nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026
    Facebook Twitter Instagram
    ಟ್ರೆಂಡಿಂಗ್
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    • ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
    • ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    • ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
    • ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
    • ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
    • ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್‌ ಬಾಬು
    ಚಿಕ್ಕನಾಯಕನಹಳ್ಳಿ June 3, 2026

    ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್‌ ಬಾಬು

    By adminJune 3, 2026No Comments2 Mins Read
    c b suresh

    ಚಿಕ್ಕನಾಯಕನಹಳ್ಳಿ: ಹೇಮಾವತಿಯ ತುಮಕೂರು ನಾಲೆಯಲ್ಲಿ ನೀರು ಹರಿಸುವ ವೇಳೆಗೆ ನವಿಲೇ ಭಾಗದ ನಾಲಾ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರನ್ನು ಹರಿಸಲಾಗುವುದು ಈ ಬಗ್ಗೆ ರೈತರು ಹಾಗೂ ಹೇಮಾವತಿ ಹೋರಾಟಗಾರರು ಆತಂಕಪಡುವ ಅಗತ್ಯವಿಲ್ಲವೆಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.

    ತಾಲ್ಲೂಕಿನ ಹೇಮಾವತಿ ನಾಲಾ ಕಾಮಗಾರಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಕಾಮಗಾರಿಯನ್ನು ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಈಗಾಗಲೇ ಬಹುತೇಕ ನಾಲಾ ಕಾಮಗಾರಿಯು ನಡೆಯುತ್ತಿದ್ದು, ಇನ್ನು 70 ಮೀಟರ್ ಉದ್ದ ಎರಡು ಸೇತುವೆಗಳ ನಿರ್ಮಾಣವಾಗಬೇಕಿದೆ, ಈ ತಿಂಗಳ ಅಂತ್ಯಕ್ಕೆ ಅವುಗಳು ಪೂರ್ಣಗೊಳ್ಳಲಿದ್ದು, ನಂತರ ಚಿಕ್ಕಪುಟ್ಟ ಕೆಲಸಗಳನ್ನು ಮಾಡಲಾಗುವುದು ಇನ್ನು ಈ ನೀರು ಹರಿಯುವ ವೇಳೆಗೆ ಕಂದಿಕೆರೆ ಭಾಗಕ್ಕೂ ಅಗತ್ಯವಿರುವಂತಹ ಕೆಲಸವನ್ನು ಮಾಡುವ ಮೂಲಕ ಚಿಕ್ಕನಾಯಕನಹಳ್ಳಿ, ನಾಗತಿಕೆರೆ, ಕಂದಿಕೆರೆ ಮೂಲಕ ಬೋರನಕಣಿವೆಗೆ ಹರಿಸಲು ಕ್ರಮಕೈಗೊಳ್ಳಲಾಗುವುದು ಈ ಕಾಮಗಾರಿಯನ್ನು ಪ್ರತಿ ವಾರ ಅಧಿಕಾರಿಗಳೊಂದಿಗೆ ಸಭೆನಡೆಸುವುದು ಸೇರಿದಂತೆ ಸ್ಥಳಕ್ಕೆ ಬೇಟಿ ನೀಡಿ ಯಾವುದಾದರು ಸಮಸ್ಯೆ ಇದ್ದರೆ ಅದನ್ನು ಬಗೆಹರಿಸುವ ಮೂಲಕ ಈ ಕಾಮಗಾರಿಯನ್ನು ಪರೀಶಿಲಿಸಲಾಗುತ್ತಿದೆ ಆದ್ದರಿಂದ ರೈತರು ಸಹಕಾರ ನೀಡಬೇಕು ಎಂದರು.


    Provided by
    Provided by

    ಈ ಸಂದರ್ಭದಲ್ಲಿ ಹೇಮಾವತಿ ನಾಲಾ ವಲಯದ ಇಂಜಿನಿಯರ್ ಪ್ರಭಾಕರ್ ಮಾತನಾಡಿ, ಚಿಕ್ಕನಾಯಕನಹಳ್ಳಿ ಹೇಮಾವತಿ ಬ್ರಾಂಚ್ ಕೆನಾಲ್ ಕಾಮಗಾರಿಗೆ ಸಂಬಂಧಿಸಿದಂತೆ  ಕಳೆದ ಡಿಸೆಂಬರ್‌ನಿಂದ ಅವಾರ್ಡ್ ಎಲ್ಲಾ ಮಾಡಿ ರೈತರಿಗೆ ಪರಿಹಾರದ ಹಣವನ್ನು ನೀಡುವ ಮೂಲಕ ಕಾಮಗಾರಿಯನ್ನು ಮಾಡಲಾಗುತ್ತಿದೆ ದಬ್ಬೇಘಟ್ಟ ಸೇರಿದಂತೆ ಇತರೆ ಭಾಗದಲ್ಲಿದ್ದಂತಹ ಭೂಸ್ವಾಧೀನ ಪ್ರಕ್ರಿಯೇಯನ್ನು ಬಗೆಹರಿಸಿ ಶಾಸಕರು ಮುಂದಾಳತ್ವದಲ್ಲಿ ರೈತರಿಗೆ ಪರಿಹಾರದ ಹಣವನ್ನು ನೀಡಲಾಗುತ್ತಿದೆ, ಇನ್ನು ಸೇತುವೆಗಳನ್ನು ನಿರ್ಮಿಸುವ ಜಾಗದಲ್ಲಿ ಸ್ವಲ್ಪ ಮಟ್ಟಿಗೆ ಬಿಗಿಯಾದ ಬಂಡೆ ರೀತಿಯ ಮಣ್ಣು ಸಿಕ್ಕಿದ್ದರಿಂದ ಕಾಮಗಾರಿ ತಡವಾಗುತ್ತಿದೆ ಅದನ್ನು ಹೊರತು ಪಡಿಸಿದರೆ ಇನ್ನು ಎರಡು ಸೇತುವೆಗಳ ನಿರ್ಮಾಣ ನಡೆಯುತ್ತಿದ್ದು ಇನ್ನು ಈ ತಿಂಗಳಲ್ಲಿ ಅದನ್ನು ಮುಗಿಸುತ್ತೇವೆ ಇನ್ನು ೯.೬ ಕಿ.ಮೀ. ಯಿಂದ ಇದನ್ನು ಭಾಗ ಮಾಡುವ ಮೂಲಕ ದಬ್ಬೇಘಟ್ಟ ದಿಂದ ನೈಸರ್ಗಿಕವಾಗಿ ಗುರುತ್ವಾಕರ್ಷಣೆಯ ಮೂಲಕ ನೀರನ್ನು ಹರಿಸಲಾಗುವುದು ಇದರ ಜೊತೆಯಲ್ಲಿ ಮುಖ್ಯ ನಾಲೆಯಲ್ಲಿರುವ ಸೇತುವೆಗಳಲ್ಲಿರುವ ಹೂಳನ್ನು ತೆಗೆಯಲು ಟೆಂಡರ್ ಕರೆಯಲಾಗಿದ್ದು ಅದನ್ನು ನೀರುಹರಿಸುವ ವೇಳೆಗೆ ತೆಗೆಯಲಾಗುವುದು ಎಂದ ಅವರು ಜುಲೈ ಆಗಸ್ಟ್ ನ ಹೇಮಾವತಿ ನೀರು ಹರಿಸುವ ವೇಳೆಗೆ ಎಲ್ಲಾ ಕೆಲಸಗಳನ್ನು ಮುಗಿಸುವುದಾಗಿ ತಿಳಿಸಿದರು.

    ಈ ಸಂದರ್ಭದಲ್ಲಿ ಹೇಮಾವತಿ ಇಂಜಿನಿಯರ್ ಸೌಜನ್ಯ ಸೇರಿದಂತೆ ಗುತ್ತಿದಾರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ

    May 27, 2026

    ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ

    May 18, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    ಕೊರಟಗೆರೆ: ಗ್ರಾಮೀಣ ಭಾಗದ ಜನರ ಜೀವನವನ್ನ ಕಟ್ಟಕೊಟ್ಟಿದೆ ಹೈನುಗಾರಿಕೆ. ಸ್ವಾವಲಂಬಿ ಜೀವನಕ್ಕೆ ದಾರಿ ದೀಪವಾದ ಹಾಲು ಉತ್ಪಾದಕರು ತಮ್ಮ ಸಂಸಾರಕ್ಕೆ…

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026

    ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ

    June 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.