nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ

    October 26, 2025

    ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ: ಸಚಿವ ಕೃಷ್ಣ ಬೈರೇಗೌಡ

    October 26, 2025

    ಯತೀಂದ್ರ ಅವರಿಗೆ ಒಂದು ನೋಟೀಸು ಕೊಡೋ ಧೈರ್ಯ ಇಲ್ವಾ?: ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ

    October 25, 2025
    Facebook Twitter Instagram
    ಟ್ರೆಂಡಿಂಗ್
    • ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ
    • ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ: ಸಚಿವ ಕೃಷ್ಣ ಬೈರೇಗೌಡ
    • ಯತೀಂದ್ರ ಅವರಿಗೆ ಒಂದು ನೋಟೀಸು ಕೊಡೋ ಧೈರ್ಯ ಇಲ್ವಾ?: ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ
    • ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ಸಚಿವ ಕೃಷ್ಣಭೈರೇಗೌಡ
    • ತಾಲ್ಲೂಕು ಮಟ್ಟದ ಕ್ರೀಡಾಕೂಟ: ಜ್ಞಾನ ಬೋಧಿನಿ ಆಂಗ್ಲ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಧನೆ
    • ತುಂಬಾಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ರಮೇಶ್ ಆಯ್ಕೆ
    • ಜ್ಞಾನಭೋದನಿ ಶಾಲೆ: ದೈಹಿಕ ಶಿಕ್ಷಕ ಅಬ್ದುಲ್ ಶುಕೂರ್ ಅವರಿಗೆ ಸನ್ಮಾನ
    • ತುಮಕೂರು | ರಾಸು ಸಾವು: ಪರಿಹಾರ ವಿತರಣೆಯಲ್ಲಿ ವಿಳಂಬ: 2.64 ಕೋಟಿ ಬಾಕಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯರಿಗಾಗಿ ಸಹಾಯವಾಣಿ..!
    ರಾಜ್ಯ ಸುದ್ದಿ May 7, 2024

    ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯರಿಗಾಗಿ ಸಹಾಯವಾಣಿ..!

    By adminMay 7, 2024No Comments1 Min Read
    notice

    ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತೆಯರನ್ನು ರಕ್ಷಣೆಗೆ ಮುಂದಾಗಿರುವ ವಿಶೇಷ ತನಿಖಾ ತಂಡ (ಎಸ್ ‌ಐಟಿ) ಸಂತ್ರಸ್ತ ಮಹಿಳೆಯರಿಗೆ ಕಾನೂನಿನ ನೆರವು, ರಕ್ಷಣೆ ಅಥವಾ ಇನ್ನಿತರೆ ಸಹಾಯ ಬೇಕಿದ್ದಲ್ಲಿ ಸಹಾಯವಾಣಿಯನ್ನು ಆರಂಭಿಸಿದೆ. ಹೌದು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಇಡೀ ದೇಶದವನ್ನೇ ಬೆಚ್ಚಿ ಬೀಳಿಸಿದೆ.

    ಸುಮಾರು 2,900ಕ್ಕೂ ಅಧಿಕ ಅಶ್ಲೀಲ ವೀಡಿಯೋಗಳ ಪೆನ್‌ ಡ್ರೈವ್ ಹಂಚಿಕೆಯಾಗಿದೆ. ಇದರಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುವ ಸಾಧ್ಯತೆಯಿದೆ. ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ವೀಡಿಯೋ ವೈರಲ್ ಆಗುತ್ತಿದ್ದಂತೆ, ಈಕೆ ಪೊಲೀಸರಿಗೆ ದೂರು ಕೊಟ್ಟು ತನ್ನ ಬಂಧನಕ್ಕೆ ಕಾರಣವಾಗಬಹುದು ಎಂದು ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್ ಮಾಡಿಸಲಾಗಿತ್ತು.


    Provided by
    Provided by
    Provided by

    ಆದರೆ, ಅತ್ಯಾಚಾರ ಸಂತ್ರಸ್ತೆಯ ಮಗ ನೀಡಿದ ದೂರಿನ ಅನ್ವಯ ಎಸ್‌ಐಟಿ ಪೊಲೀಸರು ಮಹಿಳೆಯನ್ನು ಹುಡುಕಿ ರಕ್ಷಣೆ ಮಾಡಿದ್ದಾರೆ. ಈಗ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಅತ್ಯಾಚಾರಕ್ಕೆ ಒಳಗಾದ ಮಹಿಳೆಯರಿಗೆ ರಕ್ಷಣೆ ನೀಡುವುದಕ್ಕೆ ಎಸ್‌ಐಟಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯರಿಗಾಗಿ ಎಸ್‌ಐಟಿ ಸಹಾಯವಾಣಿ ನಂಬರ್ 6360938947 ನೀಡಿದೆ. ವಿಶೇಷ ತನಿಖಾ ತಂಡದಿಂದ ಪ್ರಕಟಣೆ ಮೂಲಕ ಹೆಲ್ಪ್ ಲೈನ್ ಸಂಖ್ಯೆ ಬಿಡುಗಡೆ ಮಾಡಲಾಗಿದೆ. ತನಿಖೆಯ ಸಂದರ್ಭದಲ್ಲಿ ಕಾನೂನಿನ ನೆರವು, ರಕ್ಷಣೆ ಮತ್ತು ಇನ್ನಿತರ ಸಹಾಯ ಬೇಕಾಗಿದ್ದಲ್ಲಿ ಸಹಾಯವಾಣಿಗೆ ಕರೆ ಮಾಡುವಂತೆ ಪ್ರಕಟಣೆ ನೀಡಲಾಗಿದೆ. ಜೊತೆಗೆ, ಸಂತ್ರಸ್ತರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎಸ್‌ಐಟಿ ಭರವಸೆ ನೀಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ

    October 26, 2025

    ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ: ಸಚಿವ ಕೃಷ್ಣ ಬೈರೇಗೌಡ

    October 26, 2025

    ಯತೀಂದ್ರ ಅವರಿಗೆ ಒಂದು ನೋಟೀಸು ಕೊಡೋ ಧೈರ್ಯ ಇಲ್ವಾ?: ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ

    October 25, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಿತ್ತೂರು ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ: ಸಿಎಂ ಸಿದ್ದರಾಮಯ್ಯ

    October 26, 2025

    ಬೆಳಗಾವಿ: 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು.  ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು…

    ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ: ಸಚಿವ ಕೃಷ್ಣ ಬೈರೇಗೌಡ

    October 26, 2025

    ಯತೀಂದ್ರ ಅವರಿಗೆ ಒಂದು ನೋಟೀಸು ಕೊಡೋ ಧೈರ್ಯ ಇಲ್ವಾ?: ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ

    October 25, 2025

    ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

    October 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.