nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    • ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
    • ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
    • ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
    • ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೋರ್ಕ್ ತಿನ್ನುವವರಿಗೆ ಇಲ್ಲಿದೆ ವೈದ್ಯರು ನೀಡಿದ ಶಾಕಿಂಗ್ ನ್ಯೂಸ್
    ಸ್ಪೆಷಲ್ ನ್ಯೂಸ್ August 30, 2024

    ಪೋರ್ಕ್ ತಿನ್ನುವವರಿಗೆ ಇಲ್ಲಿದೆ ವೈದ್ಯರು ನೀಡಿದ ಶಾಕಿಂಗ್ ನ್ಯೂಸ್

    By adminAugust 30, 2024No Comments2 Mins Read
    pork food

    ಅಮೆರಿಕ ಮೂಲದ ವೈದ್ಯರೊಬ್ಬರು ಬೇಯಿಸದ ಅಥವಾ ಅರ್ಧ ಬೇಯಿಸಿದ ಹಂದಿಮಾಂಸವನ್ನು ಸೇವಿಸುವುದರಿಂದ ಉಂಟಾಗುವ ಅಪಾಯವನ್ನು ತಿಳಿಸಿದ್ದಾರೆ. ಯುನಿವರ್ಸಿಟಿ ಆಫ್​ ಫ್ಲೋರಿಡಾ ಹೆಲ್ತ್​​ ಜಾಕ್ಸನ್​​ವಿಲ್ಲೆಯ ಡಾ.ಸ್ಯಾಮ್​​ಘಾಲಿ ಅವರು ವೈದ್ಯಕೀಯ ತುರ್ತುಸ್ಥಿತಿ ಹಾಗೂ ರೋಗಗಳ ಬಗೆ ಎಲ್ಲರಿಗೂ ತಿಳಿದಿರಲಿ ಎಂಬ ಕಾರಣಕ್ಕೆ ಹಲವು ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ.

    ಡಾ.ಘಾಲಿ ಸೋಂಕಿನಿಂದ ಬಳಲುತ್ತಿರುವ ರೋಗಿಯೊಬ್ಬರ ಸಿಟಿ ಸ್ಕ್ಯಾನ್​ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ವ್ಯಕ್ತಿಯು ಪೋರ್ಕ್​​ ಟೇಪ್​ವರ್ಮ್​​ನ ಲಾರ್ವಾ ಸಿಸ್ಟ್​​ಗಳಿಂದ ನರಳುತ್ತಿದ್ದಾನೆ. ಇದರ ವೈಜ್ಞಾನಿಕ ಹೆಸರು ಟೇನಿಯಾ ಸೋಲಿಯಮ್​ ಎಂದು ವಿವರಿಸಿದ್ದಾರೆ. ಇದು ಬೇಯಿಸದ ಹಂದಿಮಾಂಸದಲ್ಲಿ ಕಂಡುಬರುವ ಸೋಂಕಾಗಿದೆ. ಇದನ್ನು ಸೇವಿಸುವ ಮೂಲಕ ಮನುಷ್ಯರು T. Solium ಸೋಂಕಿಗೆ ಒಳಗಾಗುತ್ತಾರೆ ಎಂದು ವಿವರಿಸಿದ್ದಾರೆ.

    ಇದನ್ನು ಸೇವಿಸಿದ 5 ರಿಂದ 12 ವಾರಗಳ ನಂತರ ಈ ಸೋಂಕು ಜೀರ್ಣಾಂಗವ್ಯೂಹದೊಳಗೆ ಪ್ರೌಢವಸ್ಥೆಯ ಟೇಪ್​​ವರ್ಮ್​​ಗಳಾಗಿ ವಿಕಸನಗೊಳ್ಳುತ್ತವೆ. ಇದನ್ನು ಕರುಳಿನ ಟೇನಿಯಾಸಿಸ್​ ಎಂದು ಕರೆಯಲಾಗುತ್ತದೆ. ಕೆಲವರಲ್ಲಿ ಇದು ಮೆದುಳಿಗೆ ಸಾಗಿ ಮೆದುಳಿನ ಅಂಗಾಂಶದಲ್ಲಿ ಟೇಪ್​ವರ್ಮ್​​​ ಅನ್ನು ರಚಿಸುತ್ತದೆ. ಇದರಿಂದ ತಲೆನೋವು ಸೇರಿ ಗಂಭೀರ ನರಕ್ಕೆ ಸಂಬಂಧಿಸಿದ ಕಾಯಿಲೆಗಳು ಬರಬಹುದು ಎಂದು ತಿಳಿಸಿದ್ದಾರೆ.

    ಇಂತಹ ಸಮಸ್ಯೆಗಳಿಂದ ಪಾರಾಗಲು ಪದೇಪದೆ ಕೈತೊಳೆದುಕೊಳ್ಳುವ ಮೂಲಕ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಮುಖ್ಯವಾಗಿ ಬೇಯಿಸದ ಅಥವಾ ಕಚ್ಚಾ ಪೋರ್ಕ್​​ ಮಾಂಸವನ್ನು ಎಂದಿಗೂ ಸೇವಿಸಬೇಡಿ ಎಂದು ಡಾ.ಘಾಲಿ ಸಲಹೆ ನೀಡಿದ್ದಾರೆ. ರೋಗದ ಬಗ್ಗೆ ಮಾಹಿತಿ ಮತ್ತು ಸಲಹೆ ನೀಡುವುದರ ಜತೆಗೆ ಅದನ್ನು ಗುಣಪಡಿಸಲು ಇರುವ ಚಿಕಿತ್ಸೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಈ ರೋಗಕ್ಕೆ ಆಂಟಿ ಪಾರಾಸಿಟಿಕ್ ಥೆರಪಿ, ಸ್ಟೀರಾಯ್ಡ್‌ಗಳು, ಆಂಟಿ-ಎಪಿಲೆಪ್ಟಿಕ್ಸ್ (ನ್ಯೂರೋಸಿಸ್ಟಿಸರ್ಕೋಸಿಸ್) ಈ ಚಿಕಿತ್ಸೆಗಳನ್ನು ಪಡೆಯಬಹುದು ಎಂದು ತಿಳಿಸಿದರು. ಡಾ.ಸ್ಯಾಮ್​ ಘಾಲಿ ಅವರ ಈ ಪೋಸ್ಟ್​​ ಅನ್ನು 6 ಮಿಲಿಯನ್​ ಮಂದಿ ವೀಕ್ಷಿಸಿದ್ದು, 1600ಕ್ಕೂ ಹೆಚ್ಚು ಜನರು ಪ್ರತಿಕ್ರಿಯಿಸಿದ್ದಾರೆ. (ಏಜೆನ್ಸೀಸ್​​)

    Here’s one of the craziest CT scans I’ve ever seen

    What’s the diagnosis? pic.twitter.com/DSJmPfCy9L

    — Sam Ghali, M.D. (@EM_RESUS) August 25, 2024


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ

    August 1, 2026

    ತುಮಕೂರು: ನಗರದ ದೇವರಾಯಪಟ್ಟಣ ಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ದೇವರಾಯಪಟ್ಟಣದಿಂದ ಬಂಡೇಪಾಳ್ಯ ಸಂಪರ್ಕಿಸುವ ರಸ್ತೆಯಲ್ಲಿ…

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ

    August 1, 2026

    ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ

    August 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.