿ
    • ಒಲಂಪಿಯಾಡ್ ಪರೀಕ್ಷೆ: ವರಿನ್ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನದ ಪದಕ
    • ‘ಲ್ಯಾಂಡ್‌ ಲಾರ್ಡ್’ ಸಿನಿಮಾ ಬಿಡುಗಡೆ: ಆಟೋ ಚಾಲಕರಿಂದ ಸಂಭ್ರಮ
    • ಫೆ.22ರಿಂದ ಗುಬ್ಬಿಯಪ್ಪ ಜಾತ್ರಾ ಮಹೋತ್ಸವ: ಪೂರ್ವಭಾವಿ ಸಭೆ
    • ಶ್ರೀ ಚಿಕ್ಕದೇವಮ್ಮನವರ 49ನೇ ವರ್ಷದ ವಿಶೇಷ ಪೂಜಾ ಮಹೋತ್ಸವ, ಪಲ್ಲಕ್ಕಿ ಉತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜ ಸೇವೆಗೂ ಸೈ, ಸಂಘಟನೆಗೂ ಸೈ: ಹಾಸನದ ಬಿಜೆಪಿ ಮುಖಂಡ ವೇಣು ಎಂಬ ಅಪರೂಪದ ವ್ಯಕ್ತಿ
    ಜಿಲ್ಲಾ ಸುದ್ದಿ July 6, 2022

    ಸಮಾಜ ಸೇವೆಗೂ ಸೈ, ಸಂಘಟನೆಗೂ ಸೈ: ಹಾಸನದ ಬಿಜೆಪಿ ಮುಖಂಡ ವೇಣು ಎಂಬ ಅಪರೂಪದ ವ್ಯಕ್ತಿ

    By adminJuly 6, 2022No Comments2 Mins Read
    venu bjp

    ಹಾಸನ: ಯುದ್ಧ ಕಲಿಗಳು (Once a soldier always a soldier) ಕಾರ್ಯಕ್ರಮವು ಶಾಸಕ ಪ್ರೀತಂ ಜೆ. ಗೌಡ ಅವರ ನೇತೃತ್ವದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ವೀರ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವೂ ನಡೆಯಿತು. ಈ ಕಾರ್ಯಕ್ರಮಕ್ಕೆ ಹಾಸನದ ಸಮಾಜ ಸೇವಕ ವೇಣು ಅವರು ಕೈ ಜೋಡಿಸಿದ್ದು, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.

    ಹಾಸನದಲ್ಲಿ ಸಮಾಜ ಮುಖಿ ಕೆಲಸ ಮಾಡುತ್ತಿರುವ ಬಡವರ ಕಷ್ಟಕ್ಕೆ ಪ್ರೀತಿಯಿಂದ ಸ್ಪಂದಿಸುವ ಮೂಲಕ ಬಿಜೆಪಿ ಪಕ್ಷ ಜನರಿಗೆ ಹತ್ತಿರವಾಗಲು ವೇಣು ಅವರು ಶ್ರಮಿಸಿದ್ದಾರೆ.  ಜಾತಿ, ಧರ್ಮ, ಮತ ಇವೆಲ್ಲವನ್ನೂ ಮೀರಿ ಯಾರೇ ಸಹಾಯ ಕೇಳಿದರೂ, ಅವರ ಜಾತಿ ಧರ್ಮ ನೋಡದೇ ನೆರವಿಗೆ ಧಾವಿಸುವ ವೇಣು ಅವರು ಎಲ್ಲಾ ಬಿಜೆಪಿ ಮುಖಂಡರಿಗೆ ಮಾದರಿಯಾಗಿದ್ದಾರೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ತಿಳಿಸಿದ್ದಾರೆ.


    Provided by
    Provided by

    ಆರೆಸ್ಸೆಸ್ ಕಾರ್ಯಕರ್ತನಾಗಿ ನ್ಯಾಯ, ನಿಷ್ಠೆ, ಪ್ರೀತಿಗೆ ಹೆಚ್ಚು ಒಲವನ್ನು ನೀಡುವ ಇವರು, ಬಿಜೆಪಿ ಪಕ್ಷದಿಂದ ಅತಿ ಹೆಚ್ಚು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಿ, ಜನರಿಗೆ ಅರಿವು ತಿಳಿವಳಿಕೆ ನೀಡುವ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಅವರು ಸಾರ್ವಜನಿಕ ವೇದಿಕೆಗಳಲ್ಲಿ ಮಾತುಗಳು ಜನರ ಹೃದಯವನ್ನು ತಟ್ಟುವಂತಿರುತ್ತದೆ. ಅವರಾಡಿದ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತಾರೆ ಎಂದು ಸಚಿನ್ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

    ಅದ್ಭುತ ಭಾಷಣಗಾರ ಮಾತ್ರವಲ್ಲ, ಒಬ್ಬ ಅತ್ಯುತ್ತಮ ಸಂಘಟನಾಕಾರನೂ ಹೌದು. ಯುವಕರನ್ನು ಪ್ರೋತ್ಸಾಹಿಸಿ ಬೆಳೆಸುವ ಗುಣ ಎಲ್ಲರಿಗೂ ಮಾದರಿಯಾದದ್ದು, ಹೃದಯವಂತಿಕೆಯ ಜೊತೆಗೆ ಭಾವನಾತ್ಮಕ ಜೀವಿಯೂ ಹೌದು. ವೇಣು ಅವರು ತಾನೊಬ್ಬನೇ ಬೆಳೆಯ ಬೇಕು ಎನ್ನುವ ಸ್ವಾರ್ಥವನ್ನು ತೋರದೇ ತನ್ನ ಜೊತೆಗೆ ಕಾರ್ಯಕರ್ತರನ್ನೂ ಬೆಳೆಸುವ ಮನೋಭಾವದವರಾಗಿದ್ದಾರೆ ಎಂದು ಅವರು ಹೇಳಿದರು.

    ಕೊವಿಡ್ ಸಂದರ್ಭದಲ್ಲಿ ಮುಸ್ಲಿಮ್ ಸಮುದಾಯ ಸೇರಿದಂತೆ ಎಲ್ಲ ಸಮುದಾಯಗಳಿಗೆ ಯಾವುದೇ ತೊಂದರೆಗಳಾದಾಗ ಎದುರು ನಿಂತು ನಿಭಾಯಿಸುವ ಮೂಲಕ ಬಿಜೆಪಿ ಮುಸ್ಲಿಮರ ವಿರುದ್ಧ ಎಂದಿದ್ದ ಭಾವನೆಯನ್ನು ಹೋಗಲಾಡಿಸಿದ ವೇಣು ಅವರು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿರುವುದು ಮಾದರಿಯಾಗಿದೆ. ಹಾಸನ ರಾಜಕೀಯದಲ್ಲಿ ಅಪರೂಪದ ವ್ಯಕ್ತಿ ವೇಣು ಎಂದು ಕಾರ್ಯಕರ್ತರು ಹೇಳುತ್ತಾರೆ. ಶಾಸಕ ಪ್ರೀತಂ ಗೌಡ ಅವರು ಸಿಗದಿದ್ದರೆ, ವೇಣು ಅವರನ್ನು ಸಂಪರ್ಕಿಸಿದರೆ, ನಮ್ಮ ಕೆಲಸವನ್ನು‌ ಶಾಸಕರ ಮೂಲಕ ಅವರು ಮಾಡಿಸಿ ಕೊಡುತ್ತಾರೆ ಎನ್ನುವಷ್ಟರ ಮಟ್ಟಿಗೆ ಜನರು ವೇಣು ಅವರ ಸಾಮಾಜಿಕ ಕಾರ್ಯಗಳ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಸಚಿನ್ ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶ್ರೀ ಚಿಕ್ಕದೇವಮ್ಮನವರ 49ನೇ ವರ್ಷದ ವಿಶೇಷ ಪೂಜಾ ಮಹೋತ್ಸವ, ಪಲ್ಲಕ್ಕಿ ಉತ್ಸವ

    January 24, 2026

    ಬ್ಯಾನರ್ ವಿವಾದದ ಬೆನ್ನಲ್ಲೇ ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ ಗೆ ಕಿಡಿಗೇಡಿಗಳಿಂದ ಬೆಂಕಿ!

    January 24, 2026

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಬೀದಿಬದಿ ವ್ಯಾಪಾರ: ಜನತೆಯೊಂದಿಗೆ ಸೌಜನ್ಯವಿರಲಿ: ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ

    January 24, 2026

    ತುರುವೇಕೆರೆ: ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ ತುರುವೇಕೆರೆ ಘಟಕದ ವತಿಯಿಂದ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ…

    ಮೊಬೈಲ್ ಬಳಕೆಯಿಂದ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬೇಡಿ: ಸರ್ಕಾರಿ ಅಭಿಯೋಜಕಿ ಕೆ.ಶೋಭಾ

    January 24, 2026

    ಜ.26ರಂದು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮ

    January 24, 2026

    ಜ.27ರಂದು ಸವಿತಾ ಮಹರ್ಷಿ ಜಯಂತಿ

    January 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.