nammatumakuru

    Subscribe to Updates

    Get the latest creative news from FooBar about art, design and business.

    What's Hot

    6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!

    January 17, 2026

    ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ

    January 17, 2026

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026
    Facebook Twitter Instagram
    ಟ್ರೆಂಡಿಂಗ್
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    • ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ
    • ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    • ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ
    • ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು
    • ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ
    • ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
    ತುಮಕೂರು March 16, 2025

    ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminMarch 16, 2025No Comments1 Min Read
    parameshwar

    ತುಮಕೂರು:   ಕಾಂಗ್ರೆಸ್ ಮಾಜಿ ಶಾಸಕ ಶಫಿ ಅಹಮದ್ ಅವರ ಆಯೋಜಿಸಿದ್ದ ಇಫ್ತಿಯಾರ್ ಕೂಟದಲ್ಲಿ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ತಮ್ಮೆಲ್ಲ ಕಷ್ಟಗಳನ್ನು ಭಗವಂತ ಅಲ್ಲಾಹ ದೂರಮಾಡಲಿ, ಅಲ್ಲದೆ ಸುಖದಿಂದ ಶಾಂತಿಯಿಂದ ಬಾಳುವಂತಾಗಲಿ.  ಪವಿತ್ರ ರಂಜಾನ್ ಹಬ್ಬವು ತಮಗೆಲ್ಲರಿಗೂ ಸುಖ ಸಂತೋಷವನ್ನು ಕರುಣಿಸಲಿ ಎಂದು ಹಾರೈಸಿದರು.


    Provided by
    Provided by

    ಕ್ರಿಸ್ತಪೂರ್ವ 632 ರಲ್ಲಿ ಜಗತ್ತು ಅದ್ವಿತೀಯ ಬದಲಾವಣೆಯನ್ನು ಕಂಡಿತ್ತು. ಅಂದು ಅತಿಯಾದ ಪ್ರಮಾಣದಲ್ಲಿ ಕೊಲೆ ಸುಲಿಗೆ ಹಾಗೂ ದೊಂಬಿ ನಡೆದಿತ್ತು.  ಆಗ  ಮಹಮ್ಮದ್ ಪೈಗಂಬರ್ ಅವರು ಶಾಂತಿ ಹಾಗೂ ನೆಮ್ಮದಿಯಿಂದ ಮತ್ತು ಸಹೋದರತ್ವ ಭಾವನೆಯಿಂದ  ಬಾಳಬೇಕೆಂದು ಸಂದೇಶ ನೀಡಿದ್ದರು. ಈ ಸಂದೇಶವವನ್ನು ಇವತ್ತಿಗೂ ಕೂಡ ನಮ್ಮ ಜೀವನದಲ್ಲಿ ಅನುಸರಿಸಬೇಕಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?

    January 16, 2026

    ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!

    January 16, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!

    January 17, 2026

    ತುರುವೇಕೆರೆ:  6.5 ಟಿಎಂಸಿ ನೀರು ಕುಣಿಗಲ್ ಕಡೆ ಹರಿಯುತ್ತಿದೆ, ಈ ನೀರು ಎಲ್ಲಿಗೆ ಹೋಗುತ್ತೆ ಮೊದಲು ರಾಜ್ಯದ ಜನತೆ ಮುಂದೆ…

    ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ

    January 17, 2026

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.