nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
    ಗುಬ್ಬಿ January 26, 2026

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    By adminJanuary 26, 2026No Comments2 Mins Read
    gubbi hindu samajothsava

    ಗುಬ್ಬಿ: ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಹಿಂದೂ ಸಮಾಜದ ಮುಖಂಡರುಗಳು ಸಮಾಜೋತ್ಸವದಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

    ಗುಬ್ಬಿ ಪಟ್ಟಣದ ನಾಗಲೀಂಗೇಶ್ವರ ಸ್ವಾಮಿ ದೇವಾಲಯದಿಂದ ಹೊರಟ ಹಿಂದೂ ಮೆರವಣಿಗೆ ಗೋಸಲ ಚನ್ನಬಸವೇಶ್ವರ ದೇವಾಲಯದವರೆಗೆ  ವಿವಿಧ ಮಠಾಧೀಶರುಗಳು ಹಾಗೂ  ವಿವಿಧ ಜನಪದ ಕಲಾ ತಂಡಗಳು ಲಿಂಗದ ವೀರರ ಕುಣಿತ ಹಾಗೂ ನಂದಿಧ್ವಜಾ ಕುಣಿತ ಹಾಗೂ ದೇವರುಗಳ ಉತ್ಸವದೊಂದಿಗೆ ಸಾವಿರಾರು ಹಿಂದೂಗಳು ಮೆರವಣಿಗೆಯಲ್ಲಿ ಭಾಗವಹಿಸಿ ಸಾಥ್ ನೀಡಿದರು.


    Provided by
    Provided by

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಷ್ವ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಮಾತನಾಡಿ, ಇಡೀ ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾದರೆ, ಜೀವನದಲ್ಲಿ ಮುಂದೆ ಬರಲು ಸಾಧ್ಯವಿಲ್ಲ. ಆದ್ದರಿಂದ ನಾವೆಲ್ಲ ಹಿಂದೂಗಳು ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟಬೇಕು. ಸನಾತನ ಧರ್ಮ ಪರಂಪರೆ ಹಾಗೂ ಭಾರತೀಯತೆಯ ಉಳಿಸಿ ಬೆಳೆಸುವ ಧ್ಯೇಯದಿಂದ ಪ್ರಾರಂಭಗೊಂಡ ಆರ್ ಎಸ್  ಎಸ್ ನೂರು ಸಂಘಟನೆ ನೂರು ವರ್ಷ ಕಳೆದಿದೆ. ಈ ಹಿನ್ನಲೆಯಲ್ಲಿ ಹಿಂದೂಗಳಲ್ಲಿ ಸಂಘಟನೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಸಮಾಜೋತ್ಸವ ಆಚರಿಸಲಾಗುತ್ತಿದೆ. ಎಂದು ತಿಳಿಸಿದರು.

    ವನಕಲ್ಲು ಮಠದ ಶ್ರೀ ಬಸವ ರಮಾನಂದ ಸ್ವಾಮಿಗಳು ಮಾತನಾಡಿ, ಹಿಂದೂ ಧರ್ಮಕ್ಕೆ ಯಾರು ಸಂಸ್ಥಾಪಕರು ಇಲ್ಲ, ಭೌದ್ದ  ಧರ್ಮ ಹಾಗೂ  ಕೈಸ್ತ ಧರ್ಮ ಹಲವು ಧರ್ಮಗಳಿಗೆ  ಸಂಸ್ಥಾಪಕರು  ಇದ್ದಾರೆ. ಆದರೆ  ಹಿಂದೂ‌ ಧರ್ಮಕ್ಕೆ ಮಾತ್ರ ಯಾರು ಇಲ್ಲ, ಹಿಂದೂ ಧರ್ಮವನ್ನು ಪ್ರತಿಯೊಬ್ಬ ಸಂತರು ಕೂಡ ಒಪ್ಪಿಕೊಂಡಿದ್ದಾರೆ. ಎಲ್ಲ ಜಾತಿ ಧರ್ಮಗಳಿಗೂ ಒಂದೇ ರೀತಿಯಾಗಿ ನಡೆದುಕೊಳುತ್ತದೆ. ಆದರೆ ಮೇಲು ಕೀಳು ಭಾವನೆಯೊಂದಿಗೆ ನಡೆದುಕೊಳುವುದು ತಪ್ಪು ಅದನ್ನು ಬಿಟ್ಟು ನಾವೆಲ್ಲರೂ ಹಿಂದೂಗಳೆಂಬ ಭಾವನೆಯೊಂದಿಗೆ ಇದ್ದಾರೆ ದೇಶ ಸುಭದ್ರವಾಗಿರುತ್ತದೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಕಾಡುಗೊಲ್ಲ ಜನಾಂಗವನ್ನು ಎಸ್.ಟಿ.ಮೀಸಲಾತಿಗೆ ಸೇರಿಸಬೇಕೆಂದ ಬಿಜೆಪಿ ರಾಷ್ವ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರಿಗೆ ವನಕಲ್ಲು ಮಠದ ಶ್ರೀಬಸವ ರಮಾನಂದ ಸ್ವಾಮಿಗಳು ಮನವಿ ಸಲ್ಲಿಸಿದರು.

    ಇದೇ ಸಂದರ್ಭದಲ್ಲಿ ಬೆಟ್ಟದಹಳ್ಳಿ ಚಂದ್ರಶೇಖರ ಸ್ವಾಮಿಗಳು, ಗೊಲ್ಲಹಳ್ಳಿ ಮಠದ ಶ್ರೀ ವಿಭವ ವಿಧ್ಯಾಶಂಕರ ಸ್ವಾಮಿಗಳು, ಕೋಡಿಹಳ್ಳಿ‌ಮಠದ ಶ್ರೀ ಬಸವ ಬೃಗೇಶ್ವರ ಸ್ವಾಮಿಗಳು , ಜ್ಞಾನನಂದಪೂರಿ ಸ್ವಾಮಿಗಳು, ಆಟವಿ ಮಠದ ಮಹಾಲಿಂಗಸ್ವಾಮಿಗಳು ಸೇರಿದಂತೆ ಹಿಂದೂ ಸಮಾಜೋತ್ಸವದ ಮುಖಂಡರುಗಳು ಭಾಗವಹಿಸಿದ್ದರು.

    ವರದಿ: ಚೇತನ್ ಗೌಡ,  ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ

    February 12, 2026

    ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    February 10, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ತಿಪಟೂರು: ನಗರದ ಗಾಂಧಿನಗರದ ಸಮೀಪವಿರುವ ಮಾರನಗೆರೆಯಲ್ಲಿ ತೋಟದ ಬಾವಿಯೊಂದಕ್ಕೆ ಬಿದ್ದಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರು…

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.