nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    • “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
    • ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಶಾಸಕ ಮುನಿರತ್ನಂ ನಾಯ್ಡು ವಿರುದ್ಧ ಹನಿಟ್ರ್ಯಾಪ್ ಆರೋಪ
    ರಾಜ್ಯ ಸುದ್ದಿ October 9, 2023

    ಬಿಜೆಪಿ ಶಾಸಕ ಮುನಿರತ್ನಂ ನಾಯ್ಡು ವಿರುದ್ಧ ಹನಿಟ್ರ್ಯಾಪ್ ಆರೋಪ

    By adminOctober 9, 2023No Comments1 Min Read
    munirathna-102070112

    ಬೆಂಗಳೂರು: ಮಾಜಿ ಸಚಿವ ಬಿಜೆಪಿ ಶಾಸಕ ಮುನಿರತ್ನಂ ನಾಯ್ಡು ವಿರುದ್ಧ ಆರೋಪಿಸಿ ಹೊಸ ಸಿಡಿ ಲೇಡಿ ಫೇಸ್ ​ಬುಕ್​​​ ಪೇಜ್​​ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

    ಆರ್.ಆರ್ ನಗರ ಅಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಭೂಕಂಪ ಸೃಷ್ಟಿಸುವ  ಸಿಡಿ ಇದಾಗಿದೆ. ಬೇರೆ ಯಾವ ಹೆಣ್ಣು ಮಕ್ಕಳಿಗೂ ಈ ಸ್ಥಿತಿ ಬರಬಾರದು ಎಂದು ಸಿಡಿ ಲೇಡಿ ಬೆಳ್ಳಂ ಬೆಳಗ್ಗೆ ವಿಡಿಯೋ ಮಾಡಿ ಗುಡುಗಿದ್ದಾರೆ. ನನ್ನ ಜೀವನದ ದುರಂತಕ್ಕೆ ಮುನಿರತ್ನ ಅವರೇ ಹೊಣೆ. ಯಾವುದೇ  ಕಾರಣಕ್ಕೂ ಈ ಹೋರಾಟ ಕೈ ಬಿಡುವುದಿಲ್ಲ.  ಮುನಿರತ್ನರವರ ಹನಿ ಟ್ರ್ಯಾಪ್​​ ದಂಧೆ ಬಯಲಿಗೆ ಎಳೆಯುತ್ತೇನೆ. ನನ್ನನ್ನು ಬಳಸಿಕೊಂಡು ಹನಿ ಟ್ರ್ಯಾಪ್​​ ಮಾಡಿಸುತ್ತಿದ್ದರು ಎಂದು ಮಹಿಳೆ ಗುರುತು ಮರೆಮಾಚಿಕೊಂಡು ಒಕ್ಕಲಿಗರು ರಾಜರಾಜೇಶ್ವರಿ ನಗರ ಫೇಸ್ ​ಬುಕ್​​ ಪೇಜ್​​ ಮೂಲಕ ಸಿಡಿ ಬಾಂಬ್​​ ಎಸೆದಿದ್ದಾರೆ.


    Provided by
    Provided by

    ನನ್ನ ಜೀವನದ ಅದೋಗತಿಗೆ ಕಾರಣವೇ ಮಿಸ್ಟರ್ ಮುನಿರತ್ನ. ಎಲ್ಲಾ ಪ್ಲ್ಯಾನ್ ಮಾಡಿ ಎಕ್ಸಿಕ್ಯೂಟ್ ಮಾಡಿದ್ದೆ ಮುನಿರತ್ನ, ಅದಕ್ಕೋಸ್ಕರವೇ ನನ್ನ ಈ ಹೋರಾಟ. ಇದು ಅಂತ್ಯವಾಗಲೇಬೇಕು ಎಂದಿದ್ದಾರೆ.

    admin
    • Website

    Related Posts

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕೊರಟಗೆರೆ : ತಾಲ್ಲೂಕಿನ ಅಕ್ಕಿರಾಂಪುರದ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ…

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.