nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026
    Facebook Twitter Instagram
    ಟ್ರೆಂಡಿಂಗ್
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    • ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು ತಾಲ್ಲೂಕಿನಲ್ಲಿ ದಿನಕ್ಕಿಂತಲೂ ದಿನ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್
    ರಾಜ್ಯ ಸುದ್ದಿ December 31, 2021

    ಹಿರಿಯೂರು ತಾಲ್ಲೂಕಿನಲ್ಲಿ ದಿನಕ್ಕಿಂತಲೂ ದಿನ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್

    By adminDecember 31, 2021No Comments1 Min Read

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ವಾಹನಗಳ ಸಂಖ್ಯೆಯು ದಿನಕ್ಕಿಂತಲೂ ದಿನ ಹೆಚ್ವುತ್ತಿರುವ ಹಿನ್ನಲೆಯಲ್ಲಿ  ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಈ ಸಮಸ್ಯೆಯ ಅರಿವಿದ್ದರೂ ಅಧಿಕಾರಿಗಳು ಕಣ್ಣಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಹಿರಿಯೂರು ತಾಲ್ಲೂಕಿನ ಪ್ರಮುಖ ರಸ್ತೆಗಳಾದ ಎನ್ ಹೆಚ್ ೦4 , ನಿಂದ ಟಿ.ಬಿ. ಸರ್ಕಲ್ ವರೆಗೂ ಹಾಗೂ ಚರ್ಚ್ ರಸ್ತೆ , ಹುಳಿಯಾರ್ ರಸ್ತೆಗಳು , ಅರುಣ್ ಟೆಕ್ಸ್ ಟೈಲ್ ನಿಂದ ವಿ ವಿ ಪುರ ಹೋಗುವ ರಸ್ತೆಗಳಲ್ಲಿ ರಸ್ತೆಯ ಗುಂಡಿಗಳು ಪ್ರತಿದಿನ ಬೆಳಿಗ್ಗೆ ಕೆಲಸ , ಕಛೇರಿಗಳಿಗೆ ಹೋಗುವಂತಹ ಜನಸಾಮನ್ಯರಿಗೆ ತೀವ್ರ ತೊಂದರೆಯಾಗುತ್ತಿದೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ.

    ಈ ರಸ್ತೆಯು ಹಿರಿಯೂರು ತಾಲ್ಲೂಕಿನ ಪ್ರಮುಖ ರಸ್ತೆಯಾಗಿದ್ದು, ಈ ರಸ್ತೆಯ ಮೂಲಕವೇ ದಿನನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದ್ದಾರೆ. ಹಿರಿಯೂರು ತಾಲ್ಲೂಕಿನ ಪ್ರಮುಖ ರಸ್ತೆಗಳು ,  ದುರಾಸ್ತಿಗೊಂಡು ಸುಮಾರು ವರ್ಷಗಳಾದರೂ ಸರ್ಕಾರ ಇದರ ಬಗ್ಗೆ ಸ್ವಲ್ಪವೂ ಸಹ ತಲೆಕೆಡಿಸಿಕೊಂಡಿಲ್ಲ.  ಇದರಿಂದಾಗಿ ಹಿರಿಯೂರು ತಾಲ್ಲೂಕಿನ ಸಾರ್ವಜನಿಕರು  ನಾಚಿಕೆಗೆಟ್ಟ ಸರ್ಕಾರ ಇದು ಎಂದು ಸರ್ಕಾರದ ಮೇಲೆ ಹಿಡಿಶಾಪ ಹಾಕುತ್ತಿದ್ದಾರೆ .

    24  ಘಂಟೆಗಳ ಕಾಲ ವಾಹನಗಳು ಚಲಾಯಿಸುವ ಈ ರಸ್ತೆಯಲ್ಲಿ ಸರಿಯಾದ ಬೀದಿ ದೀಪ ವ್ಯವಸ್ಥೆಗಳು ಕೂಡ  ಇಲ್ಲ.  ಇದರಿಂದಾಗಿ ಕೊಲೆ,ಮರ್ಡರ್, ಪಿಕ್ ಪಾಕೇಟ್ , ಗಳ ಕಳ್ಳರಿಗೆ ಸರ್ಕಾರವೇ ದಾರಿ ಮಾಡಿಕೊಟ್ಟಂತಾಗಿದೆ  ಎನ್ನುವ ಆಕ್ರೋಶದ ಮಾತುಗಳು ಕೂಡ ಕೇಳಿ ಬಂದಿವೆ.  ಆದರಿಂದ ತಾಲ್ಲೂಕಿನ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಅವರು ಈ ಕೂಡಲೇ ತಮ್ಮ ಗಮನಕ್ಕೆ ತೆಗೆದುಕೊಂಡು ದುರಾಸ್ತಿಗೊಂಡಿರುವ ರಸ್ತೆಗಳನ್ನು ಸರಿಪಡಿಸಿ  ಈ ಟ್ರಾಫಿಕ್ ಜಾಮ್ ಗೆ ಕಡಿವಾಣ ಹಾಕಬೇಕಾಗಿದೆ ಎಂದು ತಾಲ್ಲೂಕಿನ ಸಾರ್ವಜನಿಕರಿಗೆ ಓಡಾಡಲು ಅನುಕೂಲ ಮಾಡಿಕೊಡುವಂತೆ ಈ ಮೂಲಕ ತಾಲ್ಲೂಕಿನ ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ವರದಿ:  ಮುರುಳಿಧರನ್ ಆರ್. , ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ…

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.