nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026
    Facebook Twitter Instagram
    ಟ್ರೆಂಡಿಂಗ್
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    • ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    • ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ
    • ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ
    • ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
    • ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ
    ಜಿಲ್ಲಾ ಸುದ್ದಿ February 22, 2022

    ಹಿರಿಯೂರು: ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ

    By adminFebruary 22, 2022No Comments2 Mins Read
    hiriyuru congress

    ಹಿರಿಯೂರು: ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಗ್ರಾಮದಲ್ಲಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯ ಆವರಣದಲ್ಲಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು.

    ತಾಲ್ಲೂಕಿನ ಮಾಜಿ ಶಾಸಕ, ಮಾಜಿ ಸಚಿವ ಡಿ.ಸುಧಾಕರ್ ರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ಭಾಗವಹಿಸಿದ್ದರು.


    Provided by
    Provided by

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಆರ್ . ನಾಗೇಂದ್ರ ನಾಯ್ಕ, ಪಕ್ಷ ಅಂತ ಬಂದರೆ ನಾವುಗಳೆಲ್ಲರೂ ಸಹ ಒಂದೇ ಕುಟುಂಬದವರಾಗಿರಬೇಕು. ಯಾವುದೇ ಸಮಯ ಸಂದರ್ಭ ಬಂದರೂ ಸಹ ನಮ್ಮಲ್ಲಿ ಇರುವ ಒಗ್ಗಟ್ಟನ್ನು ಮತ್ತೊಬ್ಬರಿಗಾಗಿ ಬಿಟ್ಟುಕೊಡಬಾರದು. ಮುಂದಿನ ದಿನಗಳಲ್ಲಿ ಬರುವಂತಹ ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆ ಯಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕು. ಭಿನ್ನಾಭಿಪ್ರಾಯಗಳನ್ನು ತೊರೆದು ಕೆಲಸ ಮಾಡಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

    ಕೆಪಿಸಿಸಿ ಸದಸ್ಯರಾದ ಅಮೃತೇಶ್ವರ್ ಮಾತನಾಡಿ, ನಮ್ಮ ಪಕ್ಷದಲ್ಲಿ ಪ್ರತಿಯೊಬ್ಬರೂ ಸಹ ಪಕ್ಷದ ಪರವಾಗಿ ಇನ್ನು ಅತಿ ಹೆಚ್ಚಿನ ರೀತಿಯಲ್ಲಿ ಕರ್ತವ್ಯ ನಿಷ್ಠೆಯಿಂದ ದುಡಿಯಬೇಕು ಎಂದು ತಿಳಿಸಿದರು.

    ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ ಮಾತನಾಡಿ, ಈ ಡಿಜಿಟಲ್ ಸದಸ್ಯತ್ವದ ಮೆಂಬರ್ ಶಿಪ್ ಗಳ ಪಟ್ಟಿಗಳ ಸಂಪೂರ್ಣ ಮಾಹಿತಿ ನವದೆಹಲಿಯ ಕಾಂಗ್ರೆಸ್ ಕಛೇರಿಯಲ್ಲಿ ಆನ್ ಲೈನ್ ಮೂಲಕ ಕೆಪಿಸಿಸಿಯಲ್ಲಿ ನೊಂದಾಯಿಸಲ್ಪಟ್ಟಿರುತ್ತದೆ . ಆದುದರಿಂದ ಪ್ರತಿಯೊಬ್ಬರೂ ಸಹ ಈ ಡಿಜಿಟಲ್ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

    ನಂತರ ಕೆಪಿಸಿಸಿ ಡಾ.ಸುಜಾತ ಮಾತನಾಡಿದರು. ಈ ಸಂದರ್ಭದಲ್ಲಿ ವಾಣಿವಿಲಾಸಪುರ ಗ್ರಾಮ ಪಂಚಾಯತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅತಾವುಲ್ಲಾ , ಕೆ ಪಿ ಸಿ ಸಿ ಸದಸ್ಯರಾದ ಅಮೃತೇಶ್ವರ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಆರ್ .ನಾಗೇಂದ್ರ ನಾಯ್ಕ, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಗುರು, ಪಿ ಎ ಸಿ ಎಸ್ ಅಧ್ಯಕ್ಷರಾದ ಕಾಮರಾಜ್ , ವಾಣಿವಿಲಾಸಪುರ ಗ್ರಾಮ ಪಂಚಾಯತಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಕುಮಾರ್ , ಗ್ರಾಮ ಪಂಚಾಯತಿ ಸದಸ್ಯರಾದ ರಘು, ಮಹಬೂಬಿ, ಹಾಗೂ ಪಾಲಾಕ್ಷ , ವಾಣಿವಿಲಾಸಪುರ ಗ್ರಾಮದ ನವೀದ್, ಪ್ರವೀಣ್, ರಘು, ವಿಕಾಸ್ ಉಮೇಶ್ ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

    February 24, 2026

    ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

    February 24, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ರಾಯಚೂರು: ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರು ಕೆಲಸ ಮಧ್ಯೆಯೇ ಕ್ರೀಡಾಚಟುಟಿಕೆಗಳಲ್ಲಿ ಭಾಗವಹಿಸಿ, ಮಾನಸಿಕ ಮತ್ತು ದೈಹಿಕ ಸದೃಢತೆ ಸಾಧಿಸಬೇಕೆಂದು…

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.