nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

    February 4, 2026

    ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

    February 4, 2026

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026
    Facebook Twitter Instagram
    ಟ್ರೆಂಡಿಂಗ್
    • ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ
    • ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ
    • ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ
    • ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು
    • ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ
    • ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ
    • ವಿಧಾನಸಭೆಯಲ್ಲಿ ಸಿಎಂ–ಡಿಸಿಎಂ ‘ಪವರ್ ಶೇರಿಂಗ್’ ಸದ್ದು: “ಸಮಯವೇ ಉತ್ತರ ನೀಡಲಿದೆ” ಎಂದಿದ್ದೇಕೆ ಡಿಕೆ ಶಿವಕುಮಾರ್?
    • ಗ್ರಾಮೀಣ ಏಕತೆ ದೇಶದ ಶಕ್ತಿಯ ಮೂಲ: ಹನುಮಂತನಾಥ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲೂ ಹಾಸನದ ಸಂಸದ ಪ್ರಜ್ವಲ್ ನ್ಯೂಸ್!
    ರಾಜ್ಯ ಸುದ್ದಿ May 2, 2024

    ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲೂ ಹಾಸನದ ಸಂಸದ ಪ್ರಜ್ವಲ್ ನ್ಯೂಸ್!

    By adminMay 2, 2024No Comments1 Min Read
    prajwal revanna

    ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕುರಿತು ಇದೀಗ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿ ಪ್ರಸಾರ ಆಗುತ್ತಿದ್ದು, ಮತ್ತೊಂದು ಕಡೆ ಸಾಮಾಜಿಕ ಜಾಲತಾಣಗಳಲ್ಲಿ ಜನ ವಿಪರೀತ ಆಕ್ರೋಶ ಹೊರಹಾಕುತ್ತಿದ್ದಾರೆ.

    ಹಾಸನದಲ್ಲಿ ರೋಡ್ ನಲ್ಲಿ ಸಿಗುತ್ತಿರುವ, ಪಾರ್ಕ್ & ಕ್ರೀಡಾಂಗಣದಲ್ಲಿ ಚೆಲ್ಲಾಪಿಲ್ಲಿ ಆಗಿ ಬಿದ್ದಿದ್ದ ಪೆನ್‌’ಡ್ರೈವ್ ಒಳಗೆ, ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಖಾಸಗಿ ವಿಡಿಯೋ ಇವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.


    Provided by
    Provided by

    ಇದೇ ಸಮಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕೂಡ ಘಟನೆ ಗಂಭೀರವಾಗಿ ಪರಿಗಣಿಸಿ, ವಿಶೇಷ ತಂಡ ರಚನೆ ಮಾಡಿ ತನಿಖೆಗೆ ಕೂಡ ಆದೇಶ ನೀಡಿದೆ. ಹೀಗಿದ್ದಾಗಲೇ ವಿದೇಶದಲ್ಲಿ ಕೂಡ, ಪ್ರಜ್ವಲ್ ರೇವಣ್ಣ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಶ್ಲೀಲ ವಿಡಿಯೋ ವೈರಲ್ ಕೇಸ್ ಬಗ್ಗೆ ವಿದೇಶಿ ಮಾಧ್ಯಮಗಳು ಚರ್ಚೆ ಮಾಡುತ್ತಿವೆ. ಸಿಂಗಪುರದ ಪ್ರಮುಖ ಮಾಧ್ಯಮ ಒಂದು ಈ ಬಗ್ಗೆ ವರದಿ ಪ್ರಕಟಿಸಿದ್ದು, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನಿಂದ ಈ ಕೃತ್ಯ ನಡೆದಿರುವ ಬಗ್ಗೆ ಚರ್ಚೆ ಮಾಡಿದೆ. ಅಲ್ಲದೆ ಇದೇ ಘಟನೆ ಆಧಾರವಾಗಿ ಇಟ್ಟುಕೊಂಡು ವಿರೋಧ ಪಕ್ಷಗಳು ಈಗ ಬಿಜೆಪಿ & ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿವೆ.

    ಮತ್ತೊಂದು ಕಡೆ ದಿನದಿಂದ ದಿನಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಕೇಸ್ ದೊಡ್ಡ ಮಟ್ಟಕ್ಕೆ ಹೋಗುತ್ತಿದ್ದು, ಆದಷ್ಟು ಬೇಗ ವಿಚಾರಣೆ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿಬರುತ್ತಿದೆ. ಈಗಾಗಲೇ ದೇಶಾದ್ಯಂತ ಈ ವಿಚಾರ ಸಂಚಲನ ಸೃಷ್ಟಿಸಿದ್ದು, ಈಗ ವಿದೇಶದಲ್ಲೂ ಸದ್ದು ಮಾಡುತ್ತಿದೆ. ಇದೀಗ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಸಂಸದ ಪ್ರಜ್ವಲ್ ರೇವಣ್ಣ ಈಗ ಭಾರತವನ್ನು ಬಿಟ್ಟು ಹೊರದೇಶಕ್ಕೆ ಹೋಗಿದ್ದಾರೆ. ಕೆಲ ಮಾಹಿತಿಗಳ ಪ್ರಕಾರ, ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಜರ್ಮನಿಗೆ ಹೋಗಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

    February 4, 2026

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು

    February 3, 2026

    Comments are closed.

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

    February 4, 2026

    ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದು, ತಾವು…

    ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

    February 4, 2026

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು

    February 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.