nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನಿಷ್ಠ ವೇತನ, ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹೊರಗುತ್ತಿಗೆ ಕಾರ್ಮಿಕರಿಂದ ಅಮರಣಾಂತಿಕ ಹೋರಾಟ
    ಮಧುಗಿರಿ July 26, 2022

    ಕನಿಷ್ಠ ವೇತನ, ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹೊರಗುತ್ತಿಗೆ ಕಾರ್ಮಿಕರಿಂದ ಅಮರಣಾಂತಿಕ ಹೋರಾಟ

    By adminJuly 26, 2022No Comments1 Min Read
    guttige karmika protest

    ಮಧುಗಿರಿ: ಪಟ್ಟಣದ ಪಾವಗಡ ಸರ್ಕಲ್ ಬಳಿ ಇರುವ ಅಂಬೇಡ್ಕರ್ ಪುತ್ಥಳಿಯ ಆವರಣದಲ್ಲಿ  ಕರ್ನಾಟಕ ದಲಿತ ಸಂಘರ್ಷ ಸಮಿತಿ ಇವರ ಸಹಕಾರದೊಂದಿಗೆ ಹೊರಗುತ್ತಿಗೆ ಕಾರ್ಮಿಕರು ಬೃಹತ್ ಅಮರಣಾಂತಿಕ ಹೋರಾಟ ಆರಂಭಿಸಿದ್ದಾರೆ.

    ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಅಲ್ಪಸಂಖ್ಯಾತರ ಇಲಾಖೆ ವಿದ್ಯಾರ್ಥಿ ನಿಲಯಗಳ ಹೊರಗುತ್ತಿಗೆ ಕಾರ್ಮಿಕರಿಂದ  ಬೃಹತ್ ಅಮರಣಾಂತಿಕ  ಹೋರಾಟ ನಡೆಯತಿದೆ.


    Provided by
    Provided by

    ಹೋರಾಟವನ್ನುದ್ದೇಶಿಸಿ ಮಾತನಾಡಿದ  ಡಾ. ದೊಡ್ಡೇರಿ ಕಣಿಮಯ್ಯ,  ವಿವಿಧ ಇಲಾಖೆಗಳ ಒಳಗೊಂಡ ಡಾಟಾ ಎಂಟ್ರಿ ಆಪರೇಟರ್‌, ಚಾಲಕರು, ಸಹಾಯಕರು ಸೇರಿದಂತೆ ‘ಸಿ’ ಮತ್ತು ‘ಡಿ’ ವೃಂದದ ಹುದ್ದೆಗಳಿಗೆ ಏಜೆನ್ಸಿಗಳ ಮೂಲಕ ಹೊರಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳುತ್ತಿವೆ. ಆದರೆ, ಈ ಇಲಾಖೆಗಳು ನೌಕರರನ್ನು ಜೀತದಾಳುಗಳಂತೆ ದುಡಿಸಿಕೊಂಡರೆ, ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ನೀಡದೆ, ಏಜೆನ್ಸಿಗಳು ಶೋಷಿಸುತ್ತಿವೆ ಎಂದು ಆರೋಪಿಸಿದರು.

    ಹೊರ ಗುತ್ತಿಗೆ ನೌಕರರಿಗೂ ಸರ್ಕಾರಿ ಖಜಾನೆ ಮೂಲಕ ವೇತನ ಪಾವತಿಸಲು ಖಜಾನೆ ಮತ್ತು ಆರ್ಥಿಕ ಇಲಾಖೆ ಕ್ರಮ ತೆಗೆದುಕೊಳ್ಳಬೇಕು. ನೌಕರರ ವೇತನ ಪಾವತಿ ಬಗ್ಗೆ ರ‍್ಯಾಂಡಮ್ ಆಗಿ ಪರಿಶೀಲಿಸಬೇಕು. ರಾಜ್ಯ ಸರ್ಕಾರವು ಕೂಡಲೇ ಒಂದು ಸಮಿತಿ ರಚಿಸಿ  ಕನಿಷ್ಠ ವೇತನ ನೀಡದ ಏಜೆನ್ಸಿಗಳ ವಿರುದ್ಧ ಕ್ಲೈಮ್‌ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

    ಉದ್ಯೋಗದಾತರು ಮತ್ತು ಏಜೆನ್ಸಿಗಳು ಒಡಂಬಡಿಕೆ ಮಾಡಿಕೊಳ್ಳಬೇಕು. ಅದನ್ನು ಉಲ್ಲಂಘಿಸಿದ ಏಜೆನ್ಸಿಗಳನ್ನು ತೆಗೆದು ಹಾಕಬೇಕು. ರಾಜ್ಯ ಸರ್ಕಾರ ಅಗತ್ಯ ಕ್ರಮ ವಹಿಸಿ ಹೊರ ಗುತ್ತಿಗೆ ಕಾರ್ಮಿಕರನ್ನು  ಕಾಯಂಗೊಳಿಸದಿದ್ದರೆ, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ಹೋರಾಟದ ಭಾಗವಾಗಿ ಮಧುಗಿರಿಯಿಂದ ವಿಧಾನಸೌಧಕ್ಕೆ   ಚಲೋ ಎಂಬ ಕಾಲ್ನಡಿಗೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ

    February 5, 2026

    ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ

    January 25, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ಅಧಿಕಾರ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬ…

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.