nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ
    ರಾಜ್ಯ ಸುದ್ದಿ January 28, 2025

    ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ

    By adminJanuary 28, 2025No Comments2 Mins Read

    Provided by
    Provided by

    ತುಮಕೂರು:  ದೆಹಲಿಯಲ್ಲಿ ಜನವರಿ 26ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್‌ ಲೈನ್‌ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ.

    ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ದೆಹಲಿಯ ಪಥಸಂಚಲನದಲ್ಲಿ ಭಾಗವಹಿಸಿದ್ದು, ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್‌ಲೈನ್, ಇ–ಮೇಲ್ ಮತ್ತು ಎಸ್‌ ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗಧಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ.

    ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.


    Provided by
    Provided by

    ಓಟ್ ಮಾಡುವ ವಿಧಾನ:

    https://www.mygov.in/group-poll/vote-your-favourite-tableau-and-marching-contingent-republic-day-parade-2025 /  ಕೊಂಡಿಯನ್ನು ಕ್ಲಿಕ್ ಮಾಡಿ ನಂತರ Login to participate  ಮೇಲೆ ಕ್ಲಿಕ್ ಮಾಡಬೇಕು. ಓಟ್ ಮಾಡುವವರು ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಓಟಿಪಿ ನಮೂದಿಸಿ, ನಂತರ Resend OTP/ Submitted ಇದರಲ್ಲಿ  submitt s ಕ್ಲಿಕ್ ಮಾಡಿದಾಗ ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ. Lakkundi : cradle of stone craft ಅನ್ನು ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು. ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಪ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್‌ ಎಂಎಸ್ ಮೂಲಕ ಓಟ್ ಮಾಡಬಹುದಾಗಿದೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.