nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಲ್ಕು ಹೆಣ್ಣುಮಕ್ಕಳ ತಾಯಿಗೆ ಸ್ವಯಂ ಉದ್ಯೋಗ: ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಕಾರ್ಯಕ್ಕೆ ಇಕ್ಬಾಲ್ ಅಹಮದ್ ಸಾಥ್

    March 24, 2026

    ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ

    March 24, 2026

    ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ

    March 24, 2026
    Facebook Twitter Instagram
    ಟ್ರೆಂಡಿಂಗ್
    • ನಾಲ್ಕು ಹೆಣ್ಣುಮಕ್ಕಳ ತಾಯಿಗೆ ಸ್ವಯಂ ಉದ್ಯೋಗ: ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಕಾರ್ಯಕ್ಕೆ ಇಕ್ಬಾಲ್ ಅಹಮದ್ ಸಾಥ್
    • ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ
    • ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ
    • ವಿಪಕ್ಷಗಳಿಂದ ಸರ್ಕಾರದ ವಿರುದ್ಧ ದಿವಾಳಿ ಆರೋಪ ಶುದ್ಧ ಸುಳ್ಳು: ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್
    • ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
    • ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!
    • ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!
    • ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ
    ಕೊರಟಗೆರೆ April 11, 2025

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ

    By adminApril 11, 2025No Comments2 Mins Read

    ಕೊರಟಗೆರೆ: ಹೇಮಾವತಿ ಕೆನಾಲ್ ಒತ್ತುವರಿಯಾಗಿರುವುದರ ಬಗ್ಗೆ ಸಾಮಾಜಿಕ ಹೋರಾಟಗಾರನ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳ ಆದೇಶದಂತೆ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿಯ ಬಗ್ಗೆ ಕಾರ್ಯಾಚರಣೆ ಮಾಡಲಾಯಿತು.

    ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿ ತೀತಾ ಗ್ರಾ.ಪಂ. ವ್ಯಾಪ್ತಿಯ ಗೊರವನಹಳ್ಳಿ ಗ್ರಾಮದ ಸರ್ವೇ ನಂ.16/3 ರಲ್ಲಿ 120ಮೀ ಉದ್ದದ ನಾಲೆ ಜಾಗ ಒತ್ತುವರಿಯಾದ ಬಗ್ಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಟಿ.ಕೆ. ಪ್ರಶ್ನಿಸಿ ತೆರವುಗೊಳಿಸುವಂತೆ ಲೋಕಾಯುಕ್ತರಿಗೆ ದೂರು ನೀಡಿದ್ದರು, ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಮಧುಗಿರಿ ಎ.ಸಿ. ಮತ್ತು ಕೊರಟಗೆರೆ ತಹಶೀಲ್ದಾರ್ ಗೆ ಪರಿಶೀಲನೆ ನಡೆಸುವಂತೆ ಆದೇಶ ಮಾಡಲಾಗಿತ್ತು.


    Provided by
    Provided by

    ಲೋಕಾಯುಕ್ತರ ಆದೇಶದ ಅನ್ವಯ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಎಇಇ ಮತ್ತು ಕೊರಟಗೆರೆ ಕಂದಾಯ ಇಲಾಖೆ, ಭೂಮಾಪನ ಇಲಾಖೆಯ ಸಮಕ್ಷಮದಲ್ಲಿ ಸ್ಥಳ ಪರಿಶೀಲನೆ ನಡೆಸಿ ಹೇಮಾವತಿ ಲಿಂಕ್ ಕೆನಾಲ್ ಒತ್ತುವರಿ ಸಂಬಂಧಪಟ್ಟಂತೆ ಸಾಮಾಜಿಕ ಹೋರಾಟಗಾರ ಎದುರಲ್ಲೇ ಅಳತೆ ಮಾಡಿ ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ವೇಳೆ ಹೇಮಾವತಿ ನಾಲಾ ಉಪವಿಭಾಗ ಜೆಇ ಅವಿನಾಶ್, ಆರ್‍ಐ ಬಸವರಾಜು, ವಿಎ ಪವನ್, ಸರ್ವೇಯರ್ ನಾಗಲಾಂಭಿಕೆ, ಎಡಿಎಲ್‍ಆರ್ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.

    ನೀರಿನ ಸೋರಿಕೆ ಬಗ್ಗೆ ಸಾರ್ವಜನಿಕರ ಆರೋಪ :

    ಗೊರವನಹಳ್ಳಿ ಗ್ರಾಮದಲ್ಲಿ ಒತ್ತುವರಿಯಾಗಿರುವುದನ್ನು ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಹೇಮಾವತಿ ನಾಲೆ ಒತ್ತುವರಿಗೆ ಸಂಬಂಧಪಟ್ಟಂತೆ ಅಳತೆ ಮಾಡಲಾಗಿದೆ. ಆದರೆ ತೀತಾ ಜಲಾಶಯದಿಂದ ಕತ್ತಿ ನಾಗೇನಹಳ್ಳಿಯವರೆಗೆ ಸುಮಾರು 22ಕಿ.ಮೀ ಅಂತರವಿದ್ದು, ಹೇಮಾವತಿ ನಾಲೆಯ ಬಗ್ಗೆ ಅರಿವಿಲ್ಲದೆ ಪರಿಶೀಲನೆ ನಡೆಸಿ ನಾಲೆ ಅಚ್ಚುಕಟ್ಟು ಮಾಡುವಲ್ಲಿ ವಿಫಲತೆಯ ಜೊತೆಗೆ ನೀರಿನ ಸೋರಿಕೆ ಬಗ್ಗೆ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಸಾರ್ವಜನಿಕರು ಮಾಧ್ಯಮದ ಮುಂದೆ ಪ್ರತ್ಯೇಕವಾಗಿ ಆರೋಪಿಸಿದ್ದಾರೆ.

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಕಸಬಾ ಹೋಬಳಿ ಸರ್ವೇ ನಂ.16/3ರಲ್ಲಿ ಹೇಮಾವತಿ ನಾಲೆ ಮತ್ತು ತೀತಾ ಜಲಾಶಯಕ್ಕೆ ಸಂಬಂಧಿಸಿದ ಭೂಸ್ವಾಧೀನ ಒತ್ತುವಾರಿಯಾಗಿದೆ ಎಂದು ಹೋರಾಟಗಾರರು ದೂರು ನೀಡಿದ್ದರು, ಹೇಮಾವತಿ ನಾಲೆ ಉಪವಿಭಾಗ ಮತ್ತು ಕಂದಾಯ ಇಲಾಖೆ ಸಮಕ್ಷಮದಲ್ಲಿ ಅಳತೆ ಮಾಡಲಾಗಿದೆ. ಭೂ ಸ್ವಾಧೀನದ ಬಗ್ಗೆ ಸರ್ವೇ ಮಾಡಲಾದ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಿ ನಿರ್ದೇಶನ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

    — ಕೆ.ಮಂಜುನಾಥ್, ತಹಶೀಲ್ದಾರ್, ಕೊರಟಗೆರೆ.


    ಹೇಮಾವತಿ ಕೆನಾಲ್ ಜಾಗದಲ್ಲಿ ಅಂಗಡಿ ಮುಗ್ಗಂಟುಗಳು ತಲೆ ಎತ್ತಿರುವುದು ಕಂಡುಬಂದಿದೆ. ಈ ಹಿಂದೆ ಅಳತೆ ಮಾಡಿ ಹೇಮಾವತಿ ನಾಲೆಯ ಮೇಲಿನ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಯಿತ್ತು. ಒತ್ತುವರಿಯ ಬಗ್ಗೆ ದೂರು ನೀಡಿದ ಕಾರಣ ಕಂದಾಯ ಇಲಾಖೆ ನೇತೃತ್ವದಲ್ಲಿ ಅಳತೆ ಮಾಡಲಾಗಿದೆ. ಒತ್ತುವರಿ ಬಗ್ಗೆ ಮಧುಗಿರಿ ಉಪ ವಿಭಾಗಧಿಕಾರಿಗಳ ಗಮನಕ್ಕೆ ತಂದು ಚಾನಲ್ ಅಭಿವೃದ್ಧಿ ಪಡಿಸಿ ರೈತರಿಗೆ ಅವಶ್ಯಕತೆ ಇದ್ದಲ್ಲಿ ಚಾನಲ್ ಮೂಲಕ ನೀರು ಹರಿಸಲಾಗುವುದು.

    — ಸಂಪತ್‍ ಕುಮಾರ್, ಎಇಇ, ಹೇಮಾವತಿ ನಾಲಾ ಉಪವಿಭಾಗ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?

    March 23, 2026

    ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ

    March 22, 2026

    ಟೀಕೆ ಟಿಪ್ಪಣಿಗಳಿಗೆ ಅಭಿವೃದ್ದಿಯೇ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    March 16, 2026

    Comments are closed.

    Our Picks

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಲ್ಕು ಹೆಣ್ಣುಮಕ್ಕಳ ತಾಯಿಗೆ ಸ್ವಯಂ ಉದ್ಯೋಗ: ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಕಾರ್ಯಕ್ಕೆ ಇಕ್ಬಾಲ್ ಅಹಮದ್ ಸಾಥ್

    March 24, 2026

    ತುಮಕೂರು: ನಗರದ ಮರಳೂರು ದಿಣ್ಣೆ ಮೂರನೇ ಕ್ರಾಸ್‌ನಲ್ಲಿ ವಾಸಿಸುತ್ತಿರುವ ದಿವಂಗತ ಅಬ್ದುಲ್ ಬಾಬಾ ಅವರ ಕುಟುಂಬಕ್ಕೆ ರೆಸ್ಪಾನ್ಸಿವ್ ಕೇರ್ ಫೌಂಡೇಶನ್…

    ಬಡವರ ಮನೆ ಬೆಳಗಲು ಶಾಲೆ ಉಳಿಸಿ, ಭಗತ್ ಸಿಂಗ್ ಕನಸು ಕಂಡ ಭಾರತ ಕಟ್ಟಲು ಮುಂಬನ್ನಿ! : ಲಕ್ಕಪ್ಪ

    March 24, 2026

    ಗುಬ್ಬಿ: ಆಟೊ ಗ್ಯಾಸ್ ದರ ಏರಿಕೆ ವಿರುದ್ಧ ಚಾಲಕರ ಆಕ್ರೋಶ; ಬಂಕ್ ಮುಂದೆ ಪ್ರತಿಭಟನೆ

    March 24, 2026

    ವಿಪಕ್ಷಗಳಿಂದ ಸರ್ಕಾರದ ವಿರುದ್ಧ ದಿವಾಳಿ ಆರೋಪ ಶುದ್ಧ ಸುಳ್ಳು: ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್

    March 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.