nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹ ಸಚಿವ ಸವ್ಯಸಾಚಿ ಡಾ.ಜಿ.ಪರಮೇಶ್ವರ 73 ನೇ ಹುಟ್ಟು ಹಬ್ಬ ಅದ್ದೂರಿ ಆಚರಣೆ: ಕೆ.ಆರ್.ಓಬಳರಾಜು
    ತುಮಕೂರು August 2, 2024

    ಗೃಹ ಸಚಿವ ಸವ್ಯಸಾಚಿ ಡಾ.ಜಿ.ಪರಮೇಶ್ವರ 73 ನೇ ಹುಟ್ಟು ಹಬ್ಬ ಅದ್ದೂರಿ ಆಚರಣೆ: ಕೆ.ಆರ್.ಓಬಳರಾಜು

    By adminAugust 2, 2024No Comments1 Min Read
    thumakur 2

    ಕೊರಟಗೆರೆ: ಗೃಹಸಚಿವ ಡಾ.ಜಿ.ಪರಮೇಶ್ವರ ಅವರ ೭೩ನೇ ಹುಟ್ಟುಹಬ್ಬದ ಪ್ರಯುಕ್ತ ಪಟ್ಟಣದಲ್ಲಿ ವಿಶೇಷ ಸಾಮಾಜಿಕ ಮತ್ತು ಜನಸೇವೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಪಟ್ಟಣ ಪಂಚಾಯತಿ ಸದಸ್ಯ ಕೆ.ಆರ್.ಓಬಳರಾಜು ತಿಳಿಸಿದರು.

    ಕೊರಟಗೆರೆ ಪಟ್ಟಣದ ರಾಜೀವ ಭವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಾ.ಜಿ.ಪರಮೇಶ್ವರ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಯಿಂದ ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳಿಗೆ ಸಮವಸ್ತ್ರ, ಪೌರ ಕಾರ್ಮಿಕರಿಗೆ ಸನ್ಮಾನ ಮತ್ತು ಸಮವಸ್ತ್ರ ವಿತರಣೆ, ಬಡ ಜನರಿಗೆ ಬೆಡ್ ಶೀಟ್, ರಕ್ತದಾನ ಶಿಬಿರ ಮತ್ತು ೪ ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಗೃಹ ಸಚಿವರ ಹುಟ್ಟುಹಬ್ಬವನ್ನ ಆಚರಣೆ ಮಾಡುತ್ತೇವೆ ಎಂದು ತಿಳಿಸಿದರು.
    ಪಪಂ ಸದಸ್ಯ ಎ.ಡಿ.ಬಲರಾಮಯ್ಯ ಮಾತನಾಡಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಹುಟ್ಟು ಹಬ್ಬವು ಕೊರಟಗೆರೆ ಕ್ಷೇತ್ರದಲ್ಲಿ ಸಂಭ್ರಮದಿಂದ ನಡೆಯಲಿದೆ. ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಮತ್ತು ಅಭಿಮಾನಿ ಬಳಗದಿಂದ ಹಲವು ಸಾಮಾಜಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.


    Provided by
    Provided by

    ಸುದ್ದಿಗೋಷ್ಟಿಯಲ್ಲಿ ಪ.ಪಂ.ಸದಸ್ಯ ನಾಗರಾಜು, ನಂದೀಶ್, ಕಾಂಗ್ರೆಸ್ ಯುವಧ್ಯಕ್ಷ ಬೈರೇಶ್, ಉಪಾಧ್ಯಕ್ಷ ದೀಪಕ್ ಎಸ್, ಮುಖಂಡರಾದ ಈಶ್ವರಪ್ಪ, ರಾಜಣ್ಣ, ಮಂಜುನಾಥ, ಕುಮಾರ್, ಮಹೇಶ್, ರವಿಕುಮಾರ್, ಲಕ್ಷ್ಮಣ್, ಮಂಜುಳ, ಅರವಿಂದ, ಗೋಪಿನಾಥ್, ನವೀನ, ಮುನ್ನಭಾಯಿ, ಗಿರೀಶ್ ಸೇರಿದಂತೆ ಇತರರು ಇದ್ದರು.

    ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO

    May 13, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಕೆ. ಭರತ್ ಕಾಂತ್ (31) ರಸ್ತೆ ಅಪಘಾತದಲ್ಲಿ…

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.