nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ
    ಕೊರಟಗೆರೆ April 11, 2025

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಹೇಮಾವತಿ ಕೆನಾಲ್ ಒತ್ತುವರಿ ಕಾರ್ಯಾಚರಣೆ

    By adminApril 11, 2025No Comments2 Mins Read

    ಕೊರಟಗೆರೆ: ಹೇಮಾವತಿ ಕೆನಾಲ್ ಒತ್ತುವರಿಯಾಗಿರುವುದರ ಬಗ್ಗೆ ಸಾಮಾಜಿಕ ಹೋರಾಟಗಾರನ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳ ಆದೇಶದಂತೆ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿಯ ಬಗ್ಗೆ ಕಾರ್ಯಾಚರಣೆ ಮಾಡಲಾಯಿತು.

    ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿ ತೀತಾ ಗ್ರಾ.ಪಂ. ವ್ಯಾಪ್ತಿಯ ಗೊರವನಹಳ್ಳಿ ಗ್ರಾಮದ ಸರ್ವೇ ನಂ.16/3 ರಲ್ಲಿ 120ಮೀ ಉದ್ದದ ನಾಲೆ ಜಾಗ ಒತ್ತುವರಿಯಾದ ಬಗ್ಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಟಿ.ಕೆ. ಪ್ರಶ್ನಿಸಿ ತೆರವುಗೊಳಿಸುವಂತೆ ಲೋಕಾಯುಕ್ತರಿಗೆ ದೂರು ನೀಡಿದ್ದರು, ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಮಧುಗಿರಿ ಎ.ಸಿ. ಮತ್ತು ಕೊರಟಗೆರೆ ತಹಶೀಲ್ದಾರ್ ಗೆ ಪರಿಶೀಲನೆ ನಡೆಸುವಂತೆ ಆದೇಶ ಮಾಡಲಾಗಿತ್ತು.

    ಲೋಕಾಯುಕ್ತರ ಆದೇಶದ ಅನ್ವಯ ತುಮಕೂರಿನ ಹೇಮಾವತಿ ನಾಲಾ ಉಪವಿಭಾಗ ಎಇಇ ಮತ್ತು ಕೊರಟಗೆರೆ ಕಂದಾಯ ಇಲಾಖೆ, ಭೂಮಾಪನ ಇಲಾಖೆಯ ಸಮಕ್ಷಮದಲ್ಲಿ ಸ್ಥಳ ಪರಿಶೀಲನೆ ನಡೆಸಿ ಹೇಮಾವತಿ ಲಿಂಕ್ ಕೆನಾಲ್ ಒತ್ತುವರಿ ಸಂಬಂಧಪಟ್ಟಂತೆ ಸಾಮಾಜಿಕ ಹೋರಾಟಗಾರ ಎದುರಲ್ಲೇ ಅಳತೆ ಮಾಡಿ ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ವೇಳೆ ಹೇಮಾವತಿ ನಾಲಾ ಉಪವಿಭಾಗ ಜೆಇ ಅವಿನಾಶ್, ಆರ್‍ಐ ಬಸವರಾಜು, ವಿಎ ಪವನ್, ಸರ್ವೇಯರ್ ನಾಗಲಾಂಭಿಕೆ, ಎಡಿಎಲ್‍ಆರ್ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.

    ನೀರಿನ ಸೋರಿಕೆ ಬಗ್ಗೆ ಸಾರ್ವಜನಿಕರ ಆರೋಪ :

    ಗೊರವನಹಳ್ಳಿ ಗ್ರಾಮದಲ್ಲಿ ಒತ್ತುವರಿಯಾಗಿರುವುದನ್ನು ಹೇಮಾವತಿ ನಾಲಾ ಉಪವಿಭಾಗ ಮತ್ತು ಕಂದಾಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಹೇಮಾವತಿ ನಾಲೆ ಒತ್ತುವರಿಗೆ ಸಂಬಂಧಪಟ್ಟಂತೆ ಅಳತೆ ಮಾಡಲಾಗಿದೆ. ಆದರೆ ತೀತಾ ಜಲಾಶಯದಿಂದ ಕತ್ತಿ ನಾಗೇನಹಳ್ಳಿಯವರೆಗೆ ಸುಮಾರು 22ಕಿ.ಮೀ ಅಂತರವಿದ್ದು, ಹೇಮಾವತಿ ನಾಲೆಯ ಬಗ್ಗೆ ಅರಿವಿಲ್ಲದೆ ಪರಿಶೀಲನೆ ನಡೆಸಿ ನಾಲೆ ಅಚ್ಚುಕಟ್ಟು ಮಾಡುವಲ್ಲಿ ವಿಫಲತೆಯ ಜೊತೆಗೆ ನೀರಿನ ಸೋರಿಕೆ ಬಗ್ಗೆ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಸಾರ್ವಜನಿಕರು ಮಾಧ್ಯಮದ ಮುಂದೆ ಪ್ರತ್ಯೇಕವಾಗಿ ಆರೋಪಿಸಿದ್ದಾರೆ.

    ಲೋಕಾಯುಕ್ತ ನ್ಯಾಯಾಧೀಶರ ಆದೇಶದ ಅನ್ವಯ ಕಸಬಾ ಹೋಬಳಿ ಸರ್ವೇ ನಂ.16/3ರಲ್ಲಿ ಹೇಮಾವತಿ ನಾಲೆ ಮತ್ತು ತೀತಾ ಜಲಾಶಯಕ್ಕೆ ಸಂಬಂಧಿಸಿದ ಭೂಸ್ವಾಧೀನ ಒತ್ತುವಾರಿಯಾಗಿದೆ ಎಂದು ಹೋರಾಟಗಾರರು ದೂರು ನೀಡಿದ್ದರು, ಹೇಮಾವತಿ ನಾಲೆ ಉಪವಿಭಾಗ ಮತ್ತು ಕಂದಾಯ ಇಲಾಖೆ ಸಮಕ್ಷಮದಲ್ಲಿ ಅಳತೆ ಮಾಡಲಾಗಿದೆ. ಭೂ ಸ್ವಾಧೀನದ ಬಗ್ಗೆ ಸರ್ವೇ ಮಾಡಲಾದ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಿ ನಿರ್ದೇಶನ ಪಡೆದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

    — ಕೆ.ಮಂಜುನಾಥ್, ತಹಶೀಲ್ದಾರ್, ಕೊರಟಗೆರೆ.


    ಹೇಮಾವತಿ ಕೆನಾಲ್ ಜಾಗದಲ್ಲಿ ಅಂಗಡಿ ಮುಗ್ಗಂಟುಗಳು ತಲೆ ಎತ್ತಿರುವುದು ಕಂಡುಬಂದಿದೆ. ಈ ಹಿಂದೆ ಅಳತೆ ಮಾಡಿ ಹೇಮಾವತಿ ನಾಲೆಯ ಮೇಲಿನ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಯಿತ್ತು. ಒತ್ತುವರಿಯ ಬಗ್ಗೆ ದೂರು ನೀಡಿದ ಕಾರಣ ಕಂದಾಯ ಇಲಾಖೆ ನೇತೃತ್ವದಲ್ಲಿ ಅಳತೆ ಮಾಡಲಾಗಿದೆ. ಒತ್ತುವರಿ ಬಗ್ಗೆ ಮಧುಗಿರಿ ಉಪ ವಿಭಾಗಧಿಕಾರಿಗಳ ಗಮನಕ್ಕೆ ತಂದು ಚಾನಲ್ ಅಭಿವೃದ್ಧಿ ಪಡಿಸಿ ರೈತರಿಗೆ ಅವಶ್ಯಕತೆ ಇದ್ದಲ್ಲಿ ಚಾನಲ್ ಮೂಲಕ ನೀರು ಹರಿಸಲಾಗುವುದು.

    — ಸಂಪತ್‍ ಕುಮಾರ್, ಎಇಇ, ಹೇಮಾವತಿ ನಾಲಾ ಉಪವಿಭಾಗ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


    Provided by
    Provided by
    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!

    July 19, 2026

    ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ

    July 19, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.