nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ

    October 31, 2025

    ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    October 31, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
    • ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ
    • ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
    • ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!
    • ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕೆ: ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ
    • ನವೆಂಬರ್ ತಿಂಗಳಲ್ಲಿ ‘ಸರ್ದಾರ್ 150’ ಏಕತಾ ಜಾಥಾ
    • ಹುಳಿಯಾರು: ಆಹೋರಾತ್ರಿ ಧರಣಿಗೆ ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲ
    • ಕೊರಟಗೆರೆ |ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ ತಾಲ್ಲೂಕು ನೀರಾವರಿ ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮ: ಎಸ್.ಶಿವಪ್ರಸಾದ್
    ಪಾವಗಡ February 7, 2025

    ಪಾವಗಡ ತಾಲ್ಲೂಕು ನೀರಾವರಿ ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮ: ಎಸ್.ಶಿವಪ್ರಸಾದ್

    By adminFebruary 7, 2025No Comments2 Mins Read
    niravari

    ಪಾವಗಡ: ದಶಕಗಳ ಹೋರಾಟಕ್ಕೆ ಜಯ ಸಿಕ್ಕ ಹಿನ್ನೆಲೆಯಲ್ಲಿ ಹೋರಾಟದಲ್ಲಿ ಉಪವಾಸ ಸತ್ಯಾಗ್ರಹ ಅಹರ್ನಿಶಿ ಧರಣಿ ಪಾದಯಾತ್ರೆ ಸೇರಿದಂತೆ ನಿತ್ಯ ನಿರಂತರವಾಗಿ ಅನೇಕ ಹೋರಾಟಗಳಲ್ಲಿ ಭಾಗವಹಿಸಿ ಯಶಸ್ವಿಯಾಗಿ ಹೋರಾಟ ಪೂರೈಕೆ ಮಾಡಿದ್ದರ ಹಿನ್ನೆಲೆ,  ಇಂದು ಪಾವಗಡ ತಾಲ್ಲೂಕಿಗೆ ತುಂಗಭದ್ರಾ ಹಿನ್ನೀರು ಪೈಪ್ ಲೈನ್ ಮೂಲಕ ಪಾವಗಡ ತಾಲ್ಲೂಕಿಗೆ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವಂತ ಕೆಲಸ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಹೋರಾಟಗಾರರಿಗೆ ಸನ್ಮಾನ ಮತ್ತು ಕೃತಜ್ಞತಾ ಪೂರ್ವಕವಾಗಿ ಅಭಿನಂದನ ಕಾರ್ಯಕ್ರಮವನ್ನು ನೆರವೇರಿಸಲು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ  ಎಸ್.ಶಿವಪ್ರಸಾದ್ ತಿಳಿಸಿದರು.

    ಪಾವಗಡದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


    Provided by
    Provided by

    ಕಳೆದ ಹತ್ತಾರು ದಶಕಗಳ ಹೋರಾಟದ ಫಲವಾಗಿ ಇಂದು ತುಂಗಭದ್ರಾ ಹಿನ್ನೀರು ಪೈಪ್ ಲೈನ್ ಮೂಲಕ ಪಾವಗಡ ತಾಲ್ಲೂಕಿಗೆ ಕುಡಿಯುವ ನೀರು ಹರಿಯುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ ಇದು ತಾಲೂಕಿನ ನಾಗರಿಕರ ಹೆಮ್ಮೆಯ ವಿಷಯವೂ ಕೂಡ ಆಗಿದೆ. ಅದರಿಂದ ಎಲ್ಲಾ ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವಂತಹ ಕೆಲಸವನ್ನು ಸಮಿತಿ ಮಾಡಲಿದೆ ಎಂದರು.

    ಈ ಹೋರಾಟದಲ್ಲಿ ಪಕ್ಷಾತೀತವಾಗಿ ಜಾತ್ಯತೀತವಾಗಿ ತಾಲೂಕಿನ ಹಿತಬಯಸಿ ಭಾಗಿಯಾಗಿರುವ 1000 ಕ್ಕೂ ಹೆಚ್ಚು ಹೋರಾಟಗಾರರನ್ನು ಗುರುತಿಸಲಾಗಿದೆ ಎಂದರು.

    ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಮುಂದಿನ ಹೋರಾಟಗಳ ರೂಪುರೇಷೆಗಳ ಯೋಜನೆ ತಯಾರಿಸುವ ಕಾರ್ಯವನ್ನು ಕೂಡ ಮಾಡುತ್ತೇವೆ ಎಂದು ಶಿವಪ್ರಸಾದ್ ತಿಳಿಸಿದರು. ಸನ್ಮಾನ ಕಾರ್ಯಕ್ರಮಕ್ಕೆ ತನು ಮನ ಧನದೊಂದಿಗೆ ಸಹಕಾರ ನೀಡುವುದಾಗಿ ಸ್ವಯಂ ಪ್ರೇರಿತರಾಗಿ ತಾಲೂಕಿನ  ಅನೇಕರು ಮುಂದೆ ಬರುತ್ತಿದ್ದಾರೆ ಎಂದರು.

    ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ಮುಖಂಡ  ಗೌಡೇಟಿ ಪ್ರಭಾಕರ್ ಅವರು,  25,000. ರೂಪಾಯಿಗಳ ದೇಣಿಗೆ ನೀಡುವ ಮುಖೇನ ಕಾರ್ಯಕ್ರಮ ಚನ್ನಾಗಿ ಆಗಲು ಸಹಕಾರ ನೀಡುವುದಾಗಿ ಹೇಳಿದರು. ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವ ಮುಖೇನ ಮುಂದಿನ ಪೀಳಿಗೆಗೆ ಇದರ ಆಳ ಅಗಲ ಮತ್ತು ನೀರನ್ನು ತರಲು ಹೋರಟಗಾರರು ಪಟ್ಟ  ಪರಿಶ್ರಮಗಳೇನು ಎನ್ನುವುದನ್ನು ತಾಲೂಕಿನ ಯುವ ಜನತೆಗೆ ತಿಳಿಸುವಂತಹದಾಗಬೇಕು ಎಂದು ಅವರು ಸಲಹೆ ನೀಡಿದರು.

    ತಾಲೂಕಿನ ಎಲ್ಲರು ಇದರಲ್ಲಿ ಭಾಗಿಯಾಗುವುದರ ಮುಖೇನ ಎಲ್ಲ ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವಂತ ಕೆಲಸ ಆಗಬೇಕು ಎಂದರು.

    ನೀರಾವರಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಸೊಗಡು ವೆಂಕಟೇಶ್ ಮಾತನಾಡಿ, ಇದು ಅವಿಸ್ಮರಣೀಯ ಕಾರ್ಯಕ್ರಮವಾಗಬೇಕು ಮತ್ತು ಇದು ಆತ್ಮಾಭಿಮಾನದ ಕಾರ್ಯ ಎಂದು ಹೇಳಿದರು.

    ತಾಲೂಕು ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ ಮಾತನಾಡಿ, ರೈತ ಸಂಘಟನೆಗಳಿಂದ ಬಂದಂತ ಎಲ್ಲ ಹೋರಾಟಗಾರರನ್ನು ಕರೆ ತರುವಂತ ಕೆಲಸವನ್ನ ನಾನು ಮಾಡುತ್ತೇನೆ ಇದು ಯಶಸ್ವಿಯಾಗಬೇಕೆಂದು ಅವರು ಕೂಡ ಹೇಳಿದರು.

    ಖಜಾಂಚಿ ಪುರುಷೋತ್ತಮ್ ರೆಡ್ಡಿ ಅವರು ಮಾತನಾಡಿ, ಎಲ್ಲರಿಗೂ ನೆನಪಿನ ಕಾಣಿಕೆ ನೀಡುವ ಮೂಖೇನ ಅರ್ಥಪೂರ್ಣವಾಗಿ ಸನ್ಮಾನ ಮಾಡುವಂತಹದಾಗಬೇಕು ಎಂದರು.

    ಹೋರಾಟಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರನ್ನೂ ಸ್ಮರಣೆ ಮಾಡಿಕೊಳ್ಳುವಂತದಾಗಬೇಕು ಎಂದು ಮೈಲಾರರೆಡ್ಡಿ ಹೇಳಿದರು.

    ಕಾರ್ಯಕ್ರಮದಲ್ಲಿ ಜೆಡಿಎಸ್ ನ  ಮಹಿಳಾ ಮುಖಂಡರಾಗಿರುವಂತ  ಸಾಯಿಸುಮನ ಅವರು ಎಲ್ಲ ಹೋರಾಟಗಾರರಿಗೆ ನೆನಪಿನ ಕಾಣಿಕೆ ನೀಡುವುದಾಗಿ ಹೇಳಿದರು. ಸಭೆಯಲ್ಲಿ ಕೊತ್ತೂರು ಪ್ರಭಾಕರ್ ಪಳವಳ್ಳಿ ನರಸಿಂಹರೆಡ್ಡಿ, ಶಿವಕುಮಾರ್ ಸಾಖೇಲ್ ಶೇಖರ್ ಬಾಬು, ಮಾನಂ ಶಶಿಕಿರಣ್, ಕಡಪಲಕೆರೆ. DSS ಹನುಮಂತರಾಯ, ಚಂದ್ರನಾಯಕ್, ಬ್ಯಾಡನೂರು ಶಿವು, ಬಾಲಮ್ಮನಹಳ್ಳಿ ಸೂರಿ, ತಿಪ್ಪೇಸ್ವಾಮಿ, ನಾಗರಾಜ್, ದೇವಲಕೆರೆ ಲೋಕೇಶ್, ಶ್ರೀರಾಮಸೇನೆ, ಕನ್ನಡ ಪರ ಸಂಘಟನೆಗಳು ಭಜರಂಗದಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ,  ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತಾಲ್ಲೂಕು ಮಟ್ಟದ ಕ್ರೀಡಾಕೂಟ: ಜ್ಞಾನ ಬೋಧಿನಿ ಆಂಗ್ಲ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಧನೆ

    October 25, 2025

    ‘ನಮ್ಮ ಊರು ನಮ್ಮ ಕೆರೆ’ ಕಾರ್ಯಕ್ರಮದಡಿ ನ್ಯಾಯದಗುಂಟೆ ಗ್ರಾಮದಲ್ಲಿ ಕೆರೆಗೆ ಗುದ್ದಲಿ ಪೂಜೆ

    October 17, 2025

    ಶಿಕ್ಷಕ ರಾಜಗೋಪಾಲ ಅವರಿಗೆ ‘ಕರ್ನಾಟಕ ವಾಲ್ಮೀಕಿರತ್ನ ಪ್ರಶಸ್ತಿ – 2025’

    October 17, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

    October 31, 2025

    ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು, ಪೋಲೇನ ಹಳ್ಳಿಯಲ್ಲಿ ದಲಿತ ಯುವಕ ಆನಂದ ಎಂಬುವನನ್ನು ಕುಡಿಯುವ ನೀರು ಕೇಳಿದಕ್ಕೆ ಬರ್ಬರವಾಗಿ ಕೊಲೆ…

    ಬೀದರ್‌ | ಇಂದಿನಿಂದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಸಚಿವ ಈಶ್ವರ ಖಂಡ್ರೆ

    October 31, 2025

    ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    October 31, 2025

    ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!

    October 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.