nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026
    Facebook Twitter Instagram
    ಟ್ರೆಂಡಿಂಗ್
    • ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!
    • ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ
    • ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ
    • ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ
    • ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!
    • ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ
    • ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ
    • ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜ ಸೇವೆಗೂ ಸೈ, ಸಂಘಟನೆಗೂ ಸೈ: ಹಾಸನದ ಬಿಜೆಪಿ ಮುಖಂಡ ವೇಣು ಎಂಬ ಅಪರೂಪದ ವ್ಯಕ್ತಿ
    ಜಿಲ್ಲಾ ಸುದ್ದಿ July 6, 2022

    ಸಮಾಜ ಸೇವೆಗೂ ಸೈ, ಸಂಘಟನೆಗೂ ಸೈ: ಹಾಸನದ ಬಿಜೆಪಿ ಮುಖಂಡ ವೇಣು ಎಂಬ ಅಪರೂಪದ ವ್ಯಕ್ತಿ

    By adminJuly 6, 2022No Comments2 Mins Read
    venu bjp

    ಹಾಸನ: ಯುದ್ಧ ಕಲಿಗಳು (Once a soldier always a soldier) ಕಾರ್ಯಕ್ರಮವು ಶಾಸಕ ಪ್ರೀತಂ ಜೆ. ಗೌಡ ಅವರ ನೇತೃತ್ವದಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ವೀರ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವೂ ನಡೆಯಿತು. ಈ ಕಾರ್ಯಕ್ರಮಕ್ಕೆ ಹಾಸನದ ಸಮಾಜ ಸೇವಕ ವೇಣು ಅವರು ಕೈ ಜೋಡಿಸಿದ್ದು, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.

    ಹಾಸನದಲ್ಲಿ ಸಮಾಜ ಮುಖಿ ಕೆಲಸ ಮಾಡುತ್ತಿರುವ ಬಡವರ ಕಷ್ಟಕ್ಕೆ ಪ್ರೀತಿಯಿಂದ ಸ್ಪಂದಿಸುವ ಮೂಲಕ ಬಿಜೆಪಿ ಪಕ್ಷ ಜನರಿಗೆ ಹತ್ತಿರವಾಗಲು ವೇಣು ಅವರು ಶ್ರಮಿಸಿದ್ದಾರೆ.  ಜಾತಿ, ಧರ್ಮ, ಮತ ಇವೆಲ್ಲವನ್ನೂ ಮೀರಿ ಯಾರೇ ಸಹಾಯ ಕೇಳಿದರೂ, ಅವರ ಜಾತಿ ಧರ್ಮ ನೋಡದೇ ನೆರವಿಗೆ ಧಾವಿಸುವ ವೇಣು ಅವರು ಎಲ್ಲಾ ಬಿಜೆಪಿ ಮುಖಂಡರಿಗೆ ಮಾದರಿಯಾಗಿದ್ದಾರೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ತಿಳಿಸಿದ್ದಾರೆ.

    ಆರೆಸ್ಸೆಸ್ ಕಾರ್ಯಕರ್ತನಾಗಿ ನ್ಯಾಯ, ನಿಷ್ಠೆ, ಪ್ರೀತಿಗೆ ಹೆಚ್ಚು ಒಲವನ್ನು ನೀಡುವ ಇವರು, ಬಿಜೆಪಿ ಪಕ್ಷದಿಂದ ಅತಿ ಹೆಚ್ಚು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಿ, ಜನರಿಗೆ ಅರಿವು ತಿಳಿವಳಿಕೆ ನೀಡುವ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಅವರು ಸಾರ್ವಜನಿಕ ವೇದಿಕೆಗಳಲ್ಲಿ ಮಾತುಗಳು ಜನರ ಹೃದಯವನ್ನು ತಟ್ಟುವಂತಿರುತ್ತದೆ. ಅವರಾಡಿದ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತಾರೆ ಎಂದು ಸಚಿನ್ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

    ಅದ್ಭುತ ಭಾಷಣಗಾರ ಮಾತ್ರವಲ್ಲ, ಒಬ್ಬ ಅತ್ಯುತ್ತಮ ಸಂಘಟನಾಕಾರನೂ ಹೌದು. ಯುವಕರನ್ನು ಪ್ರೋತ್ಸಾಹಿಸಿ ಬೆಳೆಸುವ ಗುಣ ಎಲ್ಲರಿಗೂ ಮಾದರಿಯಾದದ್ದು, ಹೃದಯವಂತಿಕೆಯ ಜೊತೆಗೆ ಭಾವನಾತ್ಮಕ ಜೀವಿಯೂ ಹೌದು. ವೇಣು ಅವರು ತಾನೊಬ್ಬನೇ ಬೆಳೆಯ ಬೇಕು ಎನ್ನುವ ಸ್ವಾರ್ಥವನ್ನು ತೋರದೇ ತನ್ನ ಜೊತೆಗೆ ಕಾರ್ಯಕರ್ತರನ್ನೂ ಬೆಳೆಸುವ ಮನೋಭಾವದವರಾಗಿದ್ದಾರೆ ಎಂದು ಅವರು ಹೇಳಿದರು.

    ಕೊವಿಡ್ ಸಂದರ್ಭದಲ್ಲಿ ಮುಸ್ಲಿಮ್ ಸಮುದಾಯ ಸೇರಿದಂತೆ ಎಲ್ಲ ಸಮುದಾಯಗಳಿಗೆ ಯಾವುದೇ ತೊಂದರೆಗಳಾದಾಗ ಎದುರು ನಿಂತು ನಿಭಾಯಿಸುವ ಮೂಲಕ ಬಿಜೆಪಿ ಮುಸ್ಲಿಮರ ವಿರುದ್ಧ ಎಂದಿದ್ದ ಭಾವನೆಯನ್ನು ಹೋಗಲಾಡಿಸಿದ ವೇಣು ಅವರು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿರುವುದು ಮಾದರಿಯಾಗಿದೆ. ಹಾಸನ ರಾಜಕೀಯದಲ್ಲಿ ಅಪರೂಪದ ವ್ಯಕ್ತಿ ವೇಣು ಎಂದು ಕಾರ್ಯಕರ್ತರು ಹೇಳುತ್ತಾರೆ. ಶಾಸಕ ಪ್ರೀತಂ ಗೌಡ ಅವರು ಸಿಗದಿದ್ದರೆ, ವೇಣು ಅವರನ್ನು ಸಂಪರ್ಕಿಸಿದರೆ, ನಮ್ಮ ಕೆಲಸವನ್ನು‌ ಶಾಸಕರ ಮೂಲಕ ಅವರು ಮಾಡಿಸಿ ಕೊಡುತ್ತಾರೆ ಎನ್ನುವಷ್ಟರ ಮಟ್ಟಿಗೆ ಜನರು ವೇಣು ಅವರ ಸಾಮಾಜಿಕ ಕಾರ್ಯಗಳ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಸಚಿನ್ ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಹೊಳೆನರಸೀಪುರ / ಹಳ್ಳಿಮೈಸೂರು:  ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಪಂಚಾಯತಿ ಆವರಣದಲ್ಲಿ ಇತ್ತೀಚೆಗೆ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಪಟೇಲ್…

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026

    ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ

    September 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.