nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    • ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣದ ಉದ್ದೇಶದಿಂದ ಲ್ಯಾಪ್ ಟಾಪ್ ವಿತರಣೆ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಣ್ಣನೊಂದಿಗೆ ತಂಗಿಯನ್ನೇ ಮದುವೆ ಮಾಡುವ ವಿಚಿತ್ರವಾದ ಪದ್ಧತಿ ಇಲ್ಲಿದೆ !
    ಸ್ಪೆಷಲ್ ನ್ಯೂಸ್ August 18, 2024

    ಅಣ್ಣನೊಂದಿಗೆ ತಂಗಿಯನ್ನೇ ಮದುವೆ ಮಾಡುವ ವಿಚಿತ್ರವಾದ ಪದ್ಧತಿ ಇಲ್ಲಿದೆ !

    By adminAugust 18, 2024No Comments1 Min Read
    marriage

    ಸಹೋದರ ಸಹೋದರಿಯರ ನಡುವಿನ ಸಂಬಂಧವು ತುಂಬಾ ಪವಿತ್ರವಾದದ್ದು ಎಂದು ಭಾವಿಸಲಾಗುತ್ತದೆ. ಆದರೆ ಇಲ್ಲೊಂದು ಕಡೆಯಲ್ಲಿ ರಕ್ತ ಸಂಬಂಧಕ್ಕೆ ಬೆಲೆ ನೀಡದೇ ಅಣ್ಣನೊಂದಿಗೆ ತಂಗಿಯನ್ನೇ ಮದುವೆ ಮಾಡುವ ವಿಚಿತ್ರವಾದ ಸಂಪ್ರದಾಯವಿದೆ.

    ಭಾರತದ ಈ ಬುಡಕಟ್ಟು ಜನಾಂಗದಲ್ಲಿ ಸಹೋದರಿಯನ್ನೇ ಮದುವೆ ಆಗುವ ವಿಚಿತ್ರ ಸಂಪ್ರದಾಯವಿದೆ.ಈ ಬುಡಕಟ್ಟಿನಲ್ಲಿ ಒಡಹುಟ್ಟಿದವರು ವಯಸ್ಸಿಗೆ ಬಂದ ನಂತರದಲ್ಲಿ ಗಂಡ ಹೆಂಡತಿಯಾಗುತ್ತಾರೆ.


    Provided by

    ಛತ್ತೀಸ್‌ಗಢದಲ್ಲಿ ಬಾಸ್ಟರ್ ಪ್ರಾಂತ್ಯದಲ್ಲಿ ಧುರ್ವಾ ಎಂಬ ಬುಡಕಟ್ಟು ಜನಾಂಗದವರು ಈ ಸಂಪ್ರದಾಯವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ಬುಡಕಟ್ಟು ಜನಾಂಗದವರು ತಮ್ಮದೇ ಅದ ಆಚಾರ ವಿಚಾರ, ವಿಚಿತ್ರ ಪದ್ಧತಿಯಿಂದಲೇ ಗಮನ ಸೆಳೆದಿದ್ದಾರೆ. ಈ ಬುಡಕಟ್ಟು ಜನಾಂಗದಲ್ಲಿ ಹೆತ್ತವರೇ ತಮ್ಮ ಇಬ್ಬರು ಮಕ್ಕಳಾದ ಅಣ್ಣ ತಂಗಿಯರಿಗೆ ಮದುವೆ ಮಾಡುತ್ತಾರೆ.

    ಮಗಳನ್ನು ಮಗನಿಗೆ ಮದುವೆ ಮಾಡುವ ಪದ್ಧತಿ ಈ ಗ್ರಾಮದಲ್ಲಿ ಹಲವು ವರ್ಷಗಳಿಂದಲೇ ನಡೆಯುತ್ತಿದೆ. ಇದಕ್ಕೆ ಕಾರಣ ಈ ಧುರ್ವಾ ಬುಡಕಟ್ಟು ಜನರು ರಕ್ತ ಸಂಬಂಧಗಳ ಬಗ್ಗೆ ನಂಬಿಕೆಯನ್ನು ಇಟ್ಟಿಲ್ಲ. ಇದೇ ಕಾರಣದಿಂದಾಗಿ ಈ ಬುಡಕಟ್ಟಿನ ಜನರು ಮಗಳನ್ನೇ ಮಗನಿಗೆ ಧಾರೆಯೆರೆದು ಕೊಡುತ್ತಾರೆ.

    ಮಕ್ಕಳು ಈ ಮದುವೆಯನ್ನು ನಿರಾಕರಿಸಿದರೆ ಅವರಿಗೆ ಭಾರಿ ದಂಡವನ್ನು ವಿಧಿಸಲಾಗುತ್ತದೆಯಂತೆ. ಈ ಬುಡಕಟ್ಟು ತಮ್ಮ ತಮ್ಮ ಮಕ್ಕಳಿಗೆ ಮದುವೆ ಮಾಡಿಸಿಕೊಂಡು ಮನೆಯಲ್ಲಿ ಇರಿಸಿಕೊಳ್ಳುತ್ತಾರೆ. ಧುರ್ವಾ ಬುಡಕಟ್ಟಿನಲ್ಲಿ ಕಡಿಮೆ ಜನಸಂಖ್ಯೆಯ ಕಡಿಮೆಯಿರುವುದೇ ಈ ಪದ್ಧತಿಯನ್ನು ಅನುಸರಿಸಿಕೊಂಡು ಬರುವುದು ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    ತುಮಕೂರು: ಹುಳಿಯಾರಿನ ವಿಜಯ ಕರ್ನಾಟಕ ವರದಿಗಾರ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ…

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.