nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು ತಾಲ್ಲೂಕಿನಲ್ಲಿ ದಿನಕ್ಕಿಂತಲೂ ದಿನ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್
    ರಾಜ್ಯ ಸುದ್ದಿ December 31, 2021

    ಹಿರಿಯೂರು ತಾಲ್ಲೂಕಿನಲ್ಲಿ ದಿನಕ್ಕಿಂತಲೂ ದಿನ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್

    By adminDecember 31, 2021No Comments1 Min Read

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ವಾಹನಗಳ ಸಂಖ್ಯೆಯು ದಿನಕ್ಕಿಂತಲೂ ದಿನ ಹೆಚ್ವುತ್ತಿರುವ ಹಿನ್ನಲೆಯಲ್ಲಿ  ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಈ ಸಮಸ್ಯೆಯ ಅರಿವಿದ್ದರೂ ಅಧಿಕಾರಿಗಳು ಕಣ್ಣಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಹಿರಿಯೂರು ತಾಲ್ಲೂಕಿನ ಪ್ರಮುಖ ರಸ್ತೆಗಳಾದ ಎನ್ ಹೆಚ್ ೦4 , ನಿಂದ ಟಿ.ಬಿ. ಸರ್ಕಲ್ ವರೆಗೂ ಹಾಗೂ ಚರ್ಚ್ ರಸ್ತೆ , ಹುಳಿಯಾರ್ ರಸ್ತೆಗಳು , ಅರುಣ್ ಟೆಕ್ಸ್ ಟೈಲ್ ನಿಂದ ವಿ ವಿ ಪುರ ಹೋಗುವ ರಸ್ತೆಗಳಲ್ಲಿ ರಸ್ತೆಯ ಗುಂಡಿಗಳು ಪ್ರತಿದಿನ ಬೆಳಿಗ್ಗೆ ಕೆಲಸ , ಕಛೇರಿಗಳಿಗೆ ಹೋಗುವಂತಹ ಜನಸಾಮನ್ಯರಿಗೆ ತೀವ್ರ ತೊಂದರೆಯಾಗುತ್ತಿದೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ.


    Provided by
    Provided by

    ಈ ರಸ್ತೆಯು ಹಿರಿಯೂರು ತಾಲ್ಲೂಕಿನ ಪ್ರಮುಖ ರಸ್ತೆಯಾಗಿದ್ದು, ಈ ರಸ್ತೆಯ ಮೂಲಕವೇ ದಿನನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದ್ದಾರೆ. ಹಿರಿಯೂರು ತಾಲ್ಲೂಕಿನ ಪ್ರಮುಖ ರಸ್ತೆಗಳು ,  ದುರಾಸ್ತಿಗೊಂಡು ಸುಮಾರು ವರ್ಷಗಳಾದರೂ ಸರ್ಕಾರ ಇದರ ಬಗ್ಗೆ ಸ್ವಲ್ಪವೂ ಸಹ ತಲೆಕೆಡಿಸಿಕೊಂಡಿಲ್ಲ.  ಇದರಿಂದಾಗಿ ಹಿರಿಯೂರು ತಾಲ್ಲೂಕಿನ ಸಾರ್ವಜನಿಕರು  ನಾಚಿಕೆಗೆಟ್ಟ ಸರ್ಕಾರ ಇದು ಎಂದು ಸರ್ಕಾರದ ಮೇಲೆ ಹಿಡಿಶಾಪ ಹಾಕುತ್ತಿದ್ದಾರೆ .

    24  ಘಂಟೆಗಳ ಕಾಲ ವಾಹನಗಳು ಚಲಾಯಿಸುವ ಈ ರಸ್ತೆಯಲ್ಲಿ ಸರಿಯಾದ ಬೀದಿ ದೀಪ ವ್ಯವಸ್ಥೆಗಳು ಕೂಡ  ಇಲ್ಲ.  ಇದರಿಂದಾಗಿ ಕೊಲೆ,ಮರ್ಡರ್, ಪಿಕ್ ಪಾಕೇಟ್ , ಗಳ ಕಳ್ಳರಿಗೆ ಸರ್ಕಾರವೇ ದಾರಿ ಮಾಡಿಕೊಟ್ಟಂತಾಗಿದೆ  ಎನ್ನುವ ಆಕ್ರೋಶದ ಮಾತುಗಳು ಕೂಡ ಕೇಳಿ ಬಂದಿವೆ.  ಆದರಿಂದ ತಾಲ್ಲೂಕಿನ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಅವರು ಈ ಕೂಡಲೇ ತಮ್ಮ ಗಮನಕ್ಕೆ ತೆಗೆದುಕೊಂಡು ದುರಾಸ್ತಿಗೊಂಡಿರುವ ರಸ್ತೆಗಳನ್ನು ಸರಿಪಡಿಸಿ  ಈ ಟ್ರಾಫಿಕ್ ಜಾಮ್ ಗೆ ಕಡಿವಾಣ ಹಾಕಬೇಕಾಗಿದೆ ಎಂದು ತಾಲ್ಲೂಕಿನ ಸಾರ್ವಜನಿಕರಿಗೆ ಓಡಾಡಲು ಅನುಕೂಲ ಮಾಡಿಕೊಡುವಂತೆ ಈ ಮೂಲಕ ತಾಲ್ಲೂಕಿನ ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ವರದಿ:  ಮುರುಳಿಧರನ್ ಆರ್. , ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಕೊರಟಗೆರೆ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಒಳ ಮೀಸಲಾತಿ ಜಾರಿಗೊಳಿಸದೆ, ಹಳೆಯ ಪದ್ಧತಿಯಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು…

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.