nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ರಾಜ್ಯ ಸುದ್ದಿ January 28, 2025

    ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ

    By adminJanuary 28, 2025No Comments2 Mins Read

    ತುಮಕೂರು:  ದೆಹಲಿಯಲ್ಲಿ ಜನವರಿ 26ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್‌ ಲೈನ್‌ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ.

    ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ದೆಹಲಿಯ ಪಥಸಂಚಲನದಲ್ಲಿ ಭಾಗವಹಿಸಿದ್ದು, ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್‌ಲೈನ್, ಇ–ಮೇಲ್ ಮತ್ತು ಎಸ್‌ ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗಧಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ.

    ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

    ಓಟ್ ಮಾಡುವ ವಿಧಾನ:

    https://www.mygov.in/group-poll/vote-your-favourite-tableau-and-marching-contingent-republic-day-parade-2025 /  ಕೊಂಡಿಯನ್ನು ಕ್ಲಿಕ್ ಮಾಡಿ ನಂತರ Login to participate  ಮೇಲೆ ಕ್ಲಿಕ್ ಮಾಡಬೇಕು. ಓಟ್ ಮಾಡುವವರು ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಓಟಿಪಿ ನಮೂದಿಸಿ, ನಂತರ Resend OTP/ Submitted ಇದರಲ್ಲಿ  submitt s ಕ್ಲಿಕ್ ಮಾಡಿದಾಗ ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ. Lakkundi : cradle of stone craft ಅನ್ನು ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು. ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಪ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್‌ ಎಂಎಸ್ ಮೂಲಕ ಓಟ್ ಮಾಡಬಹುದಾಗಿದೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    Comments are closed.

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.